• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜ್ಞಾನ-ತಂತ್ರಜ್ಞಾನ ಲೇಖನ ಸರಳವಾಗಿದ್ದಷ್ಪು ಹೆಚ್ಚು ಓದುಗರನ್ನು ತಲುಪಲು ಸಾಧ್ಯ: ರವಿ ಹೆಗಡೆ
ಮೊದಲೆಲ್ಲ ವಿಜ್ಞಾನ ಲೇಖನಗಳೆಂದರೆ ಜಟಿಲವಾಗಿದ್ದು, ಸಾಮಾನ್ಯ ಓದುಗರನ್ನು ತಲುಪುವುದು ಕಷ್ಟ ಎನ್ನುವ ಪರಿಸ್ಥಿತಿ ಇತ್ತು. ಆದರೆ ಹೊಸ ತಲೆಮಾರಿನ ಬರಹಗಾರರು ಅದನ್ನು ಸರಳೀಕರಿಸಿ ಜನಪ್ರಿಯರಾಗಿದ್ದಾರೆ.
ವಾಲ್ಮೀಕಿ ಸಮಾಜ ತುಳಿಯುವ ಹುನ್ನಾರ, ಹೊಸಪೇಟೆಯಲ್ಲಿ ಪ್ರತಿಭಟನೆ
ಕುರುಬ ಹಾಗೂ ಇತರ ಸಮಾಜಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಹೊಸಪೇಟೆ ತಾಲೂಕು ವಾಲ್ಮೀಕಿ ನಾಯಕ ಸಮಾಜದ ನೇತೃತ್ವದಲ್ಲಿ ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸಮೀಕ್ಷೆಯಲ್ಲಿ ಎದುರಾಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಆಗ್ರಹ
ಸರ್ಕಾರ ಘೋಷಿಸಿದ ಶೈಕ್ಷಣಿಕ ಹಾಗೂ ಸಾಮಾಜಿಕ ಗಣತಿ ಕಾರ್ಯದಲ್ಲಿ ತೀವ್ರ ತಾಂತ್ರಿಕ ತೊಂದರೆ ಅನುಭವಿಸುತ್ತಿದ್ದು, ಇವನ್ನು ಬಗೆಹರಿಸದಿದ್ದರೆ ಗಣತಿ ಮಾಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ಶಿಕ್ಷಕರು ತಾಲೂಕು ತಹಸೀಲ್ದಾರ್ ಹಾಗೂ ಗಣತಿ ಮುಖ್ಯಸ್ಥ ಎಸ್.ಆನಂದ ಅವರಿಗೆ ಮನವಿ ಸಲ್ಲಿಸಿತು.
ಸ್ವಚ್ಛ ಮನಸ್ಸಿನ ಹತ್ತು ವರ್ಷಗಳು
ಹತ್ತು ವರ್ಷಗಳ ಹಿಂದೆ ಸ್ವಚ್ಛ ಪರಿಸರ ನಿರ್ಮಾಣಕ್ಕಾಗಿ ಅಸ್ತಿತ್ವಕ್ಕೆ ಬಂದ ಇಲ್ಲಿನ ಪಹರೆ ವೇದಿಕೆ ಸ್ವಚ್ಛತೆಯ ಜೊತೆಗೆ ಸಮಾಜಸೇವೆ, ಪರಿಸರ ಸಂರಕ್ಷಣೆಯಲ್ಲಿ ತೊಡಗಿಕೊಂಡ ಅಪರೂಪದ ಮಾದರಿ ಸಂಘಟನೆ. ಇದಕ್ಕೀಗ ದಶಮಾನೋತ್ಸವದ ಸಡಗರ.
ರಜೆಯಲ್ಲಿ ವಿಶೇಷ ತರಗತಿ ನಡೆಸುತ್ತಿದ್ದ ಶಾಲೆಗಳಿಗೆ ಮುತ್ತಿಗೆ
ರಾಜ್ಯ ಸರ್ಕಾರ ರಾಜ್ಯದಲ್ಲಿನ ಎಲ್ಲ ಶಾಲೆ, ಕಾಲೇಜುಗಳಿಗೆ ಸೆ. 20 ರಿಂದ ಅಕ್ಟೋಬರ್ 7ರ ವರೆಗೆ ರಜೆ ಘೋಷಿಸಿದೆ. ಆದರೆ, ಈ ಕ್ರಿಶ್ಚಿಯನ್ ಶಾಲೆಗಳಲ್ಲಿ ಅಧ್ಯಯನ ಮಾಡುವ ಹಿಂದೂ ವಿದ್ಯಾರ್ಥಿಗಳಿಗೆ ತೊಂದರೆ ನೀಡಲು ವಿಶೇಷ ತರಗತಿ, ಪರೀಕ್ಷೆಗಳನ್ನು ನಡೆಸುತ್ತಿವೆ. ಇದು ಹಿಂದೂಗಳ ಧಾರ್ಮಿಕ ಭಾವನೆ ಹತ್ತಿಕ್ಕುವ ಪ್ರಯತ್ನವಾಗಿದೆ.
ಬಿಪಿಎಲ್‌ ಕಾರ್ಡ್‌ ರದ್ದತಿ: ಮಾನದಂಡ ಬದಲಿಸಿ!
ಬಿಪಿಎಲ್‌ ಕಾರ್ಡ್‌ಗಳು ರದ್ದಾಗುವುದಿಲ್ಲ. ಬದಲಿಗೆ ಎಪಿಎಲ್‌ ಕಾರ್ಡ್‌ಗಳಾಗಿ ಮಾರ್ಪಡಾಗುತ್ತವೆ ಎಂದು ಅಧಿಕಾರಿ ವರ್ಗ ಹೇಳುತ್ತದೆ. ಆದರೆ, ಬಿಪಿಎಲ್‌ಗೆ ಸಿಗುವಷ್ಟು ಸೌಲಭ್ಯ ಸಿಗುವುದಿಲ್ಲವಾದ್ದರಿಂದ ಎಪಿಎಲ್‌ ಇದ್ದರೂ ಅಷ್ಟೇ. ಇಲ್ಲದಿದ್ದರೂ ಅಷ್ಟೇ ಎಂಬ ಅಸಮಾಧಾನ ಜನರದ್ದು.
ಕೆರೆ ನೀರು ಹೊರಹಾಕಿ; ಹೊಸ ನೀರು ತುಂಬಿಸಿ
ಹೆಬ್ಬಾಳದ ಗ್ರಾಮದ ಕೆರೆಗೆ ಈ ಹಿಂದೆ ಮಲಪ್ರಭಾ ಕಾಲುವೆಯಿಂದ ನೀರು ತುಂಬಿಸಿಕೊಳ್ಳುವ ಸಂದರ್ಭದಲ್ಲಿ ಕೆರೆಯಲ್ಲಿ ಮೊದಲಿದ್ದ ಕಲುಷಿತ ನೀರನ್ನು ಹೊರ ಹಾಕದೆ ಇರುವುದರಿಂದ ಪ್ರಸ್ತುತ ಕರೆಯ ನೀರು ಮತ್ತಷ್ಟು ಕಲುಷಿತಗೊಂಡಿದೆ.
ಸ್ವಚ್ಛತೆ ನಮ್ಮ ಮನೆಯಿಂದಲೆ ಆಗಲಿ
ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯಬಾರದು. ಅದನ್ನು ಹಸಿಕಸ ಮತ್ತು ಒಣ ಕಸವನ್ನಾಗಿ ವಿಂಗಡಿಸುವ ಮೂಲಕ ನಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಡಬೇಕು
ಕೈಕೊಟ್ಟ ಆ್ಯಪ್‌, ಸಮೀಕ್ಷೆದಾರ ಪರದಾಟ
ಜಿಲ್ಲೆಯಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ನೆಟ್ ವರ್ಕ್ ಸಮಸ್ಯೆಯಾಗುತ್ತಿದೆ
ದಸರಾ ಎಲ್ಲರೂ ಒಟ್ಟಾಗಿ ಆಚರಿಸುವ ಹಬ್ಬ: ಶ್ರೀಗಂಧ ಶೇಠ
ಎಲ್ಲ ಸಮಾಜದ ಬಾಂಧವರನ್ನು ಹತ್ತಿರದಿಂದ ನೋಡಿದ್ದೇನೆ. ಅದರಲ್ಲಿ ಎಸ್‌ಎಸ್‌ಕೆ ಸಮಾಜ ಬಾಂಧವರು ಸ್ವ ಉದ್ಯೋಗದಲ್ಲಿ ಸಂತೃಪ್ತಿ ಕಾಣುವ ಮೂಲಕ ಸದೃಢ ಸಮಾಜಕ್ಕೆ ಶಕ್ತಿ ತುಂಬುತ್ತಿದ್ದಾರೆ. ಅವರು ಸ್ವ ಉದ್ಯೋಗದಿಂದ ಸ್ವಾವಲಂಬಿಯಾಗಿ ಬದುಕಬಹುದೆಂದು ತೋರಿಸಿಕೊಟ್ಟಿದ್ದಾರೆ.
  • < previous
  • 1
  • ...
  • 967
  • 968
  • 969
  • 970
  • 971
  • 972
  • 973
  • 974
  • 975
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved