• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಳೆ ಹಾನಿ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ-
ಒಂದು ವಾರದಲ್ಲಿ ಬೆಳೆ ಹಾನಿ ಕುರಿತು ವರದಿಯನ್ನು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ನೀಡಬೇಕು
ಹಿಂದೆದೂ ಕಾಣದಂತಹ ದುರಾಡಳಿತ ಈಗೀನ ಕಾಂಗ್ರೆಸ್ ಸರ್ಕಾರ: ಶ್ರೀಕರ
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು, ಹಿಂದೆದೂ ಕಾಣದಂತಹ ದುರಾಡಳಿತ ಈಗೀನ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕರ ಕುಲಕರ್ಣಿ ಆರೋಪಿಸಿದರು.
ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ
ಗೋಕುಲ್ ರಸ್ತೆಯಿಂದ ಧಾರವಾಡ ಕಡೆಗೆ ಹೊರಟಿದ್ದ ಸಂದರ್ಭದಲ್ಲಿ ಕಾರಿನ ಹಿಂಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತು ಮಹೇಶ ಕಾರಿನಿಂದ ಇಳಿದಿದ್ದಾರೆ. ಯಾವುದೇ ರೀತಿಯ ಪ್ರಾಣ ಹಾನಿ ಉಂಟಾಗಿಲ್ಲ.
ಕೆಆರ್‌ಎಸ್‌ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್‌: ಕೇಂದ್ರ, ರಾಜ್ಯಕ್ಕೆ ನೋಟಿಸ್
ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದ (ಕೆಆರ್‌ಎಸ್) ಬೃಂದಾವನ‌ ಉದ್ಯಾನ ಆವರಣದಲ್ಲಿ ಸುಮಾರು 2,500 ಕೋಟಿ ರು. ವೆಚ್ಚದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್/ಡಿಸ್ನಿ ಲ್ಯಾಂಡ್ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಿ ಅಧಿಸೂಚನೆ ಹೊರಡಿಸಿರುವ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮಲೆನಾಡಿನ ಆತಿಥ್ಯ ಸದಾ ಮೆಲುಕು ಹಾಕುವಂಥದ್ದು
ಶಿವಮೊಗ್ಗ: ಮಲೆನಾಡು ರಾಜ್ಯದಲ್ಲಿಯೇ ಆತಿಥ್ಯಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿನ ಕ್ರೀಡಾಕೂಟಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿರುವ ನೌಕರ ಕ್ರೀಡಾಪಟುಗಳು ಶಿವಮೊಗ್ಗದಲ್ಲಿ ಕಳೆದ ಅಲ್ಪ ಸಮಯ, ಇಲ್ಲಿನ ಆತಿಥ್ಯವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುವಂತೆ ಮಾಡಿದೆ ಎಂದು ಮಾಜಿ ಸಂಸದ ಆಯನೂರು ಮಂಜುನಾಥ್‌ ಹೇಳಿದರು.
ಚವನ್ ಪ್ರಾಶ್ ಸೇವನೆಯಿಂದ ರೋಗ ನಿರೋಧಕ ಶಕ್ತಿ ವೃದ್ಧಿ
ಚಿತ್ರದುರ್ಗ ಬುದ್ಧ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಜಿಲ್ಲಾ ಆಯುಷ್ ಅಧಿಕಾರಿ ಚಂದ್ರಕಾಂತ ನಾಗಸಮುದ್ರ ಅವರು ಕ್ಷಯರೋಗಿಗಳಿಗೆ ಚವನ್‌ ಪ್ರಾಶ ವಿತರಿಸಿದರು.
ವರ್ಷಾಂತ್ಯಕ್ಕೆ ಹೊಳಲ್ಕೆರೆ ಎಲ್ಲ ಕೆರೆಗಳಿಗೆ ಭದ್ರೆ ನೀರು
ಹೊಳಲ್ಕೆರೆ ತಾಲೂಕಿನ ಕೆಂಚಾಪುರ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಶನಿವಾರ ಭೂಮಿ ಪೂಜೆ ನೆರವೇರಿಸಿದರು.
ಹಳ್ಳಿ ಹುಡುಗ ಸಚಿನ್‌ಗೆ ಒಲಿದ ಐಎಫ್ಎಸ್ ಭಾಗ್ಯ
ಭಾರತೀಯ ಅರಣ್ಯ ಇಲಾಖೆ ವಿಭಾಗದಲ್ಲಿ 143ನೇ ರ್‍ಯಾಂಕ್‌
ದಾವಣಗೆರೆಯಲ್ಲಿ ಮತ್ತೆ ಮಳೆ ಆರ್ಭಟ: ಜನಜೀವನ ಅಸ್ತವ್ಯಸ್ತ
ಮುಂಗಾರು ಪೂರ್ವದ ಮಳೆಯ ಆರ್ಭಟ ಜಿಲ್ಲೆಯಲ್ಲಿ ಭರ್ಜರಿಯಾಗಿಯೇ ಶುರುವಾಗಿದೆ. ಮಂಗಳವಾರ ಇಡೀ ದಿನ ನಗರ ಜಿಲ್ಲಾದ್ಯಂತ ದಟ್ಟಮೋಡಗಳು ಆವರಿಸಿದ್ದವು. ಮಧ್ಯಾಹ್ನ ಸುಮಾರು 1 ಗಂಟೆಗೂ ಹೆಚ್ಚು ಕಾಲ ಜೋರು ಮಳೆಯಾದರೆ, ಆಗಾಗ ತುಂತುರು ಸುರಿಯುತ್ತಿದೆ.
ರಾಜ್ಯದಲ್ಲಿ ಮುಸ್ಲಿಂ ಲೀಗ್ ಸರ್ಕಾರದಿಂದ ಆಡಳಿತ: ಮುತಾಲಿಕ್
ದೀರ್ಘಾವಧಿ ವೀಸಾ ಪಡೆದು ರಾಜ್ಯದಲ್ಲಿ ವಾಸವಾಗಿರುವ ಪಾಕಿಸ್ತಾನಿಗಳನ್ನು ಕ್ಯಾನ್ಸರ್ ಇದ್ದಂತೆ. ಹೀಗಾಗಿ, ಅವರನ್ನು ಹೊರಗೆ ಹಾಕಬೇಕು. ಅವಳಿ ನಗರದಲ್ಲಿ ಇತ್ತೀಚಿಗೆ ಅಕ್ರಮ ಮಸೀದಿ, ದರ್ಗಾ, ಮದರಸಾರಗಳು ಹೆಚ್ಚಾಗಿವೆ. ಹೊಸ ಬಡಾವಣಗೆಳಲ್ಲಿ ವಾಸಕ್ಕೆಂದು ಸೈಟ್‌ ಪಡೆದು ಮಸೀದಿ, ದರ್ಗಾ, ಮದರಸಾ ನಿರ್ಮಿಸಲಾಗುತ್ತಿದೆ. ಇವುಗಳನ್ನು ತಡೆಯಬೇಕು.
  • < previous
  • 1
  • ...
  • 961
  • 962
  • 963
  • 964
  • 965
  • 966
  • 967
  • 968
  • 969
  • ...
  • 12387
  • next >
Top Stories
ರೈಲ್ವೆ ಪ್ರಯಾಣಿಕರಿಗೆ ಸಿಹಿ ಸುದ್ದಿ : ಸಚಿವ ಸೋಮಣ್ಣ
ಸೋಲನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ : ಮಾಲೂರಿನತ್ತ ತಲೆ ಹಾಕೋಲ್ಲ ಎಂದು ನಿಖಿಲ್ ಶಪಥ
ಮೈಲಾರಲಿಂಗೇಶ್ವರ ಕಾರ್ಣಿಕದ ಗೂಡಾರ್ಥ : ಸಿಎಂ ಬದಲು ಖಚಿತ
‘5 ವರ್ಷ ಒಬ್ಬರೇ ಸಿಎಂ’ ಕಾನೂನು ತನ್ನಿ: ಈಶ್ವರಾನಂದಪುರಿ ಶ್ರೀ
ಮೊರಾರ್ಜಿ ಶಾಲೆಯಿಂದಲೂ ‘ದಡ್ಡ’ರಿಗೆ ಗೇಟ್‌ಪಾಸ್‌!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved