ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಸದಸ್ಯರು ಶ್ರಮಿಸಲಿ: ಶಾಸಕ ಸಿ.ಸಿ. ಪಾಟೀಲ
ಚುನಾವಣೆಯಲ್ಲಿ ಗೆದ್ದ ಬಳಿಕ ಗ್ರಾಪಂ ಸದಸ್ಯರು ಗ್ರಾಮದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಬೇಕು.
ಪ್ರಧಾನಿ ಮೋದಿ ದೇಶಕ್ಕೆ ಹೊಸದಿಕ್ಕು ತೋರಿದ ನಾಯಕ: ಶಾಸಕ ಸಿ.ಸಿ. ಪಾಟೀಲ
ಮೋದಿಯವರ ಆಡಳಿತದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಆಗಿದೆ. ದೇಶದ ಆರ್ಥಿಕ ಸ್ಥಿತಿ ಸದೃಢವಾಗಿದೆ.
ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಗೆ 18 ಮಾರ್ಷಲ್ಗಳ ನೇಮಕ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಎಂಟು ಜನ ಮಹಿಳೆಯರು ಹಾಗೂ ಹತ್ತು ಜನ ಪುರುಷ ಮಾರ್ಷಲ್ಗಳನ್ನು ಪಾಲಿಕೆ ಕಲಾಪ ನಿರ್ವಹಣೆಗೆ ನೇಮಿಸಿಕೊಳ್ಳಲಾಗಿದೆ.
ಜಿಟಿ ಜಿಟಿ ಮಳೆ: ಶೇಂಗಾ ರಕ್ಷಣೆಗೆ ರೈತರ ಪರದಾಟ
ಕೆಲ ದಿನಗಳ ಕಾಲ ಬಿಡುವು ನೀಡಿದ್ದ ಮಳೆ ಮತ್ತೆ ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದು, ಎಲ್ಲ ಬೆಳೆಗಳು ಹಾನಿಯಾಗುವ ಆತಂಕ ರೈತರಲ್ಲಿ ಹೆಚ್ಚಾಗಿದೆ.
ರಸ್ತೆ ಅಭಿವೃದ್ಧಿಗಾಗಿ ಬಿಜೆಪಿ, ಕಾಂಗ್ರೆಸ್ ಫೈಟ್
ಮಹಾನಗರದ ರಸ್ತೆಯಲ್ಲಿ ಬಿದ್ದಿರುವ ತಗ್ಗು-ಗುಂಡಿಗಳು ಜನಜೀವನ ಹಿಂಡುತ್ತಿವೆ ಎಂಬ ವಿಷಯವಾಗಿಯೇ ಬಿಜೆಪಿ, ಕಾಂಗ್ರೆಸ್ ಸದಸ್ಯರು ಅಲ್ಲಿಯೇ ಇದ್ದ ಎಲ್ಇಎ ಕ್ಯಾಂಟೀನ್ ಬಳಿಯ ರಸ್ತೆ ಸಂಚಾರ ತಡೆದು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.
ಹಿಂದಿ ಸರಳ ಸುಮಧುರ ಭಾಷೆ: ಡಾ. ಸುಜಾತಾ
ಹಿಂದಿ ಪ್ರಪಂಚದ ಅತ್ಯಂತ ಪ್ರಸ್ತುತತೆ ಹೊಂದಿರುವ ಭಾಷೆಯಾಗಿದ್ದು, ಪ್ರತಿವರ್ಷ ಸೆ. 14ಅನ್ನು ಹಿಂದಿ ದಿನವಾಗಿ ಆಚರಿಸಲಾಗುತ್ತದೆ.
ಧಾರವಾಡದ 78 ಅಕ್ರಮ ಮಾಂಸದಂಗಡಿ ಮುಚ್ಚಿ: ಮೇಯರ್ ಜ್ಯೋತಿ ಪಾಟೀಲ
ಶಿವಾಜಿ ವೃತ್ತದಿಂದ ಮಣಿಕಿಲ್ಲದ ವರೆಗೆ ಮತ್ತು ಭೂಸಪ್ಪ ಚೌಕ್ನಿಂದ ಲೈನ್ ಬಜಾರ್ನ ರಾಮಮಂದಿರ ವರೆಗೆ 78ಕ್ಕೂ ಹೆಚ್ಚು ಅನಧಿಕೃತ ಮಾಂಸದ ಅಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ಇವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಮೇಯರ್ ಅವರನ್ನು ಶಳಕೆ ಒತ್ತಾಯಿಸಿದರು.
ಹಬ್ಬಕ್ಕೆ ರಜೆ ಇಲ್ಲ; ನಿಯೋಜಿತ ಸಿಬ್ಬಂದಿ ತಪ್ಪದೇ ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಿ; ಡಿಸಿ ಸೂಚನೆ
ನೆರೆ-ಹೊರೆಯ ಜಿಲ್ಲೆಗಳಿಗಿಂತ ನಮ್ಮ ಜಿಲ್ಲೆಯು ಸಮೀಕ್ಷಾ ಕಾರ್ಯದಲ್ಲಿ ಹಿಂದುಳಿದಿದೆ
ನಿರ್ಲಕ್ಷ್ಯ ತೋರಿಸಿದರೆ ಶಿಸ್ತುಕ್ರಮ: ಜಿಲ್ಲಾಧಿಕಾರಿ ದಿವ್ಯಪ್ರಭು
ಸೆ. 22ರಿಂದ ಆರಂಭವಾಗಿರುವ ಸಮೀಕ್ಷೆಯಲ್ಲಿ ಆರಂಭಿಕ ತಾಂತ್ರಿಕ ಸಮಸ್ಯೆ ಕಂಡೂ ಬಂದರೂ ಪರಿಹರಿಸಲಾಗಿದೆ. ಹೊಸದಾಗಿ 3.5 ಆ್ಯಪ್ ಬಿಡುಗಡೆ ಮಾಡಿ ಸಮೀಕ್ಷೆದಾರರು ಮೊಬೈಲ್ನಲ್ಲಿ ಅಳವಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಹೊರಗುತ್ತಿಗೆ ರದ್ದುಗೊಳಿಸಿ ಕಾಯಂ ನೇಮಕಾತಿಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ
ಬಹುತೇಕ ಸರ್ಕಾರಿ ಇಲಾಖೆಗಳು, ಕಾರ್ಖಾನೆಗಳು ಗುತ್ತಿಗೆ ಕಾರ್ಮಿಕರ ಶ್ರಮದ ಮೇಲೆಯೇ ಅವಲಂಬಿತವಾಗಿವೆ.
< previous
1
...
950
951
952
953
954
955
956
957
958
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ