• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೊಡ್ಡಣಗುಡ್ಡೆ ಶ್ರೀ ಕ್ಷೇತ್ರದಲ್ಲಿ ಜೋಡಿ ದುರ್ಗಾ ನಮಸ್ಕಾರ ಪೂಜೆ
ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಅಂಗವಾಗಿ ಸಹಸ್ರನಾಮಾರ್ಚನೆ, ಕಲ್ಪೋಕ್ತ ಪೂಜೆ, ಶ್ರೀರಂಗ ಪೂಜೆ, ದೀಪಾರಾಧನೆ ಹಾಗೂ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ನೆರವೇರಿದವು.
ದಸರಾ ಸರ್ವರ ಒಗ್ಗೂಡಿವಿಕೆಗೆ ಕಾರಣವಾಗಲಿ: ಆರ್. ಐಶ್ವರ್ಯ
ಮಡಿಕೇರಿ ಗಾಂಧಿ ಮೈದಾನದಲ್ಲಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಮೂರನೇ ದಿನದ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
30ರಂದು ಕುಡ್ಲದ ಪಿಲಿಪರ್ಬ 4ನೇ ಆವೃತ್ತಿ: ಶಾಸಕ ಕಾಮತ್
ಶಾಸಕ ವೇದವ್ಯಾಸ ಕಾಮತ್‌ ನೇತೃತ್ವದಲ್ಲಿ ‘ಕುಡ್ಲದ ಪಿಲಿಪರ್ಬ’ದ 4ನೇ ಆವೃತ್ತಿಯ ಸ್ಪರ್ಧಾಕೂಟ ಸೆ.30ರಂದು ನಗರದ ನೆಹರೂ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ.
ಅನರ್ಹ ಬಿಪಿಎಲ್‌ ಕಾರ್ಡ್‌ ಪತ್ತೆ ಕಟ್ಟುನಿಟ್ಟು : ಸಚಿವ ಮುನಿಯಪ್ಪ
ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಪಡಿತರದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಾಫಿ ತೋಟ ನಾಶ ಪ್ರಕರಣ: ರೈತರಿಂದ ಅರಣ್ಯ ಕಚೇರಿಗೆ ಮುತ್ತಿಗೆ
ಮಾದಾಪುರ ಸಮೀಪದ ಮುಕೋಡ್ಲು ಗ್ರಾಮದಲ್ಲಿನ ನಾಣಿಯಪ್ಪ ಅವರ ತೋಟದಲ್ಲಿನ ಕಾಫಿ ಗಿಡ ಕಡಿದು ಅವರ ಬದುಕನ್ನು ಹಾಳು ಮಾಡಿದ ಅಧಿಕಾರಿಗಳನ್ನು ಕೂಡಲೇ ಕೆಲಸದಿಂದ ವಜಾ ಮಾಡಬೇಕು. ಅವರಿಗೆ 30 ಲಕ್ಷ ರು. ಪರಿಹಾರ ಕೊಡಬೇಕು. ಈ ಬೇಡಿಕೆಗಳು ಈಡೇರುವ ತನಕ ಪ್ರತಿಭಟನೆ ನಡೆಸಲಾಗುವುದು. ತಮ್ಮ ಬೇಡಿಕೆಗಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳ ಗಮನ ಸೆಳೆಯಲು ಕಚೇರಿ ಒಳಗೆ ತೆರಳಿ ಮನವಿ ಸಲ್ಲಿಸಲು ಅವಕಾಶ ಕೊಡಬೇಕು ಎಂದು ಪ್ರತಿಭಟನಾ ನಿರತ ರೈತರು ಪೊಲೀಸರ ಎದುರು ಬೇಡಿಕೆ ಇಟ್ಟರು.
ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನ ಜಿಲ್ಲಾ ಕಾರ್ಯಾಗಾರ
ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನ ಮತ್ತು ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಜಿಲ್ಲಾ ಕಾರ್ಯಾಗಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.
೨೮ರಂದು ಮಡಿಕೇರಿ ದಸರಾದಲ್ಲಿ ಮಹಿಳೆಯರ ಸಂಭ್ರಮ
ಮಡಿಕೇರಿ ನಗರ ದಸರಾ ಸಮಿತಿ, ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಮಂಜಿನ ನಗರಿ ಮಡಿಕೇರಿಯಲ್ಲಿ ಸೆ.೨೮ರಂದು ೮ನೇ ವರ್ಷದ ಮಹಿಳಾ ದಸರಾ ಏರ್ಪಡಿಸಲಾಗಿದೆ.
ದಸರಾ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಅಗತ್ಯ: ಮಹೇಶ್ ಜೈನಿ
ದಸರಾ ಹಿನ್ನೆಲೆ ನಗರದ ಮುಖ್ಯಬೀದಿಗಳಲ್ಲಿ ವಿದ್ಯುತ್ ದೀಪಗಳಿಂದ ಅಲಂಕಾರ, ವೇದಿಕೆ ನಿರ್ಮಾಣ, ಡ್ರೋನ್, ಗ್ಯಾಲರಿ ನಿರ್ಮಾಣವನ್ನು ಒಟ್ಟು ೫೮ ಲಕ್ಷ ರು. ವೆಚ್ಚದಲ್ಲಿ ಮಾಡಲಾಗಿದೆ. ಶಾಸಕರ ಸಹಕಾರದೊಂದಿಗೆ ವ್ಯವಸ್ಥಿತವಾಗಿ ದಸರಾ ಆಚರಣೆಗೆ ದಸರಾ ಸಮಿತಿ ಸಿದ್ಧತೆ ಮಾಡುತ್ತಿದೆ. ಅಲ್ಲದೇ, ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಿದ ಪರಿಣಾಮ ಮೈಸೂರಿನ ದಸರಾ ವಾತಾವರಣ ಕಂಡುಬರುತ್ತಿದೆ.
29ರಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ
ಸೆ.29ರಂದು ಬೆಳಗ್ಗೆ 9.30ಕ್ಕೆ ಮಡಿಕೇರಿಯ ಜನರಲ್ ತಿಮ್ಮಯ್ಯ ವೖತ್ತದ ಬಳಿಯ ಸರ್ಕಾರಿ ಅತಿಥಿಗೃಹದ ಆವರಣದಿಂದ ಸಾಗಲಿರುವ ರಾಮನಗರದ ವೈವಿಧ್ಯಮಯ ತಂಡಗಳೂ ಸೇರಿದಂತೆ ಜಿಲ್ಲೆಯ ಕಲಾತಂಡಗಳ ಕಲಾ ಜಾಥಾವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಸಲಿದ್ದಾರೆ.
ಗಾಂಧಿ ಜಯಂತಿ ಅಂಗವಾಗಿ ಸೆಪ್ಟೆಂಬರ್‌ 29ರಿಂದ ಎರಡು ದಿನ ಸಾಮೂಹಿಕ ಶ್ರಮದಾನ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸಾಮೂಹಿಕ ಶ್ರಮದಾನ ಕಾರ್ಯಕ್ರಮ ಸೆ. 29ರಂದು ಕಚೇರಿಗಳ ಆವರಣ ಹಾಗೂ ಸೆ. 30ರಂದು ಹಾವೇರಿ ನಗರದ ವಿವಿಧ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದೆ.
  • < previous
  • 1
  • ...
  • 946
  • 947
  • 948
  • 949
  • 950
  • 951
  • 952
  • 953
  • 954
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved