• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಗೆಯ ದಡದ ಮರಳು ಲೂಟಿ ನಿರಂತರ!
ತಾಲೂಕಿನ ಹರವಿ ಸೇರಿದಂತೆ ನದಿ ತೀರದ ಪ್ರದೇಶಗಳಲ್ಲಿ ಮರಳು ಅಕ್ರಮ ಸಾಗಾಟ ಎಗ್ಗಿಲ್ಲದೇ ಸಾಗಿದೆ. ಹತ್ತಾರು ಅಕ್ರಮಗಳನ್ನು ತಡೆಗಟ್ಟಲಾಗದೇ ಜಿಲ್ಲಾಡಳಿತ ನಿತ್ರಾಣವಾದಂತಿದೆ.
ಕೆ.ಆರ್.ಪೇಟೆ: ತಾಯಿ- ಮಗು ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ
ದಿ.ದುಂಡುಶೆಟ್ಟಿ ಲಕ್ಷ್ಮಮ್ಮ ಅವರು ಹಲವು ದಶಕಗಳ ಹಿಂದೆಯೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಸರ್ಕಾರಿ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ನಿರ್ಮಾಣಕ್ಕೆ ಅಗತ್ಯವಾದ ಪ್ರಸ್ತುತ ನೂರಾರು ಕೋಟಿ ರು. ಬೆಲೆ ಬಾಳುವ ಭೂಮಿ ದಾನವಾಗಿ ನೀಡಿ ಪಟ್ಟಣದ ಪ್ರಗತಿಗೆ ಕಾರಣಕರ್ತರಾಗಿದ್ದಾರೆ.
ಆಂಧ್ರಕ್ಕೆ ರಾಜ್ಯದಿಂದ 4 ಕುಮ್ಕಿ ಆನೆ ಹಸ್ತಾಂತರ
ಆಂಧ್ರಪ್ರದೇಶದ ಮಾನವ-ಆನೆ ಸಂಘರ್ಷಕ್ಕೆ ಪರಿಹಾರ ನೀಡುವ ಉದ್ದೇಶದೊಂದಿಗೆ ರಾಜ್ಯದ ತರಬೇತಿ ಪಡೆದ ನಾಲ್ಕು ಕುಮ್ಕಿ ಆನೆಗಳನ್ನು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಪವನ್‌ ಕಲ್ಯಾಣ್‌ ಅವರಿಗೆ ಹಸ್ತಾಂತರಿಸಿದರು.
ಪಾಕಿಸ್ತಾನಕ್ಕೆ ಆಪರೇಷನ್ ಸಿಂದೂರ ಮೂಲಕ ಉತ್ತರ
ಚಳ್ಳಕೆರೆ ನಗರದ ನೆಹರೂ ವೃತ್ತದಲ್ಲಿ ತಿರಂಗಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಗಣ್ಯರು.
ಬಿತ್ತನೆಬೀಜ, ರಸಗೊಬ್ಬರ ಕೃತಕ ಅಭಾವ ಆಗದಿರಲಿ
ಮುಂಗಾರು ಹಂಗಾಮಿನ ಪೂರ್ವದಲ್ಲಿಯೇ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಬಿತ್ತನೆ ಬೀಜ, ರಸಗೊಬ್ಬರವನ್ನು ಸಮರ್ಪಕವಾಗಿ ಪೂರೈಸಲು ಕೃಷಿ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಸೂಚಿಸಿದ್ದಾರೆ.
ಹರಿಹರ ಸರ್ಕಾರಿ ಪದವಿ ಕಾಲೇಜು ಸ್ನಾತಕ ಪದವಿ ಕೋರ್ಸ್‌ ಪ್ರವೇಶಾತಿ ಆರಂಭ
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2025 -26ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ ಕೋರ್ಸ್‍ಗಳಾದ ಬಿ.ಎ., ಬಿ.ಎಸ್ಸಿ., ಬಿ.ಸಿಎ., ಬಿ.ಕಾಂ. ಹಾಗೂ ಬಿಬಿಎ ಪ್ರವೇಶಾತಿಗಾಗಿ ಪಿ.ಯು.ಸಿ ಪೂರ್ಣಗೊಳಿಸಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಪ್ರವೇಶಾತಿ ಆರಂಭಿಸಲಾಗಿದೆ.
ಆರೋಗ್ಯಕ್ಕಾಗಿ ಶುದ್ಧ ನೀರನ್ನು ಕುಡಿಯಿರಿ: ಶಾಸಕ ಶ್ರೀನಿವಾಸ್
ಶುದ್ದ ಕುಡಿಯುವ ನೀರನ್ನು ಉಪಯೋಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಗದಗ ಸೇರಿ ಐದು ರೈಲು ನಿಲ್ದಾಣಗಳಿಗೆ ಅಮೃತ ಸ್ಪರ್ಶ
ಅಮೃತ ಭಾರತ ರೈಲ್ವೆ ಸ್ಟೇಶನ್ ಯೋಜನೆಯಡಿ ಯೋಜನೆಯ ಮೊದಲ ಹಂತದ, ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯಲ್ಲಿನ 5 ನಿಲ್ದಾಣಗಳು ಮೇ 22ರಂದು ಲೋಕಾರ್ಪಣೆಗೊಳ್ಳಲಿದ್ದು, ಪ್ರಯಾಣಿಕರ ಬಹು ವರ್ಷದ ಕನಸು ನನಸಾದಂತಾಗಿದೆ.
ಭಾರತೀಯ ಯೋಧರ ಶೌರ್ಯ, ಬಲಿದಾನ ಸ್ಮರಣೀಯ
ಕಾಶ್ಮೀರದ ಪಹಲ್ಗಾಂ ದಾಳಿಗೆ ಪ್ರತಿಯಾಗಿ ನಮ್ಮ ವೀರಯೋಧರು ಪಾಕಿಸ್ತಾನ ಹಾಗೂ ಕಾಶ್ಮೀರದಲ್ಲಿ ಉಗ್ರರನ್ನು ಸದೆಬಡಿದು, ಅವರ ನೆಲೆಗಳನ್ನು ಧ್ವಂಸ ಮಾಡಿದ್ದಾರೆ. ಇಂಥ ವೀರಸೈನಿಕರಿಗೆ ಮತ್ತಷ್ಟು ಆತ್ಮಸ್ಥೈರ್ಯ ಮೂಡಿಸಲು ಮಂಗಳವಾರ ಹೊನ್ನಾಳಿಯಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಸುರಿಯುವ ಮಳೆಯಲ್ಲಿಯೇ ಬೃಹತ್ ತಿರಂಗಾ ಯಾತ್ರೆ ನಡೆಯಿತು.
ಕರ್ನಾಟಕ ರಕ್ಷಣಾ ವೇದಿಕೆಗೆ ಸಾಮೂಹಿಕ ರಾಜೀನಾಮೆ
ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಯಲ್ಲಿ ರಾಜ್ಯಾಧ್ಯಕ್ಷರು ಅನುಸರಿಸಿದ ಏಕ ಪಕ್ಷೀಯ ನಿರ್ಧಾರ ತಮಗೆ ತೀವ್ರ ಬೇಸರ ತರಿಸಿದ್ದು, ಇದರಿಂದ ಬೇಸತ್ತು ಜಿಲ್ಲೆಯ ವಿವಿಧ ತಾಲೂಕು ಘಟಕಗಳ ಅಧ್ಯಕ್ಷರು ಹಾಗೂ ನೂರಾರು ಮಂದಿ ಪದಾಧಿಕಾರಿಗಳೊಂದಿಗೆ ತಾವು ನಾರಾಯಣ ಗೌಡ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಗೆ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ ಎಂದು ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಆರ್.ವೆಂಕಟೇಶ್ ಹೆಗಡೆ ತಿಳಿಸಿದರು.
  • < previous
  • 1
  • ...
  • 959
  • 960
  • 961
  • 962
  • 963
  • 964
  • 965
  • 966
  • 967
  • ...
  • 12387
  • next >
Top Stories
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved