ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಹಿಳಾ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ, ಸ್ಪಂದಿಸಿದ ಸಂಸದರು
ಈಗ ತಾತ್ಕಾಲಿಕವಾಗಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.ನಿಯಮಾನುಸಾರ ಮಾಡಬೇಕಾದ ಭೂಸ್ವಾಧೀನ ಪ್ರಕ್ರಿಯೇ ಶೀಘ್ರದಲ್ಲಿಯೇ ಪ್ರಾರಂಭವಾಗುವ ಸಾಧ್ಯತೆ ಇದೆ
ರಸ್ತೆ ಅವ್ಯವಸ್ಥೆ: ಅಂಕೋಲಾದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ
ಬಾಳೆಗುಳಿಯಿಂದ ಯಲ್ಲಾಪುರ ಗಡಿ ಭಾಗದವರೆಗೆ ರಸ್ತೆ ಅವ್ಯವಸ್ಥೆ ಖಂಡಿಸಿ ಅಂಕೋಲಾ ತಾಲೂಕಿನ ಹೊನ್ನಳ್ಳಿ ಬಳಿ ಉಕ ಲಾರಿ ಮಾಲೀಕರ ಸಂಘದ ಆಶ್ರಯದಲ್ಲಿ ಹೆದ್ದಾರಿ ತಡೆದು ಪ್ರತಿಭಟಿಸಲಾಯಿತು.
ರಕ್ತದಾನದಿಂದ ಮಾನವೀಯ ಸಂಬಂಧಗಳು ಗಟ್ಟಿ
ನರೇಂದ್ರ ಮೋದಿ ಪ್ರಧಾನಿಯಾಗಿ ಜನಸಾಮಾನ್ಯರ ಕಷ್ಟನಷ್ಟಗಳಿಗೆ ಸ್ಪಂದಿಸುವ ಯೋಜನೆಯ ಮೂಲಕ ಹಲವಾರು ಕೊಡುಗೆ
ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ
ಕೆಲವೇ ತಿಂಗಳು ಕಳೆದರೆ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳು ಪ್ರಾರಂಭವಾಗಲಿವೆ. ಮುಂಡರಗಿ ಪ್ರಥಮದರ್ಜೆ ಕಾಲೇಜಿನಲ್ಲಿ ದಿನಕ್ಕೆ ಒಂದು ಕ್ಲಾಸು ನಡೆಯುವುದೇ ಹೆಚ್ಚು. ವಿದ್ಯಾರ್ಥಿಗಳು ಪ್ರತಿದಿನ ಕಾಲೇಜಿಗೆ ಬಂದು ಕ್ಯಾಂಪಸಿನಲ್ಲಿ ಕುಳಿತುಕೊಂಡು ಹೋಗುವುದಾಗಿದೆ.
ದಸರಾ ಚಲನಚಿತ್ರೋತ್ಸವ ಅರ್ಥಪೂರ್ಣ-ಕುಲಪತಿ ಪ್ರೊ. ಭಾಸ್ಕರ್
ವಿಶ್ವವಿದ್ಯಾಲಯದಲ್ಲಿ ಪರದೆ ಸಿನೆಮಾ ವೇದಿಕೆಯಿಂದ ಎರಡು ದಿನಗಳ ಕಾಲ ವಿದ್ಯಾರ್ಥಿಗಳ ಮಧ್ಯ ನಡೆದ ದಸರಾ ಚಲನಚಿತ್ರೋತ್ಸವ ಅರ್ಥಪೂರ್ಣವಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ ಎಂ. ಭಾಸ್ಕರ್ ಹೇಳಿದರು.
ರಾಜ್ಯದಲ್ಲಿರುವುದು ಗುಂಡಿಗಳ ಸರ್ಕಾರ: ಸುನೀಲಕುಮಾರ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ತರಾತುರಿಯಲ್ಲಿ ಮಾಡುವ ಪ್ರಯತ್ನವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಆಡಳಿತ ಯಂತ್ರಕ್ಕೆ ಉಪಯೋಗವಾಗುವುದಕ್ಕಿಂತ ರಾಜಕೀಯ ಲಾಭ ಆಗಬೇಕೆಂಬ ಉದ್ದೇಶ ಇದರ ಹಿಂದೆ ಅಡಗಿದೆ ಎಂದು ಮಾಜಿ ಸಚಿವ ವಿ. ಸುನೀಲಕುಮಾರ ಆರೋಪಿಸಿದರು.
ಅಧುನಿಕ ಜೀವನ ಶೈಲಿಯ ಆಹಾರ ಕ್ಯಾನ್ಸರ್ಗೆ ಕಾರಣ
ಕ್ಯಾನ್ಸರ್ ರೋಗ ಪ್ರಾಥಮಿಕ ಹಂತದಲ್ಲಿ ಗುರುತಿಸಿದರೆ ಸೂಕ್ತ ಚಿಕಿತ್ಸೆಯ ಮೂಲಕ ಗುಣಪಡಿಸಬಹುದು
ಅಘನಾಶಿನಿ-ವೇದಾವತಿ ತಿರುವು ಯೋಜನೆ ಸಾಧ್ಯತಾ ವರದಿ ಸಿದ್ಧ
ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಅಘನಾಶಿನಿ ನದಿಯನ್ನು ಚಿತ್ರದುರ್ಗ ಜಿಲ್ಲೆಯ ವೇದಾವತಿ ನದಿಗೆ ಜೋಡಿಸುವ ರಾಜ್ಯ ಸರ್ಕಾರದ ಯೋಜನೆ ಇದು.
ಸೆ. 28ರಂದು ಶಿರಾಲಿಯಲ್ಲಿ ನಾರಾಯಣ ಗುರು ಜಯಂತಿ
ಭಟ್ಕಳ ತಾಲೂಕಿನ ಶಿರಾಲಿಯ ಸಾರದಹೊಳೆಯ ಹಳೇಕೋಟೆ ಹನುಮಂತ ದೇವಸ್ಥಾನದ ಸಭಾಂಗಣದಲ್ಲಿ ಸೆ. 28ರಂದು ಸಾರದೊಳೆ ನಾಮಧಾರಿ ಅಭಿವೃದ್ಧಿ ಸಂಘ, ಭಟ್ಕಳದ ಗುರುಮಠ ಮತ್ತು ನಾರಾಯಣ ಗುರು ಸಮಿತಿಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತ್ಯುತ್ಸವ ಆಚರಿಸಲಾಗುತ್ತದೆ.
ಮಾರಿಕಾಂಬಾ ದೇವಿಯ ದರ್ಶನಕ್ಕೆ ಜನಸಾಗರ
ಶಿರಸಿ ಶ್ರೀ ಮಾರಿಕಾಂಬಾ ದೇವಿಯ ದರ್ಶನಕ್ಕೆ ಶುಕ್ರವಾರ ಹತ್ತಾರು ಸಾವಿರ ಭಕ್ತರು ಆಗಮಿಸಿ ದರ್ಶನ ಪಡೆದರು. ಅಂದಾಜಿನ ಪ್ರಕಾರ ದರ್ಶನಕ್ಕೆ 20 ಸಾವಿರ ಭಕ್ತರು ಆಗಮಿಸಿರಬಹುದು ಎಂಬ ಮಾಹಿತಿಯಿದೆ.
< previous
1
...
949
950
951
952
953
954
955
956
957
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ