• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಾಭದಲ್ಲಿ ಬೆಳವಾಡಿ ಕೃಷಿಪತ್ತಿನ ಸಹಕಾರಿ ಸಂಘ
ಬೆಳವಾಡಿ ಕೃಷಿಪತ್ತಿನ ಸಹಕಾರಿ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಸರ್ವಸದಸ್ಯರನ್ನು ಉದ್ದೇಶಿಸಿ ಕೃಷಿಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಮಾತನಾಡಿ, ಸಂಘದಲ್ಲಿ ಒಟ್ಟು ೭೯೦ ಸದಸ್ಯರನ್ನು ಹೊಂದಿದ್ದು ಹಾಸನ ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ ೩೯ ಲಕ್ಷದ ೯೩ ಸಾವಿರದ ರು. ಗಳ ಷೇರು ಬಂಡವಾಳವನ್ನು ಹೊಂದಿದೆ. ಈ ಸಹಕಾರಿ ಸಂಘ ಸುಮಾರು ೧೦ ಗ್ರಾಮಗಳ ವ್ಯಾಪ್ತಿಯನ್ನು ಹೊಂದಿದೆ. ೩೬ ಸ್ವಸಹಾಯ ಸಂಘಗಳಿದ್ದು ೨೪-೨೫ನೇ ಸಾಲಿನಲ್ಲಿ ೧೪ ಸ್ವಸಹಾಯ ಸಂಘಗಳಿಗೆ ೭೮ ಲಕ್ಷದ ೫೦ ಸಾವಿರ ಸಾಲ ನೀಡಲಾಗಿದೆ. ೪೯೫ ಜನ ಸದಸ್ಯರಿಗೆ ಕೃಷಿಗಾಗಿ ಸದಸ್ಯರಿಗೆ ೩ ಕೋಟಿ ೨ ಲಕ್ಷ ರು. ಗಳನ್ನು ಕೃಷಿ ಸಾಲವಾಗಿ ನೀಡಲಾಗಿದೆ. ಸಂಘದಲ್ಲಿ ಸ್ಥಾಪನೆಯಾಗಿರುವ ರೈತ ಕ್ಷೇಮನಿಧಿಯನ್ನು ಸ್ಥಾಪಿಸಿ ೨೦೧೫-೧೬ರಿಂದ ೨೦೨೫ರವರೆಗೆ ಸುಮಾರು ೮೫ ಮರಣ ಹೊಂದಿದ ಸದಸ್ಯ ರೈತರ ಕುಟುಂಬಸ್ಥರಿಗೆ ಆರ್ಥಿಕ ಸಹಾಯ ನೀಡಲಾಗಿದೆ.
ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು
ಸ್ವಚ್ಛ ಭಾರತ್ ಮಿಷನ್‌ಗಾಗಿ ಹೆಚ್ಚಿನ ಸಾರ್ವಜನಿಕ ಸಹಭಾಗಿತ್ವವನ್ನು ನಿರ್ಮಿಸುವ ಹಾಗೂ ಸ್ವಚ್ಛತೆಯನ್ನು ಪ್ರತಿಯೊಬ್ಬರ ಕರ್ತವ್ಯವೆಂದು ಬಲಪಡಿಸುವ ಗುರಿಯಿಂದ ''ಸ್ವಚ್ಛತಾ ಹಿ ಸೇವಾ'' ಅಭಿಯಾನವನ್ನು ಸಾಗಿಸಲಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು. ಜನರಿಗೆ ಕಸವನ್ನು ಸರಿಯಾಗಿ ವಿಂಗಡಿಸಿ ಕಸ ಸಂಗ್ರಹಿಸುವವರ ಕೈಯಲ್ಲಿ ನೀಡಬೇಕು, ಕಸವನ್ನು ಬೀದಿಗೆ ಬಿಸಾಡ ಬಾರದು, ಹಸಿ ಮತ್ತು ಒಣ ಕಸವನ್ನು ಬೇರ್ಪಡಿಸಬೇಕು. ಇದರಿಂದ ಕಸದ ನಿರ್ವಹಣೆ ಸುಲಭವಾಗಿ ನಡೆಯುತ್ತದೆ. ಪುರಸಭೆಯ ಸಿಬ್ಬಂದಿ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರ ಸಹಕಾರವೇ ಸ್ವಚ್ಛತೆಯನ್ನು ಯಶಸ್ವಿಯಾಗಿ ಮಾಡುವುದಕ್ಕೆ ಮುಖ್ಯ ಎಂದು ಹೇಳಿದರು.
ಸಾರಸ್ವತ ವರಪುತ್ರ ಭೈರಪ್ಪ ನಿಧನಕ್ಕೆ ಕಂಬನಿ
ಪದ್ಮಭೂಷಣ ಎಸ್.ಎಲ್. ಭೈರಪ್ಪ ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಲೋಕ ಬಡವಾಗಿದೆ. ಅವರು ರಚಿಸಿದ ಕಾದಂಬರಿಗಳು ಹಲವಾರು ಭಾಷೆಗಳಲ್ಲಿ, ಕೆಲವು ಕಾದಂಬರಿಗಳು ಕನ್ನಡ ಚಲನಚಿತ್ರವಾಗಿ ಹೊರಹೊಮ್ಮಿವೆ. ಇನ್ನು ಕೆಲವು ಕಾದಂಬರಿಗಳು ನಾಟಕ, ಧಾರಾವಾಹಿಗಳಲ್ಲಿ ಪ್ರಸಾರಗೊಂಡಿವೆ. ಪದ್ಮಶ್ರೀ, ಸರಸ್ವತಿ ಸಮ್ಮಾನ್ ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಕ್ಕೆ ಪಾತ್ರರಾಗಿದ್ದ ಅವರು, ಸಾರಸ್ವತ ವರಪುತ್ರ ಎಂದು ಕಂಬನಿ ಮಿಡಿದರು. ಗುಜರಾತ್ ಸೇರಿದಂತೆ ಅನೇಕ ಪ್ರತಿಷ್ಠಿತ ವಿಶ್ವವಿದ್ಯಾಲಯದಲ್ಲಿ ಅನುಪಮ ಸೇವೆ ಸಲ್ಲಿಸಿದ ಶ್ರೇಯಸ್ಸು ಅವರಿಗೆ ಇದೆ ಎಂದರು.
ವೈದ್ಯ ಸೇವೆಯಿಂದ ಜನಮನ ಗೆದ್ದ ಹನುಮಂತಪ್ಪ
ವೈದ್ಯಕೀಯ ಕ್ಷೇತ್ರದಲ್ಲಿ ದಿವಂಗತ ಕೆ.ಎಚ್. ಹನುಮಂತಪ್ಪ ಅವರು ತಮ್ಮ ಸೇವಾಧಿಯಲ್ಲಿ ಸಾವಿರಾರು ಬಡರೋಗಿಗಳಿಗೆ ಉಚಿತ ಸೇವೆ ಸಲ್ಲಿಸಿ, ಎಲ್ಲರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ವೈದ್ಯ ಡಾ.ಯತೀಶ್ ಹೇಳಿದ್ದಾರೆ.
ನಿರುದ್ಯೋಗಿ ಯುವಕರಿಗೆ ಯುವನಿಧಿ ಸಹಕಾರಿ: ಆಸಂದಿ ಕಲ್ಲೇಶ್
ಬೀರೂರು ರಾಜ್ಯದ ವಿದ್ಯಾವಂತ ನಿರುದ್ಯೋಗಿ ಯುವಕರ ಆರ್ಥಿಕ ಭವಿಷ್ಯ ಭದ್ರವಾಗಿಸಲು ಕಾಂಗ್ರೆಸ್ ಸರ್ಕಾರ ಯುವನಿಧಿ ಯೋಜನೆ ಜಾರಿಗೆ ತಂದು ಯಶಸ್ವಿಯಾಗಿ ಎರಡೂವರೆ ವರ್ಷ ಪೂರೈಸಿರುವುದು ಯುವಕರ ಬಾಳಿಗೆ ಸಹಕಾರಿಯಾಗಿದೆ ಎಂದು ಕಡೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಆಸಂದಿ ಕಲ್ಲೇಶ್ ತಿಳಿಸಿದರು.
ಜಾತಿಗಳು ಜಾಲಿಮರವಿದ್ದಂತೆ, ಧರ್ಮ ಮಾವಿನಮರದಂತೆ; ಭಾಲ್ಕಿ ಮಠದ ಡಾ.ಬಸವಲಿಂಗಪಟ್ಟದ ದೇವರು ಸ್ವಾಮೀಜಿ
ಸೆ.೧ರಿಂದ ಆರಂಭವಾದ ಬಸವ ಸಂಸ್ಕೃತಿ ಅಭಿಯಾನ ಇಂದು ಮಂಡ್ಯದಲ್ಲಿ ೨೫ನೇ ದಿನದಲ್ಲಿ ಮುಂದುವರಿದಿದೆ. ವಿಶ್ವಕ್ಕೆ ಪ್ರಜಾಪ್ರಭುತ್ವದ ಕಲ್ಪನೆ ನೀಡಿದವರೇ ಬಸವಣ್ಣನವರು ಎಂದು ಪ್ರಧಾನಿ ನರೇಂದ್ರ ಮೋದಿಯವರೇ ಬಣ್ಣಿಸಿದ್ದಾರೆ.
ರಾಜ್ಯ ಸರ್ಕಾರದ ಸಂಕುಚಿತ ಮನೋಭಾವ: ಬೊಮ್ಮಾಯಿ ಆರೋಪ
ಬೀರೂರು, ಕೆಎಸ್ಆರ್ಟಿಸಿ ನೌಕರರ ವೇತನ ಪರಿಷ್ಕರಣೆ ಮತ್ತು ಹಿಂಬಾಕಿ ಪಾವತಿ ಕುರಿತು ರಾಜ್ಯ ಸರ್ಕಾರ ಸಂಕುಚಿತ ಮನೋಭಾವ ಪ್ರದರ್ಶಿಸುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಸರ್ಕಾರಿ ಕೆರೆ, ರೈತರ ಜಮೀನು ಉಳಿಸಲು ರೈತರ ಹೋರಾಟ
ಕನಕಪುರ: ತಾಲೂಕಿನ ರೈಸ್ ಮಿಲ್ ಬಳಿ ಇರುವ ದೊಡ್ಡಯ್ಯನಕೆರೆ ಮತ್ತು ಅಚ್ಚಲು ಬಳಿ ಇರುವ ಹೊಂಗಾಣಿದೊಡ್ಡಿ ಗ್ರಾಮದಲ್ಲಿ ರೈತರ ಜಮೀನನ್ನು ರಿಯಲ್ ಎಸ್ಟೇಟ್ ದಂಧೆಕೋರರು ಅಕ್ರಮವಾಗಿ ಕಬಳಿಸಿರುವುದನ್ನು ವಿರೋಧಿಸಿ ರೈತ ಸಂಘದ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಯಿತು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಡಾ.ಅಶ್ವತ್ಥ್‌ ನಾರಾಯಣ್
ಮಾಗಡಿ: ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದ್ದು ಈಗ ಕಾಂಕ್ರೀಟ್ ಯುಗದಲ್ಲಿ ಪರಿಸರ ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿ ಯಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಲಿ ಶಾಸಕ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದರು.
ಸೋಲೂರು ವಿಚಾರದಲ್ಲಿ ದಿಕ್ಕು ತಪ್ಪಿಸುತ್ತಿರುವ ನೆಲಮಂಗಲ ಶಾಸಕರು
ಮಾಗಡಿ: ಸೋಲೂರು ಹೋಬಳಿ, ನೆಲಮಂಗಲ ತಾಲೂಕಿಗೆ ಸೇರುವ ವಿಚಾರದಲ್ಲಿ ಆ ಭಾಗದ ಜನಗಳಿಗೆ ದಿಕ್ಕು ತಪ್ಪಿಸುವ ಕೆಲಸವನ್ನು ನೆಲಮಂಗಲ ಶಾಸಕ ಶ್ರೀನಿವಾಸ್ ಮಾಡುತ್ತಿದ್ದಾರೆ ಎಂದು ಪ್ರಗತಿಪರ ರೈತ ಹೋರಾಟಗಾರ ಕನ್ನಡ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 955
  • 956
  • 957
  • 958
  • 959
  • 960
  • 961
  • 962
  • 963
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved