• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೃಹತ್ ರಸ್ತೆ ತಡೆ ಪ್ರತಿಭಟನೆ
ತೀವ್ರ ಹದಗೆಟ್ಟ ರಸ್ತೆಯಲ್ಲಿ ಬೃಹತ್‌ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ನಿಟ್ಟೆ: ಹ್ಯಾಕಥಾನ್ ‘ಎಐನ್ನೋವೇಶನ್ II 2025’ ಸಂಪನ್ನ
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಕಿಂಡ್ರೆಲ್ ಮತ್ತು ಮೈಕ್ರೋಸಾಫ್ಟ್ ಸಂಸ್ಥೆಯ ಸಹಯೋಗದಲ್ಲಿ ಸೆ.೨೩ ಹಾಗೂ ೨೪ ರಂದು ಸತತ ೨೪ ಗಂಟೆಗಳ ಹ್ಯಾಕಥಾನ್ ‘ಎಐನ್ನೋವೇಶನ್ II 2025’ ಆಯೋಜಿಸಿತ್ತು.
ಥಡಿಮಠ ಅಭಿವೃದ್ಧಿಗೆ ಎಂಬಿಪಾ ₹ 50 ಲಕ್ಷ ದೇಣಿಗೆ
ಈಗಾಗಲೇ ಬೆಳಗಾವಿಯಲ್ಲಿ ನಡೆದ ಟ್ರಸ್ಟ್‌ ಸಭೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಹಾಗೂ ಟ್ರಸ್ಟ್‌ ಅಧ್ಯಕ್ಷ ಮಹ್ಮದ್‌ ರೋಷನ್‌ ಹಾಗೂ ಟ್ರಸ್ಟ್‌ ಸದಸ್ಯರ ಜತೆ ಸಮಾಜದ ಮುಖಂಡರು ಸೇರಿ ಲಿಂಗರಾಜ ವಾಡೆ‌, ಥಡಿಮಠ, ಗಣಪತಿ ದೇವಸ್ಥಾನ ಮುಂತಾದ ಕಡೆ ಅಭಿವೃದ್ಧಿಪಡಿಸಲು ಮನವಿ ಮಾಡಿದಾಗ ಸೆ. 26ರಂದು ಪರಿವೀಕ್ಷಣೆಗೆ ಆಗಮಿಸಲು ಒಪ್ಪಿದ್ದಾರೆ.
ಕಕ್ಷಿದಾರರಿಗೆ ನ್ಯಾಯ ಒದಗಿಸುವುದು ವಕೀಲರ ಜವಾಬ್ದಾರಿ
ನ್ಯಾಯ ಸಿಗುವ ದಿಸೆಯಲ್ಲಿ ನ್ಯಾಯಾಲಯದಲ್ಲಿ ನ್ಯಾಯಯುತವಾಗಿರುವ ವಾದ ಮಂಡನೆ ಮಾಡುವುದು ಬಹಳ ಮುಖ್ಯವಾಗಿದೆ
ಸಾಮಾಜಿಕ ಬದಲಾವಣೆಗೆ ಸಾಹಿತ್ಯ ಪ್ರೇರಕ ಶಕ್ತಿಯಾಗಿದೆ: ಹರಪಳ್ಳಿ ರವೀಂದ್ರ ಅಭಿಮತ
ಸಾಹಿತ್ಯ ಕ್ಷೇತ್ರ ಸಾಮಾಜಿಕ ಬದಲಾವಣೆಗಳಿಗೂ ಪ್ರೇರಕ ಶಕ್ತಿಯಾಗಿದೆ ಎಂದು ಹರಪಳ್ಳಿ ರವೀಂದ್ರ ಹೇಳಿದರು.
ಪಂಪನ ಕಾವ್ಯಗಳಲ್ಲಿ ಜೀವನಾದರ್ಶ: ಡಾ. ಸಂಪತ್ ಕುಮಾರ್
ಮೂಡುಬಿದಿರೆ ಸಮಾಜ ಮಂದಿರ ಸಭಾ ವತಿಯಿಂದ ಸಮಾಜ ಮಂದಿರದಲ್ಲಿ 78 ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವವದ ನಾಲ್ಕನೇ ದಿನ ಗುರುವಾರ ಸಂಜೆ ‘ಪಂಪನ ಕಾವ್ಯಗಳಲ್ಲಿ ಜೀವನ ದೃಷ್ಟಿ’ ಕುರಿತು ಉಪನ್ಯಾಸ ಸಂಪನ್ನಗೊಂಡಿತು.
ಎಕ್ಸ್‌ಫಿನೊ-ಕೆಡಿಇಎಂ ಪಾಲುದಾರಿಕೆ: ಸಿಲಿಕಾನ್‌ ಬೀಚ್‌ ಸ್ಕಿಲ್ಸ್‌ ವರದಿ ಬಿಡುಗಡೆ
ಎಕ್ಸ್‌ ಪಿನೊ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಜೊತೆಗಿನ ಪಾಲುದಾರಿಕೆ ಮೂಲಕ ಗುರುವಾರ ‘ಟೆಕ್ಕೊವಾಂಜಾ 2025’ ಕಾರ್ಯಕ್ರಮದಲ್ಲಿ ‘ಸಿಲಿಕಾನ್ ಬೀಚ್ ಸ್ಕಿಲ್ಸ್’ ವರದಿ ಬಿಡುಗಡೆ ಮಾಡಿದೆ.
ಉಚ್ಚಿಲದಲ್ಲಿ ನಾಳೆ ಕುಣಿಯಲಿವೆ ಹೆಣ್ಣು ಹುಲಿಗಳು !
2 ವರ್ಷಗಳ ಹಿಂದೆ ಆರಂಭವಾಗಿರುವ ಈ ಸ್ಪರ್ಧೆಯಲ್ಲಿ ಕಳೆದ ವರ್ಷ 6 ಬಾಲೆಯಿರಿಂದ ಹಿಡಿದು 60 ವಯಸ್ಸಿನ ಮಹಿಳೆಯರು ವೇದಿಕೆ ಹುಡಿಯಾಗುವಂತೆ ತಾಸೆಯ ತಾಳಕ್ಕೆ ಕುಣಿದು ಕುಪ್ಪಳಿಸಿದ್ದರು. ಮೊದಲ ವರ್ಷವೇ ನೂರಕ್ಕೂ ಹೆಚ್ಚು ಹೆಣ್ಣುಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅದರ ಕ್ರೇಜ್ ಎಷ್ಟಿದೆ ಎಂಬುದನ್ನು ತೋರಿಸಿದ್ದರು.
ಕನ್ನರ್ಪಾಡಿ ದೇವಳದಲ್ಲಿ ವೈಭವದ ನವರಾತ್ರೋತ್ಸವ
ವೇದಮೂರ್ತಿ ಪುತ್ತೂರ ಶ್ರೀಶ ತಂತ್ರಗಳ ನೇತೃತ್ವದಲ್ಲಿ ಭಕ್ತಾಧಿಗಳ ಸೇವೆಯಂಗವಾಗಿ ನಾಲ್ಕು ಚಂಡಿಕಾಯಾಗಗಳನ್ನು ನಡೆಸಿ ಪೂರ್ಣಾಹುತಿ ನೀಡಲಾಯಿತು. ಈ ದಿನ ದೇವಿಯನ್ನು ಹಳದಿ ಮತ್ತು ಕೆಂಪು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಇಡೀ ದೇವಾಲಯದಲ್ಲಿ ಹೂವಿನ ಅಲಂಕಾರ ಮಾಡಲಾಗಿತ್ತು.
ದೊಡ್ಡಣಗುಡ್ಡೆ ಶ್ರೀ ಕ್ಷೇತ್ರ: ನವರಾತ್ರೋತ್ಸವದಲ್ಲಿ ತುಲಾಭಾರ ಸೇವೆ
ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರುತ್ತಿರುವ ನವರಾತ್ರಿ ಮಹೋತ್ಸವದಲ್ಲಿ ಗುರುವಾರ ವಿಶೇಷವಾಗಿ ತುಲಾಭಾರ ಸೇವೆ ನಡೆಯಿತು.
  • < previous
  • 1
  • ...
  • 962
  • 963
  • 964
  • 965
  • 966
  • 967
  • 968
  • 969
  • 970
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved