• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋರ್ಟ್‌ನಲ್ಲಿ ಬುರುಡೆ ಚಿನ್ನಯ್ಯನ ತಪ್ಪೊಪ್ಪಿಗೆ
ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಗುರುವಾರ ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯದಲ್ಲಿ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಲಾಯಿತು.
ಆಂಧ್ರ ಭ್ರೂಣ ಹತ್ಯೆ ಸುಳಿವು ಕೊಟ್ಟ ಗರ್ಭಿಣಿ!

  ಗರ್ಭಿಣಿಯೊಬ್ಬಳ ಮೂಲಕ ಡೆಕಾಯ್ ಆಪರೇಷನ್ ನಡೆಸಿ ಹೆಣ್ಣು ಭ್ರೂಣ ಹತ್ಯೆ ನಡೆಸುವ ದಂಧೆಕೋರರ ಗ್ಯಾಂಗ್ ಪತ್ತೆ ಹಚ್ಚಲಾಗಿದೆ.   ಆರೋಗ್ಯಾಧಿಕಾರಿ ಡಾ। ಕೆ.ಮೋಹನ್ ಆಂಧ್ರದಲ್ಲಿ  ಭ್ರೂಣ ಹತ್ಯೆ ಯತ್ನ ಪ್ರಕರಣದ ಸುಳಿವು ನೀಡಿ, ಅಲ್ಲಿನ ದಂಧೆಕೋರರ ಪತ್ತೆಗೆ ನೆರವಾಗಿರುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪುದುಚೇರಿಯಲ್ಲಿ ಕಾರು ನೋಂದಾಯಿಸಿ ರಾಜ್ಯಕ್ಕೆ ತೆರಿಗೆ ವಂಚಿಸಿದ ಕೈ ಶಾಸಕ?

ಹಣ ಉಳಿಸಲೆಂದು ಪುದುಚೇರಿಯಲ್ಲಿ ಕಾರು ನೋಂದಣಿ ಮಾಡಿಸಿ, ಸರ್ಕಾರಕ್ಕೆ ತೆರಿಗೆ ಕಟ್ಟದ ಆರೋಪ ನಾಗಠಾಣ ಮೀಸಲು ಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡ ವಿರುದ್ಧ ಕೇಳಿ ಬಂದಿದೆ. ಅಧಿಕೃತವಾಗಿ ಫಲಕ ಹಾಕಿಕೊಂಡು ಬಳಸುತ್ತಿರುವ ಕಾರು ಪುದುಚೇರಿಯ ವಿಲ್ಲೈನೂರ್‌ ಆರ್‌ಟಿಒ ಕಚೇರಿಯಲ್ಲಿ ನೋಂದಣಿಯಾಗಿದೆ.

ಸಂಗಮೇಶ್ವರ ಪಿಎಸಿಎಸ್‌ಗೆ ₹79.40 ಲಕ್ಷ ಲಾಭ: ಕೆ.ಎಲ್.ಚಂದ್ರೇಗೌಡ
ಬಾಳೆಹೊನ್ನೂರು, ಸಂಗಮೇಶ್ವರಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ 2024-25ನೇ ಸಾಲಿನಲ್ಲಿ ₹70.40 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ.ಎಲ್.ಚಂದ್ರೇಗೌಡ ತಿಳಿಸಿದರು.
ಸಮಯ ಪಾಲನೆ ಮಾಡದ ಸರ್ಕಾರಿ ಬಸ್ಸುಗಳಿಂದ ಶಾಲಾ ಮಕ್ಕಳಿಗೆ ತೊಂದರೆ: ಚಂದ್ರಮ್ಮ
ನರಸಿಂಹರಾಜಪುರ, ಸರ್ಕಾರಿ ಬಸ್ಸುಗಳು ಮನಸ್ಸೋ ಇಚ್ಛೆ ಬರುತ್ತಿವೆ. ಸಮಯಕ್ಕೆ ಸರಿಯಾಗಿ ಬಾರದೇ ಶಾಲಾ, ಕಾಲೇಜುಗಳ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಕು. ಚಂದ್ರಮ್ಮ ಆರೋಪಿಸಿದರು.
ಗ್ರಾಮೀಣ ಉತ್ಪನ್ನಗಳನ್ನು ಖರೀದಿಸಿ, ಪ್ರೋತ್ಸಾಹಿಸಿ: ಅನಿತಾ
ಶೃಂಗೇರಿ, ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಉತ್ಪಾದನೆ, ಕೈಮಗ್ಗ, ಗೃಹ, ಕರಕುಶಲ ಕೈಗಾರಿಕೆಗಳ ಮೂಲಕ ಉತ್ಪಾದಿಸುವ ಉತ್ಪನ್ನಗಳನ್ನು ಖರೀದಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಕೆರೆ ಪಂಚಾಯಿತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಅನಿತಾ ಸಲಹೆ ನೀಡಿದರು.
ಕೊಪ್ಪ ಗಾಯತ್ರಿ ಸೌಹಾರ್ದಕ್ಕೆ ₹೪೪.೯೧ ಲಕ್ಷ ಲಾಭ: ಮಂಗಳ ಪ್ರವೀಣ್
ಕೊಪ್ಪ, ಗಾಯಿತ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರ ಸಂಘ ನಿಯಮಿತ, ಕೊಪ್ಪ ಇದರ ೨೦೨೪-೨೫ ನೇ ಸಾಲಿನ ೨೫ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷೆ ಮಂಗಳ ಪ್ರವೀಣ್ ಅಧ್ಯಕ್ಷತೆಯಲ್ಲಿ ಗಾಯತ್ರಿ ಸಾಂಸ್ಕೃತಿಕ ಭವನದಲ್ಲಿ ನಡೆಯಿತು.
ನ್ಯೂ ಮಿನರ್ವಾ ಮಿಲ್ ಮುಚ್ಚುವ ಭೀತಿಯಲ್ಲಿ ಕಾರ್ಮಿಕರು
ಹನುಮಂತಪುರ ಸಮೀಪ ಇರುವ ನ್ಯೂ ಮಿನರ್ವಾ ಮಿಲ್ ಮತ್ತು ರಾಷ್ಟ್ರೀಯ ಜವಳಿ ನಿಗಮ ಮುಚ್ಚಿರುವುದರಿಂದ ಕಾರ್ಮಿಕರ ಜೀವನ ಸ್ಥಿತಿ ಮತ್ತು ಕುಟುಂಬಗಳು ಅರ್ಥಿಕ ಸ್ಥಿತಿ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಘಟಕವನ್ನು ಪುನರ್ ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ನ್ಯೂ ಮಿನರ್ವ ಮಿಲ್ ವರ್ಕರ್ಸ್‌ ಯೂನಿಯನ್‌ನಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ೧೯೩೬ರ ಉದ್ಯೋಗ ಹಕ್ಕುಗಳ ಕಾಯ್ದೆಯ ಅಡಿಯಲ್ಲಿ ಉದ್ಯೋಗದಾತರು ಮಾಸಿಕ ಸಂಬಳ ಚೀಟಿಗಳನ್ನು ನೀಡಬೇಕಾದರೂ, ಹಾಸನದ ಮಿಲ್ ಆಡಳಿತವು ಈ ನಿಯಮ ಪಾಲನೆ ಮಾಡುತ್ತಿಲ್ಲ ಎಂದು ದೂರಿದರು.
ವಿಶ್ವಮಾನವ ತತ್ವ ಸಾರಿದ ಕುವೆಂಪು ಎಲ್ಲರಿಗೂ ಮಾದರಿ
ಧರ್ಮಾಂಧತೆಯ ಮಡುವಿನಲ್ಲಿ ನಲುಗುತ್ತಿರುವ ಜನತೆಗೆ ಕುವೆಂಪುರವರ ಚಿಂತನೆಗಳು ದಾರಿದೀಪವಾಗಿವೆ. ಇಂದಿನ ತಲೆಮಾರು ಕುವೆಂಪುರವರನ್ನು ಓದಿಕೊಳ್ಳುವ ಅಗತ್ಯವಿದೆ ಎಂದು ಹಿರಿಯ ಸಾಹಿತಿ ಪ್ರೊ. ಸೈಯದ್ ಶಹಬುದ್ದೀನ್ ಅಭಿಪ್ರಾಯಪಟ್ಟರು. ಎಲೆಮರೆಕಾಯಿಯಂತಹ ಸಾಧಕರನ್ನು ಗುರುತಿಸಿ ಮುನ್ನೆಲೆಗೆ ತರುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಸಾಹಿತಿಗಳು ವೈಚಾರಿಕ ಹಾಗೂ ವೈಜ್ಞಾನಿಕ ದೃಷ್ಠಿಕೋನದಲ್ಲಿ ಸಾಹಿತ್ಯ ರಚಿಸಬೇಕು ಎಂದರು. ನಗರದ ಸ್ಕೌಟ್ಸ್ ಗೈಡ್ಸ್ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ “ಹಾಸನ ದಸರಾ ಕವಿಗೋಷ್ಠಿ” ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರಿಗೆ ತರಬೇತಿ ಜತೆಗೆ ಆರ್ಥಿಕ ನೆರವು ಬೇಕು
ತಗಡೂರು ಹಾಸ್ಟೆಲ್ ಸಮುದಾಯ ಭವನದಲ್ಲಿ ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಇಲಾಖೆ, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಬಲವರ್ಧನ ಸಂಸ್ಥೆ, ರಂಗನಾಥ ಸ್ವಾಮಿ ಸಂಜೀವಿನಿ ಮಹಿಳಾ ಒಕ್ಕೂಟ ಆಯೋಜಿಸಿದ್ದ 6ನೇ ವರ್ಷದ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಹಿಂದುಳಿದ ವರ್ಗಗಳು ಹೆಚ್ಚು ಇರುವ ತಗಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀ ಶಕ್ತಿ ಹಾಗೂ ಸ್ವಸಹಾಯ ಸಂಘದ ಸದಸ್ಯರಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೇ ತರಬೇತಿ ಶಿಬಿರಗಳನ್ನು ಆಯೋಜಿಸಬೇಕು ಈ ಭಾಗದ ಮಹಿಳಾ ಸದಸ್ಯರು ಸ್ವಾವಲಂಬಿಗಳಾಗಲು ಗ್ರಾಮ ಪಂಚಾಯಿತಿಯಿಂದ ಹೆಚ್ಚಿನ ಸಹಕಾರ ನೀಡುವುದಾಗಿ ತಿಳಿಸಿದರು.
  • < previous
  • 1
  • ...
  • 970
  • 971
  • 972
  • 973
  • 974
  • 975
  • 976
  • 977
  • 978
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved