• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಳ್ಳಾರಿಯು ಗಣಿ ಪ್ರದೇಶ ಮಾತ್ರವಲ್ಲ; ಪ್ರವಾಸೋದ್ಯಮಕ್ಕೂ ಪ್ರಸಿದ್ಧಿ
ಸೆಪ್ಟಂಬರ್ ನಲ್ಲಿ ಸಂಡೂರು ನೋಡು (ಸಿ ಸಂಡೂರ್ ಇನ್ ಸೆಪ್ಟೆಂಬರ್) ಎನ್ನುವ ಮಾತಿನಂತೆ ಸೆಪ್ಟೆಂಬರ್ ನಲ್ಲಿ ತಪ್ಪದೇ ಸಂಡೂರು ಭಾಗಕ್ಕೆ ಭೇಟಿ ನೀಡಿ ಪ್ರಕೃತಿಯ ಸೊಬಗು ಸವಿಯಬೇಕು
ರೈತರು ನೈಸರ್ಗಿಕ ಕೃಷಿಗೆ ಒತ್ತು ನೀಡಲಿ
ರೈತರು ಸರ್ಕಾರದ ಯೋಜನೆ ಪಡೆದುಕೊಂಡು ತಮ್ಮ ಜಮೀನುಗಳಲ್ಲಿ ಕನಿಷ್ಠ ಒಂದು ಎಕರೆ ನೈಸರ್ಗಿಕ ಕೃಷಿ ಮಾಡಬೇಕು.
ಕುಂದಗೋಳ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ, ಸದಸ್ಯರ ಪತ್ನಿಗೆ ನಿವೇಶನ!
ಜನಪ್ರತಿನಿಧಿಗಳ ಕುಟುಂಬಸ್ಥರಿಗೆ ನಿವೇಶನ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲದಿದ್ದರೂ ಉಪಾಧ್ಯಕ್ಷ ಮಂಜುನಾಥ ಹಿರೇಮಠ ಪತ್ನಿ ಲಕ್ಷ್ಮೀ ಹಾಗೂ ಸದಸ್ಯ ಹನುಮಂತಪ್ಪ ಮೇಲಿನಮನಿ ಪತ್ನಿ ಕಮಲವ್ವ ನಿವೇಶನ ಪಡೆದಿದ್ದಾರೆ. ಇದು ಹೇಗೆ ಸಾಧ್ಯವಾಯಿತು ಎಂದು ಸದಸ್ಯ ಗಣೇಶ ಕೋಕಾಟೆ ಪ್ರಶ್ನಿಸಿದ್ದಾರೆ.
ಸಂತೆಬೆನ್ನೂರು ಫೈಜ್ನಟ್ರಾಜ್ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ
ಈ ಕಾಲದ ಎಲ್ಲ ತಲ್ಲಣ ಮತ್ತು ಆತಂಕಗಳಿಗೆ ಒಂದು ಕ್ರಿಯಾಶೀಲವಾದ ಪ್ರತಿಕ್ರಿಯೆಯಾಗಿ, ವಿಭಿನ್ನ ನೆಲೆಯ ಕಾವ್ಯ ಗುಣ ಹೊಂದಿರುವುದು ಮತ್ತು ಪ್ರಸ್ತುತ ಸಮಾಜದಲ್ಲಿ ತಲೆದೋರಿರುವ ಅನೇಕ ವೈರುಧ್ಯಗಳು ವೈಯಕ್ತಿಕ ಅಥವಾ ಸಾಮಾಜಿಕ ಎರಡಕ್ಕೂ ಸಮಾನವಾಗಿ ಸ್ಪಂದಿಸುವ ಗುಣ ಹೊಂದಿರುವುದರಿಂದ ''ಮಡಿಲ ಕೂಸಿಗೆ ಮಣ್ಣಿನ ಸೆರಗು'' ಆಯ್ಕೆಮಾಡಲಾಗಿದೆ.
ವಚನ ಮಾಂಗಲ್ಯ ಹೆಚ್ಚಾಗಿ ನಡೆಯಲಿ: ಉದ್ದಾನಸ್ವಾಮೀಜಿ
ವಚನ ಮಾಂಗಲ್ಯ ಹೆಚ್ಚಿನ ಪ್ರಮಾಣದಲ್ಲಿ ನಡೆಯಬೇಕು. ಇತ್ತೀಚಿನ ವರ್ಷಗಳಲ್ಲಿ ಒಬ್ಬರ ನೋಡಿ ಗೊಬ್ಬರ ಹೂಡಿದ್ರು ಎಂಬ ಗಾದೆಯಂತೆ ಅವನಿಗಿಂತ ನಾನೇನು ಕಡಿಮೆ ಇಲ್ಲದಂತೆ ವಿವಾಹ ನೆರವೇರಿಸುವುದು ನಡೆಯುತ್ತಿದೆ.
ಕುರುಬ ಸಮಾಜವನ್ನು ಎಸ್ಟಿ ಪಟ್ಟಿಗೆ ಸೇರಿಸದಂತೆ ಒತ್ತಾಯ
ಎಸ್ಟಿ ಸಮುದಾಯದಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವ ಬದಲು ಹಕ್ಕುಗಳನ್ನು ಕಿತ್ತುಕೊಳ್ಳುವ ಹುನ್ನರ ನಡೆಸುತ್ತಿರುವುದು ಖಂಡನೀಯ.
ಭೂಮಿ ಖರೀದಿಸದೆ ನಿರ್ಲಕ್ಷ್ಯವಹಿಸಿ ಕೋಟ್ಯಾಂತರ ರು. ವಂಚನೆ, ಸದಸ್ಯರ ಆಕ್ರೋಶ
ಸಂಘದಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ಬಗ್ಗೆ ಸೂಕ್ತ ತನಿಖೆ ನಡೆಸಲು ಆದೇಶವಾಗಿದ್ದರೂ ಅದಕ್ಕೆ ಆಡಳಿತ ಮಂಡಳಿಯ ಸದಸ್ಯರು ಹೈಕೋರ್ಟ್‌ಗೆ ಹೋಗಿ ತಡೆಯಾಜ್ಞೆ ತಂದಿದ್ದಾರೆ. ಹೈಕೋರ್ಟ್‌ನ ತಡೆಯಾಜ್ಞೆ ರದ್ದುಗೊಳಿಸಿ ಸಂಘದಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪೌರಕಾರ್ಮಿಕರು ಸರ್ಕಾರಿ ಸೌಲಭ್ಯ ಸಮರ್ಪಕವಾಗಿ ಬಳಸಲಿ
ಪೌರ ಕಾರ್ಮಿಕರಿಗೆ ವರ್ಷಕ್ಕೆ ಮೂರು ಬಾರಿ ಉಚಿತ ಆರೋಗ್ಯ ತಪಾಸಣೆ, 2 ಬಾರಿ ಸಮವಸ್ತ್ರ, ೨೧ ದಿನಕ್ಕೆ ವಿಶೇಷ ಭತ್ಯೆ ಹಾಗೂ ಸುರಕ್ಷತಾ ಸಾಮಗ್ರಿಗಳನ್ನು ಸರ್ಕಾರ ನೀಡುತ್ತಿದೆ. ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸುವುದು ಮುಖ್ಯವಾಗಿದೆ ಎಂದು ಹಿರಿಯ ಆರೋಗ್ಯ ನಿರೀಕ್ಷಕ ರವಿಪ್ರಕಾಶ್ ಹೇಳಿದ್ದಾರೆ.
ಶಿವ ಕೋಆಪರೇಟಿವ್‌ ಸೊಸೈಟಿಗೆ ₹40.78 ಲಕ್ಷ ಲಾಭ: ಚಂದ್ರಪ್ಪ
ತರಳಬಾಳು ಶ್ರೀಗಳ ಆರ್ಶೀವಾದದಿಂದ ಸ್ಥಾಪಿತವಾದ ಶಿವ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇಂದು ಹೆಮ್ಮರವಾಗಿ ಬೆಳೆದಿದೆ. ತಾಲೂಕಿನಲ್ಲಿ ಒಟ್ಟು 5 ಶಾಖೆಗಳನ್ನು ತೆರೆದು, ಸಂಘದ ಷೇರುದಾರರಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಸೊಸೈಟಿ ಅಧ್ಯಕ್ಷ ಬಿದರಹಳ್ಳಿಯ ಟಿ.ಚಂದ್ರಪ್ಪ ಹೇಳಿದ್ದಾರೆ.
ಭೀಮಾ ಪ್ರವಾಹಕ್ಕೆ ತತ್ತರಿಸಿದ್ದಜನಕ್ಕೆ ಈಗ ಮಳೆಯ ಹೊಡೆತ
ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಉಜಿನಿ ಜಲಾಶಯದಿಂದ ಭೀಮಾ ನದಿಗೆ 3.55 ಲಕ್ಷ ಕ್ಯೂಸೆಕ್‌ ನೀರನ್ನು ಬಿಡಲಾಗುತ್ತಿದೆ. ಇದರಿಂದಾಗಿ ಭೀಮಾನದಿಯಲ್ಲಿ ಪ್ರವಾಹ ಉಂಟಾಗಿದ್ದು, ತೀರದ ಜನತೆಯ ಬದುಕು ಸಂಕಷ್ಟಕ್ಕೆ ಸಿಲುಕಿದೆ.
  • < previous
  • 1
  • ...
  • 951
  • 952
  • 953
  • 954
  • 955
  • 956
  • 957
  • 958
  • 959
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved