• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ
ಸಾಂಸ್ಕೃಕ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ನಾಡಿ ಸಂಸ್ಕೃತಿಯನ್ನು ಇನ್ನು ಹೆಚ್ಚು ಪ್ರಚುರ ಪಡಿಸಬೇಕು ಎಂದು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಹೇಳಿದರು.
ಸಮಾಜವನ್ನು ಕಟ್ಟುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು
ಸರ್ಕಾರ ಮತ್ತು ಜನಗಳ ನಡುವೆಉತ್ತಮ ಸಂಬಂಧ ಏರ್ಪಡುವಂತೆ ಮಾಡಲು ಒಳ್ಳೆಯ ಪತ್ರಕರ್ತರಿಂದ ಮಾತ್ರ ಸಾಧ್ಯ. ಮಾಧ್ಯಮಗಳು ಅವರ ನಡುವಿನ ಸೇತುವೆಯಾಗಬೇಕುಎಂದು ಚಿಕ್ಕನಾಯಕನಹಳ್ಳಿ ವಿಧಾನಸಭಾಕ್ಷೇತ್ರದ ಶಾಸಕ ಸುರೇಶ್ ಬಾಬು ಸಿ.ಬಿ. ಹೇಳಿದರು.
ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ರಸ್ತೆ ತಡೆ
ಚಿಕ್ಕಮಗಳೂರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ನಗರದ ಎಐಟಿ ವೃತ್ತದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ರಸ್ತೆ ತಡೆ ನಡೆಸಿದರು.
ಜಂಬೂಸವಾರಿಗಾಗಿ ಆನೆಗಳಿಂದ ತಾಲೀಮು
ಕಲ್ಪತರು ನಾಡು ತುಮಕೂರಿನಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ. ಜಿಲ್ಲಾಡಳಿತದ ವತಿಯಿಂದ ಚಿತ್ತಾಕರ್ಷಕ ದಸರಾ ಉತ್ಸವವನ್ನು ಆಚರಿಸಲಾಗುತ್ತಿದ್ದು, ಅ.2 ರಂದು ಅದ್ಧೂರಿಯಾಗಿ ಜಂಬೂಸವಾರಿ ನಡೆಸುವ ಸಲುವಾಗಿ ನಗರದಕ್ಕೆ ಮೂರು ಆನೆಗಳ ತಾಲೀಮು ನಡೆಸಲು ಚಾಲನೆ ನೀಡಲಾಯಿತು.
ಲಕ್ಕವಳ್ಳಿ ಮುಖ್ಯ ರಸ್ತೆ ಅಗಲೀಕರಣ: ಅಬ್ದುಲ್ ರೆಹಮಾನ್‌
ತರೀಕೆರೆ, ಲಕ್ಕವಳ್ಳಿ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಬ್ದುಲ್ ರೆಹಮಾನ್ ಹೇಳಿದ್ದಾರೆ.
ಇಂದು ಡಿಸಿಎಂ ಡಿಕೆ ಶಿವಕುಮಾರ್‌ರಿಂದ ದೋಣಿ ವಿಹಾರಕ್ಕೆ ಚಾಲನೆ
ರಾಮನಗರ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ರಾಮನಗರದ ರಂಗರಾಯನದೊಡ್ಡಿ ಕೆರೆಯಲ್ಲಿ ದೋಣಿ ವಿಹಾರಕ್ಕೆ ನಾಳೆ (ಸೆ.27)ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿರುವ ಹಿನ್ನಲೆಯಲ್ಲಿ ಶಾಸಕ ಇಕ್ಬಾಲ್ ಹುಸೇನ್ ರವರು ಪ್ರಾಯೋಗಿಕವಾಗಿ ದೋಣಿ ವಿಹಾರ ನಡೆಸಿದರು.
ಗರುಡವಾಹನವೇರಿ ವೈಷ್ಣವಿ ಅಲಂಕಾರದಲ್ಲಿ ಶೋಭಿಸಿದ ಶಾರದೆ
ಶೃಂಗೇರಿ, ನವರಾತ್ರಿಯಲ್ಲಿ ವಿವಿಧ ಅಲಂಕಾರಗಳಿಂದ ಶೋಭಿಸುತ್ತಿರುವ ಶೃಂಗೇರಿ ಶಕ್ತಿ ಪೀಠದ ಅಧಿದೇವತೆ ಶಾರದಾಂಬೆ ಐದನೇ ದಿನ ವಾದ ಇಂದು ಗರುಡವಾಹನವೇರಿ ವೈಷ್ಣವಿಯಾಗಿ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸಿದಳು.
ರೈತರನ್ನು ಕಾಪಾಡಿದರೆ ದೇಶವನ್ನೇ ಕಾಪಾಡಿದಂತೆ
ಮುಳಬಾಗಲು ತಾಲೂಕಿನಲ್ಲಿ ಯೂರಿಯಾ ಗೊಬ್ಬರಕ್ಕೆ ಅತಿ ಹೆಚ್ಚು ಬೇಡಿಕೆ ಇದ್ದು ಖಾಸಗಿ ಗೊಬ್ಬರದ ಅಂಗಡಿಗಳ ಬಳಿ ತಿರುಗಾಡುವುದನ್ನು ತಪ್ಪಿಸಿ ಸಂಘದ ಗೌಡನ್‌ನಲ್ಲಿ ೧೪೦ ಟನ್ ಯೂರಿಯಾ ದಾಸ್ತಾನುಮಾಡಿ ರೈತರಿಗೆ ರಿಯಾಯಿತಿ ಧರದಲ್ಲಿ ಮಾರಾಟ ಮಾಡಿದ್ದೇವೆ, ಆದರೆ ಇಲ್ಲಿನ ಕೆಲ ರೈತರು ಆಂಧ್ರದವರಿಗೆ ಮಾರಾಟ ಮಾಡುತ್ತಿರುವುದು ದುರದೃಷ್ಟಕರ
ಬಿಡದಿ ಟೌನ್‌ಶಿಪ್ ವಿರುದ್ಧದ ಹೋರಾಟಕ್ಕೆ ದೇವೇಗೌಡರ ಸಾಥ್
ರಾಮನಗರ: ಬಿಡದಿ ಟೌನ್ ಶಿಪ್ ಯೋಜನೆಗಾಗಿ ಭೂಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ರೈತರ ಹೋರಾಟಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿದಂತೆ ದಳಪತಿಗಳು ಬೆಂಬಲ ನೀಡಲು ಆಗಮಿಸುತ್ತಿದ್ದಾರೆ. ಈ ಮೂಲಕ ಹೋರಾಟದ ಕಿಚ್ಚು ಮತ್ತಷ್ಟು ತೀವ್ರತೆ ಪಡೆದುಕೊಳ್ಳಲಿದೆ.
ಗೊಂದಲದ ಗೂಡಾದ ಕೋಮುಲ್‌ ವಾರ್ಷಿಕ ಮಹಾಸಭೆ
ಕೋಮುಲ್‌ ಆಡಳಿತಾಧಿಕಾರಿ ಅವಧಿಯಲ್ಲಿನ ಹಣಕಾಸು ವಿಚಾರಗಳಿಗೆ ನಂಜೇಗೌಡರು ಅನುಮೋದನೆ ಪಡೆಯಲು ಮುಂದಾದಾಗ ನಾರಾಯಣಸ್ವಾಮಿ ವಿರೋಧಿಸಿದರು. ಅನುಮೋದನೆ ಸಿಕ್ಕರೆ ಆ ವಿಚಾರದ ಕಥೆ ಮುಗಿಯುತ್ತದೆ. ಅನುಮೋದನೆ ನೀಡಲೇಬಾರದು ಎಂದು ಹಟ ಹಿಡಿದರು. ಇದಕ್ಕೆ ವಡಗೂರು ಹರೀಶ್ , ಕಾಡೇನಹಳ್ಳಿ ನಾಗರಾಜ್ ಹಾಗೂ ಶಾಮೇಗೌಡ ಬೆಂಬಲಿಸಿದರು
  • < previous
  • 1
  • ...
  • 958
  • 959
  • 960
  • 961
  • 962
  • 963
  • 964
  • 965
  • 966
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved