ರೈತರನ್ನು ಕಾಪಾಡಿದರೆ ದೇಶವನ್ನೇ ಕಾಪಾಡಿದಂತೆಮುಳಬಾಗಲು ತಾಲೂಕಿನಲ್ಲಿ ಯೂರಿಯಾ ಗೊಬ್ಬರಕ್ಕೆ ಅತಿ ಹೆಚ್ಚು ಬೇಡಿಕೆ ಇದ್ದು ಖಾಸಗಿ ಗೊಬ್ಬರದ ಅಂಗಡಿಗಳ ಬಳಿ ತಿರುಗಾಡುವುದನ್ನು ತಪ್ಪಿಸಿ ಸಂಘದ ಗೌಡನ್ನಲ್ಲಿ ೧೪೦ ಟನ್ ಯೂರಿಯಾ ದಾಸ್ತಾನುಮಾಡಿ ರೈತರಿಗೆ ರಿಯಾಯಿತಿ ಧರದಲ್ಲಿ ಮಾರಾಟ ಮಾಡಿದ್ದೇವೆ, ಆದರೆ ಇಲ್ಲಿನ ಕೆಲ ರೈತರು ಆಂಧ್ರದವರಿಗೆ ಮಾರಾಟ ಮಾಡುತ್ತಿರುವುದು ದುರದೃಷ್ಟಕರ