• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮೀಕ್ಷೆಗೆ ಸರ್ವರ್‌, ಇಂಟರ್ನೆಟ್‌ ವಿಘ್ನ...!
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ ರಾಜ್ಯ ಸರ್ಕಾರ ಹಲವು ಆಕ್ಷೇಪ, ಟೀಕೆಗಳ ಮಧ್ಯೆಯೇ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಆರಂಭಿಸಿದೆ. ಆದರೆ, ತಾಲೂಕಿನಾದ್ಯಂತ ಶಿಕ್ಷಕರು ಮತ್ತು ಗಣತಿದಾರರು 4ನೇ ದಿನವೂ ಹಲವು ರೀತಿಯ ಅಡೆತಡೆಗಳು ಹಾಗೂ ಸಮೀಕ್ಷೆ ವೇಳೆ ಸರ್ವರ್ ಸಮಸ್ಯೆ, ತಾಂತ್ರಿಕ ದೋಷ, ವಿದ್ಯುತ್ ಯುಎಚ್ಐಡಿ ನಂಬರ್ ಅಸ್ಪಷ್ಟ, ಮನೆ ಪಟ್ಟಿ, ಸರಿಯಾದ ಜಿಯೋ ಮ್ಯಾಪಿಂಗ್ ಇಲ್ಲದಿರುವುದು ಕಂಡುಬಂದಿದೆ. ಮಾತ್ರವಲ್ಲ, ಮಾಹಿತಿ ಕೊರತೆಯಿಂದಾಗಿ ಸಾರ್ವಜನಿಕರು ಸೂಕ್ತ ದಾಖಲೆಗಳನ್ನು ನೀಡದಿರುವುದು, ಗ್ರಾಮಗಳಲ್ಲಿ ನೆಟ್‌ವರ್ಕ್ ಸಮಸ್ಯೆ, ಸಮೀಕ್ಷೆಗಾಗಿ ತಯಾರಿಸಿರುವ ಆ್ಯಪ್‌ ಸಮರ್ಪಕವಾಗಿ ಕಾರ್ಯನಿರ್ವಹಿಸದೇ ಇರುವ ಸಮಸ್ಯೆಗಳನ್ನು ಸಮೀಕ್ಷಾ ಸಿಬ್ಬಂದಿ ಎದುರಿಸುತ್ತಿದ್ದಾರೆ.
ರಾಜ್ಯದಲ್ಲಿ 250 ಜೈವಿಕ ಸ್ಟಾರ್ಟಪ್ ನೆಲೆ : ಪ್ರಿಯಾಂಕ್‌ ಖರ್ಗೆ
ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆ ಪಾನೀರ್ ನಲ್ಲಿರುವ ನಿಟ್ಟೆ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರದ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಅಕ್ವಮರೀನ್ ಇನ್ನೋವೇಶನ್‍ನ್ನು ಬುಧವಾರ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು.
ಭೀಮಾ ತೀರದಲ್ಲಿ ಮುಂದುವರಿದ ಪ್ರವಾಹ
ಕನ್ನಡಪ್ರಭ ವಾರ್ತೆ ಇಂಡಿ ಮಹಾರಾಷ್ಟ್ರದ ಉಜನಿ ಜಲಾಶಯ ಹಾಗೂ ಸೀನಾ ನದಿಯಿಂದ ಭೀಮಾನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ತಾಲೂಕಿನ 12 ಗ್ರಾಮಗಳಿಗೆ ನೀರು ನುಗ್ಗಿದೆ. ಅಧಿಕಾರಿಗಳ ಪ್ರಕಾರ ಭೀಮಾ ನದಿಯಲ್ಲಿ ಗುರುವಾರ 3 ಲಕ್ಷ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಉಜನಿ, ಸೀನಾ ನದಿ ವ್ಯಾಪ್ತಿಯಲ್ಲಿ ಮಳೆಯಾದರೆ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ. ತಾಲೂಕಿನ ಮಿರಗಿ ಗ್ರಾಮದ ಅಂಬಾಭವಾನಿ, ಖೇಡಗಿ ಗುಡ್ಡದ ಬಸವರಾಜೇಂದ್ರ ಮಠ, ಚಿಕ್ಕಮಣೂರ ಗಡ್ಡಿಲಿಂಗೇಶ್ವರ ದೇವಾಲಯಕ್ಕೆ ಈಗಾಗಲೇ ಜಲ ದಿಗ್ಬಂಧನ ವಿಧಿಸಿದೆ.
ಮಂಗಳೂರು ಟೆಕ್‌ಪಾರ್ಕ್‌ಗೆ ಶೀಘ್ರ ಅನುಮೋದನೆ: ಪ್ರಿಯಾಂಕ್‌ ಖರ್ಗೆ
ಮಂಗಳೂರಿನಲ್ಲಿ ಅತಿದೊಡ್ಡ ಟೆಕ್ ಪಾರ್ಕ್‌ನ ಪ್ರಸ್ತಾವನೆಯು ಅನುಮೋದನೆಗಾಗಿ ರಾಜ್ಯ ಸಚಿವ ಸಂಪುಟದ ಮುಂದೆ ಬರಲಿದೆ. ಇನ್ನೊಂದು ವಾರದೊಳಗೆ ಇದಕ್ಕೆ ಅನುಮೋದನೆ ನೀಡುವ ಕೆಲಸ ಆಗಲಿದೆ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಆದ್ಯತೆಯಲ್ಲಿ ಆಯುರ್ವೇದ ಪದ್ಧತಿ ಬಳಸಿ: ಸ್ಪೀಕರ್ ಯು.ಟಿ.ಖಾದರ್‌
ನಗರದ ವೆನ್ಲಾಕ್ ಆಸ್ಪತ್ರೆ ಆವರಣದ ಆಯುಷ್‌ ಆಸ್ಪತ್ರೆಯಲ್ಲಿ ಮಂಗಳವಾರ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ -2025 ಕಾರ್ಯಕ್ರಮ ನೆರವೇರಿತು.
ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ
ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಸೂಚನೆ
ಕೇಂದ್ರದ ಬಿಜೆಪಿ ಸರ್ಕಾರದ ಸೂಚನೆಯಂತೆ ಪಡಿತರ ಚೀಟಿಗಳಲ್ಲಿ 5.80 ಲಕ್ಷ ಅನರ್ಹ ಬಿಪಿಎಲ್ ಫಲಾನುಭವಿಗಳ ಚೀಟಿಯನ್ನು ಈ ತಿಂಗಳ 30ರೊಳಗೆ ರದ್ದುಪಡಿಸಲು ಸೂಚಿಸಲಾಗಿದೆ. ಕೇಂದ್ರ ಬಿಜೆಪಿ ಸರ್ಕಾರದ ಈ ನಿರ್ಧಾರವು ಬಡವರ ವಿರೋಧಿ ಧೋರಣೆಯಾಗಿದೆ ಎಂದ ರಮೇಶ್ ಕಾಂಚನ್.
ಕೈಲ್‌ ಮುಹೂರ್ತ ಕ್ರೀಡಾಕೂಟ, ಸನ್ಮಾನ ಸಮಾರಂಭ
19ನೇ ವರ್ಷದ ಕೈಲ್‌ ಮುಹೂರ್ತ ಕ್ರೀಡಾಕೂಟ ಹಾಗೂ ಸನ್ಮಾನ ಸಮಾರಂಭ ಬಕ್ಕದಲ್ಲಿ ಅರ್ಥಪೂರ್ಣವಾಗಿ ಜರುಗಿತು.
ಕೊಡಗು ಗೌಡ ಕ್ಷೇಮಾಭಿವೃದ್ದಿ ಸಂಘ ವಾರ್ಷಿಕ ಮಹಾಸಭೆ
ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘ ಹೂಟಗಳ್ಳಿ ಮೈಸೂರು 11ನೇ ವರ್ಷದ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ಜರುಗಿತು.
ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಶೂನ್ಯ ಸರ್ಕಾರ: ಅಪ್ಪಚ್ಚು ರಂಜನ್
ಕಳೆದ ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾಣದೆ ಕಾಂಗ್ರೆಸ್‌ ಸರ್ಕಾರ ಅಭಿವೃದ್ಧಿ ಶೂನ್ಯ ಸರ್ಕಾರ ಎನಿಸಿಕೊಂಡಿದೆ ಎಂದು ಮಾಜಿ ಶಾಸಕ ಹೇಳಿದರು.
  • < previous
  • 1
  • ...
  • 961
  • 962
  • 963
  • 964
  • 965
  • 966
  • 967
  • 968
  • 969
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved