• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಕ್ಷೇತ್ರದಲ್ಲಿ ಫಾರ್ಮಸಿ ಅಧಿಕಾರಿಗಳ ಸೇವೆ ಸ್ಮರಣೀಯ
ಆರೋಗ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡುವಲ್ಲಿ ಫಾರ್ಮಸಿ ಅಧಿಕಾರಿಗಳು ಒಂದು ಕಣ್ಣಾಗಿದ್ದರೆ, ನರ್ಸಿಂಗ್ ಸಿಬ್ಬಂದಿ ಇನ್ನೊಂದು ಕಣ್ಣಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹೇಳಿದರು.
ಕನ್ನಡ ಸಾಹಿತ್ಯಕ್ಕೆ ಭೈರಪ್ಪ ಕೊಡುಗೆ ಅಪಾರ: ಈಶ್ವರ ಮೆಡ್ಲೇರಿ
ಕನ್ನಡ ಸಾಹಿತ್ಯಕ್ಕೆ ಭೈರಪ್ಪ ಅವರ ಕೊಡುಗೆ ಅಪಾರ‌. ಅವರ ಅನೇಕ ಕಾದಂಬರಿಗಳು ಜಗತ್ತನ ವಿವಿಧ ಭಾಷೆಗಳಿಗೆ ಭಾಷಾಂತರವಾಗಿರುವ ಹೆಗ್ಗಳಿಕೆ ಹೊಂದಿವೆ‌.
ಎನ್‌ಎಸ್‌ಎಸ್‌ನಿಂದ ಗಾಂಧೀಜಿಯವರ ಕನಸು ಸಾಕಾರ-ಡಾ. ಸುರೇಶ
ಸಾಮಾಜಿಕ ವ್ಯವಸ್ಥೆಯಲ್ಲಿ ಮಹಾತ್ಮಾ ಗಾಂಧೀಜಿಯವರು ಕಂಡ ಕನಸ್ಸನ್ನು ಸಾಕಾರಗೊಳಿಸುವಲ್ಲಿ ಎನ್.ಎಸ್.ಎಸ್. ಘಟಕಗಳು ನಿರಂತರ ಪರಿಶ್ರಮವಹಿಸಿ ಸೇವಾ ಕಾರ್ಯ ಮಾಡುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ಜಂಗಮಶೆಟ್ಟಿ ಹೇಳಿದರು.
ಹೆಸರು ಖರೀದಿ ಕೇಂದ್ರ ಪ್ರಾರಂಭಿಸಲು ರೈತರಿಂದ ಸರ್ಕಾರಕ್ಕೆ ಮನವಿ
ಅಲ್ಪಸ್ವಲ್ಪ ಉಳಿದ ಬೆಳೆಯನ್ನು ರೈತರು ಸುರಿಯುವ ಮಳೆಯಲ್ಲಿ ಕಷ್ಟಪಟ್ಟು ಬೆಳೆ ಕಟಾವು ಮಾಡಿದ್ದರು. ಸದ್ಯ ಬೆಳೆಯನ್ನು ಮಾರುಕಟ್ಟೆಯಲ್ಲಿ ರೈತ ಮಾರಾಟ ಮಾಡಲು ಹೋದರೂ ಪ್ರತಿ 1 ಕ್ವಿಂಟಲ್‌ಗೆ ₹2ರಿಂದ ₹3ಸಾವಿರಕ್ಕೆ ವ್ಯಾಪಾರಸ್ಥರು ಕೇಳುತ್ತಿರುವುದರಿಂದ ತಾಲೂಕಿನ ರೈತರಿಗೆ ದಿಕ್ಕು ತೋಚದಂತಾಗಿದೆ.
ಸಿಎಂ ಕಾರ್ಯಕ್ರಮಕ್ಕೆ ಫಲಾನುಭವಿ ಹೆಚ್ಚಿನ ಸಂಖ್ಯೆಯಲ್ಲಿ ಕರೆ ತನ್ನಿ
ಗೃಹಲಕ್ಷ್ಮೀ, ಯುವನಿಧಿ, ಶಕ್ತಿ ಯೋಜನೆ, ಅನ್ನಬಾಗ್ಯ, ಗೃಹಜ್ಯೊತಿ ಸೇರಿದಂತೆ ವಿವಿಧ ಯೋಜನೆಗಳ ಲಾಭ ಪಡೆಯುತ್ತಿರುವ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಕರೆ ತರಲು ತಾಲೂಕು ಮಟ್ಟದ ಗ್ಯಾರಂಟಿ ಸದಸ್ಯರು ಹೆಚ್ಚು ಕೆಲಸ ಮಾಡಬೇಕು
ಆಧಾರ ನೊಂದಣಿ ಕೇಂದ್ರ ಆರಂಭಿಸಲು ಒತ್ತಾಯ
ಅನೇಕರ ಆಧಾರ್ ಕಾರ್ಡ್ ಗಳಲ್ಲಿ ಹಳೆಯ ನಂಬರ್ ಇದ್ದು ಹೊಸ ನಂಬರ್ ಲಿಂಕ್ ಮಾಡಬೇಕಿದೆ ಬಹುತೇಕ ಆರು ವರ್ಷದ ಮಕ್ಕಳ ಆಧಾರ್ ಕಾರ್ಡ್ ಗಳಲ್ಲಿ ಸಮಸ್ಯೆ
ಎನ್‌ಎಂಡಿಸಿ ವಸತಿಗೃಹ ನಿರ್ಮಾಣಕ್ಕಾಗಿ 828 ಮರಗಳ ಮಾರಣಹೋಮ ತಡೆಗೆ ಆಗ್ರಹ
1970ರಿಂದ ಪಂಚಾಯ್ತಿಗೆ ತೆರಿಗೆಯನ್ನೂ ಪಾವತಿಸಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕಟ್ಟಡ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕೆ ಒತ್ತಾಯಿಸಿ ಪ್ರತಿಭಟನೆ
ಕಾರ್ಮಿಕ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಲವು ಬಾರಿ ಮಾತುಕತೆ ನಡೆದರೂ ಯಾವುದೇ ಪ್ರಯೋಜನವಾಗಿಲ್ಲ.
ಸ್ವಸಹಾಯ ಸಂಘಗಳಿಂದ ಮಹಿಳೆಯರು ಉದ್ಯಮಿಗಳಾಗಿ ಪರಿವರ್ತನೆ
ಮಹಿಳಾ ಸ್ವಸಹಾಯ ಸಂಘದಿಂದ ಸ್ವಾವಲಂಬಿ ಜೀವನಕ್ಕೆ ಸಾಧ್ಯವಾಗುತ್ತಿದೆ.
ಮನೆ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ
230ಕ್ಕೂ ಅಧಿಕ ಸಾರ್ವಜನಿಕರು ಶಿಬಿರದ ಚಿಕಿತ್ಸೆಯ ಉಪಯೋಗವನ್ನು ಪಡೆದುಕೊಂಡರು.
  • < previous
  • 1
  • ...
  • 947
  • 948
  • 949
  • 950
  • 951
  • 952
  • 953
  • 954
  • 955
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved