• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಆಗ್ರಹ
ಬೆಂಬಲ ಬೆಲೆಯಲ್ಲಿ ಮೆಕ್ಕೇಜೋಳ ಖರೀದಿಸಲು ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಗುರುವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಡೀಸಿ ಕಚೇರಿಗೆ ಮುತ್ತಿಗೆ ಯತ್ನ
ರಾಮನಗರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ಸಂಘ ಹಾಗೂ ಕನ್ನಡಪರ ಕಾರ್ಯಕರ್ತರನ್ನು ಪೊಲೀಸರು ಗುರುವಾರ ಬಂಧಿಸಿ ಬಿಡುಗಡೆ ಮಾಡಿದರು.
ನೂತನ ತಂತ್ರಜ್ಞಾನ ಬಳಸಿ, ಕಾಡು ಪ್ರಾಣಿಗಳ ಹಾವಳಿ ತಪ್ಪಿಸಿ
ತುಂಬುಸೋಗೆ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷಗೊಂಡು ಆತಂಕ ಮೂಡಿಸಿರುವ ಹಿನ್ನಲೆ
ನಗರಸಭೆ ಸದಸ್ಯರ ಅಧ್ಯಯನ ಪ್ರವಾಸಕ್ಕೆ ಆಕ್ಷೇಪ
ನಗರಸಭೆ ಸದಸ್ಯರುಗಳ ಅಧಿಕಾರವಧಿ ಅ.31ಕ್ಕೆ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ಅಧ್ಯಯನದ ಹೆಸರಲ್ಲಿ ಪ್ರವಾಸ ಹೊರಟಿರುವುದನ್ನು ವಿರೋಧಿಸಿ ಕರುನಾಡ ವಿಜಯಸೇನೆ ಕಾರ್ಯಕರ್ತರು ಗುರುವಾರ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಧುಮಾಲರನ್ನು ಬಂಧಿಸಿ
ರಾಮನಗರ: ವಸತಿ ನಿಲಯದಲ್ಲಿ ಅಡುಗೆ ಕೆಲಸ ಮಾಡುವ ಮಂಜುಳಾ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿರುವ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಧುಮಾಲ, ವಾರ್ಡನ್ ಸಾಕಮ್ಮ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಬಂಧಿಸಬೇಕು ಹಾಗೂ ಡಿವೈಎಸ್ಪಿ ರಮೇಶ್ ಅವರನ್ನು ವರ್ಗಾವಣೆ ಮಾಡುವಂತೆ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ನಾಗರಾಜು ಒತ್ತಾಯಿಸಿದರು.
ಶ್ರೀಲಕ್ಷ್ಮಿಯ ದೈವಿ ಗುಣಗಳನ್ನು ಅಳವಡಿಸಿಕೊಳ್ಳಿರಿ: ಬಿ.ಕೆ.ಕಲೈವಾಣಿ
ತರೀಕೆರೆ, ದೀಪಾವಳಿ ಹಬ್ಬ ಶ್ರೀಲಕ್ಷ್ಮಿಯನ್ನು ಆಹ್ವಾನಿಸುವ ಜೊತೆಗೆ ಶ್ರೀ ಲಕ್ಷ್ಮಿಯಲ್ಲಿರುವ ದೈವಿಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರೀಸ್ ಈಶ್ವರಿಯ ವಿಶ್ವವಿದ್ಯಾಲಯ ಸೇವಾ ಕೇಂದ್ರದ ಸಂಚಾಲಕಿ ಬಿ.ಕೆ.ಕಲೈವಾಣಿ ಹೇಳಿದ್ದಾರೆ.
ದೀಪಾವಳಿ ಅಂಗವಾಗಿ ಜಿಲ್ಲೆಯ ವಿವಿಧೆಡೆ ಉತ್ಸವಗಳು
ಬೆಳಗಿನ ಜಾವ ದೇವಾಲಯದ ಗರ್ಭಗುಡಿಯಲ್ಲಿ ವಿಶೇಷ ಪುಷ್ಪಾಲಂಕಾರ ಹಾಗೂ ಪೂಜಾ ಕೈಂಕರ್ಯ ಕೈಗೊಂಡು ಮಹಾಮಂಗಳಾತಿ
ಸೇವಾ ಕಾರ್ಯ ವಿಸ್ತರಿಸಿದ ಕೀರ್ತಿ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳಿಗೆ ಸಲ್ಲುತ್ತದೆ
ಭಾರತ ದೇಶವು ಆಧ್ಯಾತ್ಮಿಕವಾಗಿ, ಧಾರ್ಮಿಕವಾಗಿ ಪರಂಪರೆಯ ಇತಿಹಾಸವನ್ನು ಗರ್ಭಂತರಿಸಿಕೊಂಡಿರುವ ಕಾರಣಕ್ಕೆ ಜಗತ್ತಿನ ಮುಂದುವರಿದ ದೇಶಗಳು ಕೂಡ ಭಾರತ ದೇಶದತ್ತ ತಿರುಗಿ ನೋಡುವಂತಾಗಿದೆ
ಎಚ್‌.ಬಿ. ನವೀನ್‌ ಕುಮಾರ್‌ ಅವಿರೋಧ ಆಯ್ಕೆ
ನವೀನ್ ಅವರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆ ಪ್ರಕಟ
ನಗರದ ಹೊರ ವಲಯದಲ್ಲಿ ಭ್ರೂಣಲಿಂಗ ಪತ್ತೆ ಜಾಲ ಪತ್ತೆ
- ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ,ಭ್ರೂಣಲಿಂಗ ಪತ್ತೆ ದಂದೆ ನಡೆಸುತ್ತಿದ್ದ ನರ್ಸ್ ಶ್ಯಾಮಲ ಈಕೆಯ ಸಹೋದರ ಗೋವಿಂದರಾಜ್
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 14324
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved