• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಟ್ಕಳ ಅರ್ಬನ್ ಬ್ಯಾಂಕಿಗೆ ₹85 ಲಕ್ಷ ಲಾಭ
ಇಲ್ಲಿಯ ಪ್ರತಿಷ್ಠಿತ ಭಟ್ಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ೬೧ನೇ ವರ್ಷದ ೨೦೨೪-೨೫ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯು ನಗರದ ಕಮಲಾವತಿ ರಾಮನಾಥ ಶ್ಯಾನಭಾಗ ಸಭಾ ಭವನದಲ್ಲಿ ಬ್ಯಾಂಕಿನ ಅಧ್ಯಕ್ಷೆ ಮೆಹಬೂಬಿ ಪಟೇಲ್ ಅಧ್ಯಕ್ಷತೆಯಲ್ಲಿ ನಡೆಯಿತು.
ಮೃತ್ಯುಂಜಯ ಶ್ರೀಗಳ ಉಚ್ಚಾಟಿಸಿದ ಕ್ರಮ‌ ಖಂಡನೀಯ: ಪಂಚಮಸಾಲಿ ಸಮಾಜ
ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರುಗಳಾದ ಬಸವ ಜಯ ಮೃತ್ಯಂಜಯ ಶ್ರೀಗಳನ್ನು ಉಚ್ಛಾಟಿಸಿದ ಟ್ರಸ್ಟ್ ಕಮೀಟಿ ಕ್ರಮವನ್ನು ಖಂಡಿಸಲಾಗುವುದು. ಶ್ರೀಗಳನ್ನು ಉಚ್ಛಾಟಿಸಿದ ಟ್ರಸ್ಟ್ ಕಮಿಟಿಯು ಭವಿಷ್ಯದಲ್ಲಿ ಕೈಗೊಳ್ಳುವ ಯಾವುದೇ ಕ್ರಮಗಳಿಗೆ ಬದ್ಧರಾಗಿರುವುದಿಲ್ಲ. ಟ್ರಸ್ಟ್ ‌ಕಮಿಟಿಯು ತಾಲೂಕುಗಳಲ್ಲಿ ಯಾವುದೇ ಕಾರ್ಯ ಚಟುವಟಿಕೆ ಕೈಗೊಂಡರೆ ಬಹಿಷ್ಕರಿಸಲಾಗುವುದು ಎಂದು ಸಭೆಯಲ್ಲಿ ನಿರ್ಣಯಿಸಲಾಯಿತು.
ಜಾತಿಗಣತಿ: ಸರ್ವರ್ ಸಮಸ್ಯೆಗೆ ಶಿಕ್ಷಕರು ಹೈರಾಣು
ಕಳೆದ ಸೆ. ೨೨ರಿಂದ ರಾಜ್ಯ ಸರ್ಕಾರದಿಂದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ಚಾಲನೆ ನೀಡಲಾಗಿದ್ದು, ಶಹರ ಮತ್ತು ಗ್ರಾಮೀಣ ಪ್ರದೇಶಗಳಲ್ಲೂ ನೆಟ್‌ವರ್ಕ್‌ ಸಿಗದ ಹಿನ್ನೆಲೆ ನಾಲ್ಕನೇ ದಿನವೂ ಸಮಸ್ಯೆ ತಪ್ಪಿಲ್ಲ. ಬಹುತೇಕ ಕಡೆಗಳಲ್ಲಿ ಗುರುವಾರವೂ ಸರ್ವರ್ ಸಮಸ್ಯೆ ಮರುಕಳಿಸಿದೆ.
ಎಸ್‌ಟಿ ಪಟ್ಟಿಗೆ ಅನ್ಯ ಸಮುದಾಯ ಸೇರ್ಪಡೆಗೆ ವಿರೋಧ
ಅನ್ಯ ಸಮುದಾಯದವರನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಿದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಅನ್ಯಾಯವಾಗುತ್ತದೆ. ಒಂದು ವೇಳೆ ಸರ್ಕಾರ ಪ್ರಸ್ತಾವನೆ ಕಳುಹಿಸಿ ಸೇರ್ಪಡೆಗೆ ಮುಂದಾದರೆ ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ.
ಸಾಮಾಜಿಕ, ಶೈಕ್ಷಣಿಕ ಗಣತಿ ಮುಂದೂಡುವಂತೆ ಗಣತಿದಾರರಿಂದ ಮನವಿ
ಸಮೀಕ್ಷೆಗೆ ನೀಡಲಾಗುವ ಹೊಸ ವರ್ಷನ್ ಓಪನ್ ಆಗದೆ ಇರುವುದು, ನಿಯೋಜಿಸಿರುವ ಮನೆಗಳ ಲೊಕೇಶನ್ ಸಿಗದೇ ಇರುವುದು, ನಿಗದಿಪಡಿಸಿರುವ ಮನೆಗಳು ಒಂದೇ ಕಡೆ ಇಲ್ಲದಿರುವುದು, ಮನೆ ಸಮೀಕ್ಷೆ ಮಾಡಿದ ನಂತರ ಸಬ್ಮಿಟ್ ಆಗದೇ ಇರುವುದು, ಓಟಿಪಿ ಸಮಸ್ಯೆ, ಹೀಗೇ ಹತ್ತು ಹಲವಾರು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿದೆ.
ಹಿಂದೂ- ಮುಸ್ಲಿಂ ಸಾಮರಸ್ಯಕ್ಕೆ ಮುನ್ನುಡಿ ಬರೆದ ದಸರಾ ಪುರಾಣ ಪ್ರವಚನ
ಅಲ್ಲಿ- ಇಲ್ಲಿ ಹಿಂದೂ ಮುಸ್ಲಿಮರ ನಡುವೆ ಸಾಮರಸ್ಯದ ಕಂದಕ ಹೆಚ್ಚುತ್ತಿರುವ ವೇಳೆ ಗೊಜನೂರ ಗ್ರಾಮದಲ್ಲಿ ಹಿಂದೂ ಮುಸ್ಲಿಂರಲ್ಲಿ ಸಹೋದರತೆಯ ಭಾವನೆ ಉಂಟು ಮಾಡುವಲ್ಲಿ ದೇವಿಯ ಪುರಾಣ ಪ್ರವಚನ, ಆರಾಧನೆ ಸಹಕಾರಿಯಾಗಿದೆ.
ಎಸ್ಟಿ ಸಮಾಜಕ್ಕೆ ಇತರ ಜಾತಿ ಸೇರಿಸದಂತೆ ಪ್ರತಿಭಟನೆ
ಎಸ್ಟಿ ಸಮಾಜಕ್ಕೆ ಯಾವುದೇ ಇತರ ಜಾತಿಗಳನ್ನು ಸೇರಿಸಿ ನಮ್ಮ ಹಕ್ಕುಗಳನ್ನು ಮೊಟಕುಗೊಳಿಸದಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಮುಖಂಡರು ಗುರುವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನಾಟಕ, ಸಿನಿಮಾ ಹೆಚ್ಚು ಪ್ರಭಾವ ಬೀರುವ ಮಾಧ್ಯಮ
ದೃಶ್ಯ ಮಾಧ್ಯಮ, ನಾಟಕ, ಸಿನಿಮಾ ಇವು ಹತ್ತಾರು ಪುಸ್ತಕ ಓದುವ ಜ್ಞಾನವನ್ನು ಒಂದೇ ವೇದಿಕೆಯಲ್ಲಿ ತೆರೆದಿಡುತ್ತವೆ. ಆದ್ದರಿಂದ ನೋಡುಗರಲ್ಲಿ ಹೆಚ್ಚು ಪ್ರಭಾವ ಬೀರುವ ಮಾಧ್ಯಮಗಳಾಗಿವೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
ತಳವಾರ ಹೆಸರಲ್ಲಿ ನಕಲಿ ಎಸ್‌ಟಿ ಪ್ರಮಾಣಪತ್ರ, ವಾಲ್ಮೀಕಿ ಸಮಾಜ ಪ್ರತಿಭಟನೆ
ನಾಯಕ ತಳವಾರ ಮತ್ತು ಪರಿವಾರ ಮಾತ್ರ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು ಹಿಂದುಳಿದ ವರ್ಗದ ಜಾತಿಗಳಿಗೆ ತಳವಾರ ಹೆಸರಿನಲ್ಲಿ ನಕಲಿ ಎಸ್.ಟಿ. ಜಾತಿ ಪ್ರಮಾಣ ಪತ್ರ ನೀಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ವಾಲ್ಮೀಕಿ ನಾಯಕ ಸಮಾಜದ ಜನರು ಗುರುವಾರ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್ ಆರ್.ಎಚ್. ಭಾಗವಾನ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ವಿಜಯ ದಶಮಿ ದುಷ್ಟರ ಸಂಹಾರ, ಶಿಷ್ಟರ ರಕ್ಷಣೆ ಪ್ರತೀಕ-ನಿತ್ಯಾನಂದ ಕುಂದಾಪುರ
ವಿಜಯ ದಶಮಿಯು ದುಷ್ಟರ ಸಂಹಾರ ಹಾಗೂ ಶಿಷ್ಟರ ರಕ್ಷಣೆ ಪ್ರತೀಕವಾಗಿದೆ ಎಂದು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಹೇಳಿದರು.
  • < previous
  • 1
  • ...
  • 966
  • 967
  • 968
  • 969
  • 970
  • 971
  • 972
  • 973
  • 974
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved