• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭ್ರಷ್ಟಾಚಾರ ಆರೋಪ, 4 ಬಾರಿ ನಡೆದ ಹಡಿನಬಾಳ ಗ್ರಾಮಸಭೆ
ಹೊನ್ನಾವರ ತಾಲೂಕಿನ ಹಡಿನಬಾಳ ಗ್ರಾಪಂನಲ್ಲಿ ಲಕ್ಷಾಂತರ ರುಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಗ್ರಾಮ ಆಡಳಿತ, ಜನರ ನಡುವೆ ಜಟಾಪಟಿಯಿಂದ ನಾಲ್ಕು ಬಾರಿ ಗ್ರಾಮಸಭೆ ನಡೆಸಬೇಕಾಯಿತು.
ಮತಗಳ್ಳತನ ಬಗ್ಗೆ ಹಳ್ಳಿಗಳಲ್ಲೂ ಜಾಗೃತಿ: ಶಶಿಧರ ಹೂಗಾರ
ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರು ರಾಜ್ಯದ ಮಹದೇವಪುರ ಮತಕ್ಷೇತ್ರದಲ್ಲಿ ಸಾವಿರಾರು ಮತಗಳು ಮತಗಳ್ಳತನವಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ನಮ್ಮ ವೋಟು, ನಮ್ಮ ಹಕ್ಕು, ನಮ್ಮ ಅಧಿಕಾರ.
ಅಕ್ಟೋಬರ್‌ 5ರಂದು ಯಲ್ಲಾಪುರದಲ್ಲಿ ರಾಜ್ಯಮಟ್ಟದ ಮಕ್ಕಳ ಗೋಷ್ಠಿ
ಯಲ್ಲಾಪುರ ತಾಲೂಕಿನ ಉಮ್ಮಚಗಿ ಸೇವಾ ಸಹಕಾರಿ ಸಂಘದ ಸಹಯೋಗದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಪ್ರಕಾರ ಸಂಘಟನೆಯಲ್ಲಿ "ಸೀತಾನುಸಂಧಾನ " ಎಂಬ ವಿಷಯದ ಕುರಿತು ಒಂದು ದಿನದ ರಾಜ್ಯಮಟ್ಟದ ಮಕ್ಕಳ ಗೋಷ್ಠಿ ಅ. ೫ರಂದು ಬೆಳಗ್ಗೆ ೧೦ ಗಂಟೆಗೆ ಉಮ್ಮಚಗಿ ವ್ಯ.ಸೇ.ಸ. ಸಂಘದಲ್ಲಿ ನಡೆಯಲಿದೆ.
ವಿದೇಶಿ ವಸ್ತು ಮಾರಾಟ, ಖರೀದಿ ಬಿಡಿ: ವಿಶ್ವೇಶ್ವರ ಹೆಗಡೆ ಕಾಗೇರಿ
ಕೇಂದ್ರದ ಜಿಎಸ್‌ಟಿ ಮಂಡಳಿಯಲ್ಲಿ ದೇಶದ ಎಲ್ಲ ರಾಜ್ಯಗಳ ಹಣಕಾಸು ಮಂತ್ರಿಗಳು ಅನುಮೋದನೆ ನೀಡಿದ ಪರಿಣಾಮವೇ ೨ನೇ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಜಾರಿ ತರುವುದಕ್ಕೆ ಸಾಧ್ಯವಾಗಿದೆ. ಇದರಿಂದ ಬಡವರು, ರೈತರು, ಮಧ್ಯಮವರ್ಗದವರಿಗೆ ಅತಿ ಹೆಚ್ಚು ಪ್ರಯೋಜನವಾಗಲಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಪೌರ ಕಾರ್ಮಿಕರು ಪಟ್ಟಣದ ಸ್ವಚ್ಛತಾ ರೂವಾರಿ
ಪೌರ ಕಾರ್ಮಿಕರಿಲ್ಲದೆ ಪಟ್ಟಣವು ಶುಚಿಯಾಗಿರಲು ಅಸಾಧ್ಯ
ಹರಪನಹಳ್ಳಿಯಲ್ಲಿ ನವರಾತ್ರಿಗೆ ದಸರಾ ಗೊಂಬೆಗಳ ಮೆರಗು
ದಶಾವತಾರದ ಗೊಂಬೆಗಳು ಸೇರಿದಂತೆ ವಿವಿಧ ಕಥಾ ಪ್ರಸಂಗಗಳುಳ್ಳ ಗೊಂಬೆಗಳನ್ನು ಜೋಡಿಸಿ ದಸರಾ ಹಬ್ಬದ ಪೂಜಾ ವಿಧಿ ವಿಧಾನಗಳನ್ನು ಮಾಡಲಾಗುತ್ತಿದೆ.
ಅನ್ಯ ಸಮುದಾಯ ಎಸ್‌ಟಿಗೆ ಸೇರ್ಪಡೆ ವಿರೋಧ
ಅನ್ಯ ಸಮುದಾಯದವರನ್ನು ಎಸ್.ಟಿ. ಪಟ್ಟಿಗೆ ಸೇರಿಸುತ್ತಿರುವುದನ್ನು ವಿರೋಧಿಸಿ ಮತ್ತು ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಟ್ಟೀಹಳ್ಳಿ ತಾಲೂಕು ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಗುರುವಾರ ಇಲ್ಲಿನ ತಹಸೀಲ್ದಾರ್ ಶ್ವೇತಾ ಅಮರಾವತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕಳ್ಳಿಹಾಳ ಸರ್ಕಾರಿ ಕಾಲೇಜಿಗೆ ಮೂಲ ಸೌಕರ್ಯಕ್ಕೆ ಆಗ್ರಹ
ಹಾವೇರಿ ತಾಲೂಕಿನ ಕಳ್ಳಿಹಾಳ ಗುಡ್ಡದಲ್ಲಿರುವ ಸರ್ಕಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿಯುತ ಪ್ರಥಮ ದರ್ಜೆ ಕಾಲೇಜಿಗೆ ವಸತಿ ಸೌಲಭ್ಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಶುಕ್ರವಾರ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವರ್ಷಾಂತ್ಯಕ್ಕೆ ಕಾಳಿನದಿ ನೀರಾವರಿ ಯೋಜನೆ ಪೂರ್ಣ
ಮಹತ್ವಾಕಾಂಕ್ಷೆಯ ಕಾಳಿನದಿ ನೀರಾವರಿ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಹಳಿಯಾಳ ಪಟ್ಟಣಕ್ಕೆ ದಿನದ ಇಪ್ಪತ್ತನಾಲ್ಕು ಗಂಟೆ ಕುಡಿಯುವ ನೀರು ಪೂರೈಸುವ ಅಮೃತ 2-0 ಯೋಜನೆಗಳು ವರ್ಷಾಂತ್ಯಕ್ಕೆ ಪೂರ್ಣವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವಿದ್ಯಾರ್ಥಿನಿ ಅಪಹರಿಸಿ, ಅತ್ಯಾಚಾರ-ಇಬ್ಬರ ಬಂಧನ
ಕಾಲೇಜು ವಿದ್ಯಾರ್ಥಿನಿ ಅಪಹರಿಸಿ, ಕಾಡಿನಲ್ಲಿ ದೈಹಿಕ ಸಂಪರ್ಕ ಮಾಡಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಬೆದರಿಕೆ ಹಾಕಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • ...
  • 948
  • 949
  • 950
  • 951
  • 952
  • 953
  • 954
  • 955
  • 956
  • ...
  • 14739
  • next >
Top Stories
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved