• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಳಿಯಂತ್ರ: ದನ, ಕುರಿಗಳಿಗೂ ಇಲ್ಲ ನಿದ್ರೆ!
ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಹಾಗೂ ಹೊಸಹಳ್ಳಿ ಹೋಬಳಿಯ ಮೇಗಳ ಕರ್ನಾರಹಟ್ಟಿ, ಕೆಳಗಳ ಕರ್ನಾರಹಟ್ಟಿ ಸೇರಿದಂತೆ ಹತ್ತಾರು ಹಳ್ಳಿಗಳಲ್ಲಿ ಗಾಳಿಯಂತ್ರದ ಸದ್ದಿಗೆ ಜನರು ನಿದ್ರಿಸಲು ಸಾಧ್ಯವಾಗದಂತಾಗಿದೆ. ದನ, ಕುರಿ-ಮೇಕೆಗಳೂ ನಿದ್ರೆ ಮಾಡುತ್ತಿಲ್ಲ ಎಂದು ಕುರಿಗಾಹಿಗಳು ಹೇಳುತ್ತಾರೆ.
ಯುಎಚ್‌ಐಡಿ ಲೊಕೇಷನ್‌ ದ. ಆಫ್ರಿಕಾ, ಗುಜರಾತಿಗೆ ಹೋಗುತ್ತೆ!
ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಹತ್ತಾರು ಸಮಸ್ಯೆಗಳು ಎದುರಾಗಿವೆ. ಸಮಸ್ಯೆ ಬಗೆಹರಿಸಬೇಕು ಎಂದು ತಹಸೀಲ್ದಾರ್‌ ಜಿ. ಸಂತೋಷ ಕುಮಾರ್‌ ಅವರಿಗೆ ಸಮೀಕ್ಷೆ ಸಿಬ್ಬಂದಿ ಮನವಿ ಸಲ್ಲಿಸಿದ್ದಾರೆ.
ಸಾಮಾಜಿಕ ಸಮೀಕ್ಷೆ: ತಾಂತ್ರಿಕ ಸಮಸ್ಯೆ ಪರಿಹರಿಸಲು ಒತ್ತಾಯ
2025ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಂದರ್ಭದಲ್ಲಿ ಎದುರಾಗುತ್ತಿರುವ ಅನೇಕ ಅಡೆತಡೆಗಳು ಹಾಗೂ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಗುರುವಾರ ತಹಸೀಲ್ದಾರ್ ಜೂಗಲ ಮಂಜುನಾಯಕ ಅವರಿಗೆ ಮನವಿ ಸಲ್ಲಿಸಿದರು.
ಸುಳ್ಳು ಪ್ರಮಾಣಪತ್ರದಿಂದ ಪರಿಶಿಷ್ಟ ಪಂಗಡದವರ ಹಕ್ಕಿಗೆ ಧಕ್ಕೆ: ನೀರಗಂಟಿ ವೀರೇಶ್
ರಾಜ್ಯ ಸರ್ಕಾರವು ಹಲವು ಜಾತಿಗಳನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸಲು ನಡೆಸುತ್ತಿರುವ ಹುನ್ನಾರ ಖಂಡಿಸಿ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳು ಗುರುವಾರ ಕಂಪ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಅನ್ಯ ಜಾತಿಗಳ ಸೇರ್ಪಡೆಗೆ ಖಂಡಿಸಿ ಪ್ರತಿಭಟನೆ
ವಾಲ್ಮೀಕಿ ಸಮಾಜದ ಸೌವಲತ್ತುಗಳು ಅನ್ಯ ಸಮಾಜಗಳ ಪಾಲಾಗುತ್ತಿದ್ದರಿಂದ ನಮ್ಮ ಸಮಾಜದ ಫಲಾನುಭವಿಗಳಿಗೆ ಮೋಸವಾಗುತ್ತಿದೆ
ಪಪಂಕ್ಕೆ ಅನ್ಯಜಾತಿ ಸೇರ್ಪಡೆ ಖಂಡಿಸಿ ಪ್ರತಿಭಟನೆ
ಮುಖ್ಯಮಂತ್ರಿ ಪ್ರತಿಜ್ಞಾವಿಧಿ ಉಲ್ಲಂಘಿಸಿ 45 ಲಕ್ಷ ಜನಸಂಖ್ಯೆ ಇರುವ ಪ್ರಬಲ ಮತ್ತು ಸ್ವ-ಜಾತಿಯನ್ನು ಅವೈಜ್ಞಾನಿಕವಾಗಿ ಸೇರ್ಪಡೆ ಮಾಡಲು ಮುಂದಾಗಿದ್ದು ಖಂಡನೀಯ
ಉಪಾಧ್ಯಾಯರ ಕೊಡುಗೆ ಅಪಾರ
ಬಿಜೆಪಿ ಹಿರಿಯರು ಹಾಕಿಕೊಟ್ಟ ಹಾದಿಯಲ್ಲಿ ಪಕ್ಷ ರಾಷ್ಟ್ರದ ಅಭ್ಯುದಯಕ್ಕೆ ಶ್ರಮಿಸುತ್ತಿದೆ.
ತಾಂತ್ರಿಕ ಸಮಸ್ಯೆ: ನಿಧಾನಗತಿಯಲ್ಲಿ ಸಮೀಕ್ಷೆ ಕಾರ್ಯ
ಸಾಮಾಜಿಕ ಹಾಗೂ ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಾರ್ಯ ತಾಂತ್ರಿಕ ಸಮಸ್ಯೆಯಿಂದ ನಿಧಾನಗತಿಯಲ್ಲಿ ಸಾಗಿದೆ. ಆ್ಯಪ್ ಕಾರ್ಯನಿರ್ವಹಿಸಲಾಗದೇ ಶಿಕ್ಷಕರು ಗಣತಿಯೇ ಸಾಕಪ್ಪ ಎನ್ನುವ ಸ್ಥಿತಿಗೆ ತಲುಪಿದ್ದಾರೆ. ಅಲ್ಲದೇ ಒಂದೆಡೆ ಗಣತಿಯೂ ಆಗದು, ರಜೆಯೂ ಸಿಗದು ಎಂಬ ನೋವಿನಲ್ಲಿ ಶಿಕ್ಷಕ ವರ್ಗವಿದೆ.
ಹಿಂದೂಗಳ ವಿರುದ್ಧ ನಡೆದುಕೊಳ್ಳುತ್ತಿರುವ ಪೊಲೀಸ್ ಇಲಾಖೆ: ಪ್ರಮೋದ ಮುತಾಲಿಕ್ ಆರೋಪ
ಇದೇ ಏನಾದರೂ ಹಿಂದೂ ಹುಡುಗ ಮುಸ್ಲಿಂ ಹುಡುಗಿಯಾಗಿದ್ದರೆ ಪೊಲೀಸ್‌ ಇಲಾಖೆ ಹೀಗೆಯೇ ನಡೆದುಕೊಳ್ಳುತ್ತಿತ್ತಾ?.
ಹಿಂದೂ ಯುವತಿಯರ ಕುಲಗೆಡಿಸುವ ಹುನ್ನಾರ ನಡೆಯುತ್ತಿದೆ: ಪ್ರಮೋದ ಮುತಾಲಿಕ್
ಲವ್ ಜಿಹಾದ್ ಅಡಿಯಲ್ಲಿ ಹಿಂದೂ ಯುವತಿಯರನ್ನು ಪ್ರೀತಿ, ಪ್ರೇಮ ಇಷ್ಕ್ ಎಂದು ಮೋಸದಿಂದ ಪುಸಲಾಯಿಸಿ ವ್ಯವಸ್ಥಿತವಾಗಿ ಬುರ್ಕಾ ಹಾಕಿಸಿ, ಗೋಮಾಂಸ ತಿನ್ನಿಸಿ ಕುಲಗೆಡಿಸುವ ಹುನ್ನಾರ ನಿಂರಂತರವಾಗಿ ನಡೆಯುತ್ತಿದೆ.
  • < previous
  • 1
  • ...
  • 965
  • 966
  • 967
  • 968
  • 969
  • 970
  • 971
  • 972
  • 973
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved