• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಕಾವೇರಿ ಆರತಿ’ ಯಾವ ಕಾರಣಕ್ಕೂ ನಿಲ್ಲಲ್ಲ: ಡಿಕೆಶಿ
ಕಾವೇರಿ ಆರತಿಗೆ ಯಾರೇ ತೊಂದರೆ ಮಾಡಿದರೂ ಯೋಜನೆ ಮಾತ್ರ ನಿಲ್ಲುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಿಟ್ಟ ಉತ್ತರ ನೀಡಿದರು.
ಜಾತಿ ಪತ್ರ ತಂದುಕೊಡಿ, ಸಾಲಮನ್ನಾ ಮಾಡ್ಸಿ!
ಜಾತಿ ಪ್ರಮಾಣ ಪತ್ರ ತಂದುಕೊಡಿ, ಸಾಲಮನ್ನಾ ಮಾಡಿಸಿ...!’ ಇದು ಸೆ.22ರಿಂದ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿರುವ ಗಣತಿದಾರರಿಗೆ ಕುಟುಂಬಸ್ಥರು ಕೇಳುತ್ತಿರುವ ಪ್ರಶ್ನೆಗಳು.
ಪಂಚಭೂತಗಳಲ್ಲಿ ಕಾದಂಬರಿಕಾರ ಭೈರಪ್ಪ ಲೀನ
ಬೆಂಗಳೂರಿನಲ್ಲಿ ಬುಧವಾರ ನಿಧನರಾದ ಖ್ಯಾತ ಕಾದಂಬರಿಕಾರ ಡಾ। ಎಸ್‌.ಎಲ್‌. ಭೈರಪ್ಪ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನಗರದ ಚಾಮುಂಡಿಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಶುಕ್ರವಾರ ನೆರವೇರಿತು.
ಅಕ್ಟೋಬರಲ್ಲಿ ಬಿಪಿಎಲ್ ವಿತರಣೆ : ಮುನಿಯಪ್ಪ
ಪ್ರಸ್ತುತ ಸ್ಥಗಿತಗೊಂಡಿರುವ ಹೊಸ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ ಸ್ವೀಕಾರ ಮತ್ತು ಕಾರ್ಡು ವಿತರಣೆ ಪ್ರಕ್ರಿಯೆಯನ್ನು ತಿಂಗಳೊಳಗೆ ಆರಂಭಿಸಲಾಗುತ್ತದೆ ಎಂದು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಸಮೀಕ್ಷೆಗೆ ಮನೆಯವರ ಹೆಸರು, ಮೊಬೈಲ್ ಸಂಖ್ಯೆ ಸಹಿತ ಪಟ್ಟಿ ನೀಡಿ
ನರಸಿಂಹರಾಜಪುರ, ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಲು ಯುಎಚ್.ಐಡಿ ಸಂಖ್ಯೆ ಜೊತೆಗೆ ಮನೆಯವರು ಹೆಸರು ಮತ್ತು ಮೊಬೈಲ್ ಸಂಖ್ಯೆ ಇರುವ ಮನೆ ಪಟ್ಟಿ ಒದಗಿಸಬೇಕು ಎಂದು ಗಣತಿದಾರರು ಹಾಗೂ ಮೇಲ್ವಿಚಾರಕರು ತಹಸೀಲ್ದಾರ್ ಗೆ ಮನವಿ ಪತ್ರ ಅರ್ಪಿಸಿದರು.
ಗಣತಿ ಕಾರ್ಯಕ್ಕೆ ಅಡ್ಡಿಯಾದ ತಾಂತ್ರಿಕ ಸಮಸ್ಯೆ
ಶೈಕ್ಷಣಿಕ ಮತ್ತು ಆರ್ಥಿಕ ಗಣತಿ ಕಾರ್ಯ ತಾಂತ್ರಿಕ ಸಮಸ್ಯೆಗಳಿಂದ ಸರಿಯಾಗಿ ನeಡಯುತ್ತಿಲ್ಲ ಎಂದು ಶಿಕ್ಷಕರ ಸಂಘದ ಪ್ರತಿನಿಧಿಗಳು ಈ ಬಗ್ಗೆ ತಹಸೀಲ್ದಾರರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಿದರು. ಅಲ್ಲದೇ ಶಿಕ್ಷಕರನ್ನು ತಮ್ಮ ಕರ್ತವ್ಯ ಪ್ರದೇಶದಲ್ಲಿಲ್ಲದೆ ದೂರದ ಹಳ್ಳಿಗಳಿಗೆ ನಿಯೋಜಿಸಿರುವುದು ಇನ್ನೊಂದು ಅಸಮಾಧಾನಕ್ಕೆ ಕಾರಣವಾಗಿದೆ. ನಿವೃತ್ತಿ ಅಂಚಿನಲ್ಲಿರುವವರು, ಗರ್ಭಿಣಿಯರು ಹಾಗೂ ರೋಗಿಗಳಿಗೂ ಗಣತಿ ಕಾರ್ಯವನ್ನು ಹಂಚಿರುವುದು ಶಿಕ್ಷಕರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ ಎಂದು ವಿವರಿಸಿದರು.
ಉತ್ತಮ ಆರೋಗ್ಯವೇ ವಿದ್ಯಾರ್ಥಿಗಳ ನಿಜವಾದ ಸಂಪತ್ತು
ಉತ್ತಮ ಆರೋಗ್ಯವೇ ವಿದ್ಯಾರ್ಥಿಗಳ ನಿಜವಾದ ಸಂಪತ್ತು. ವಿದ್ಯಾರ್ಥಿಗಳು ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡು ಉತ್ತಮ ಆರೋಗ್ಯ ಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ತಾಲೂಕು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶಂಕರ್ ಹೇಳಿದ್ದಾರೆ. ತಾಲೂಕು ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಪ್ರದೀಪ್ ಮಾತನಾಡಿ, ವಯೋಸಹಜ ಆಕರ್ಷಣೆಯಿಂದ ಯುವಜನತೆ ದುಶ್ಚಟಗಳಿಗೆ ಬಲಿಯಾಗದೆ, ತಮ್ಮ ಶಕ್ತಿ ಮತ್ತು ಸಾಮರ್ಥ್ಯವನ್ನು ಸಮಾಜದ ಅಭಿವೃದ್ಧಿಗೆ ಸಮರ್ಪಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸೈನಿಕರಂತೆ ಪೌರ ಕಾರ್ಮಿಕರು
ವಿಜಯಪುರ: ದೇಶ ಕಾಯುವ ಸೈನಿಕರಂತೆ ಪೌರ ಕಾರ್ಮಿಕರು ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡುತ್ತಾರೆ. ನಿತ್ಯ ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುವವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ ತಿಳಿಸಿದರು.
ಬಿಸಿಯೂಟ ಆಹಾರ ಪದಾರ್ಥ ಮಾರಾಟ: ಮುಖ್ಯ ಶಿಕ್ಷಕಿ ಅಮಾನತು
ರಾಮನಗರ: ಮಕ್ಕಳ ಬಿಸಿಯೂಟಕ್ಕೆ ಬಳಕೆ ಮಾಡಬೇಕಿದ್ದ ಆಹಾರ ಪದಾರ್ಥ ಮಾರಾಟ ಮಾಡಿದ ಆರೋಪದ ಮೇರೆಗೆ ರಾಮನಗರ ಮೆಹಬೂಬ್ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ರಜೀಯಾ ಬೇಗಂ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
ಸತ್ಯಸಾಯಿ ಆಸ್ಪತ್ರೆಯಲ್ಲಿ ರೊಬೊಟಿಕ್ ಸರ್ಜರಿ
ಸತ್ಯ ಸಾಯಿ ಆಸ್ಪತ್ರೆಯಲ್ಲಿ ರೋಬೊಟಿಕ್ ಸರ್ಜರಿ ಪರಿಚಯಿಸಲಾಗುತ್ತಿದೆ. ಇದಕ್ಕಾಗಿ ಶಸ್ತ್ರಚಿಕಿತ್ಸಕರಿಗೆ ರೋಬೊಟಿಕ್ ಶಸ್ತ್ರಚಿಕಿತ್ಸೆ ಬಗ್ಗೆ ತರಬೇತಿಗಳನ್ನು ಸಹ ಆಯೋಜಿಸಲಾಗುತ್ತಿದೆ. ಅತ್ಯಾಧುನಿಕ ವಿಧಾನವನ್ನು ಆಸ್ಪತ್ರೆಯಲ್ಲಿ ಅಳವಡಿಸಿಕೊಂಡ ನಂತರ ಒಂದೇ ದಿನ ಅತಿ ಹೆಚ್ಚು ರೋಗಿಗಳಿಗೆ ವೇಗವಾಗಿ ಚಿಕಿತ್ಸೆ ನೀಡಲು ನೆರವಾಗುತ್ತದೆ.
  • < previous
  • 1
  • ...
  • 952
  • 953
  • 954
  • 955
  • 956
  • 957
  • 958
  • 959
  • 960
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved