• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಆದರ್ಶ ಪಾಲಿಸಿ
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮ ದಿನವನ್ನು ಬಿಜೆಪಿ ವತಿಯಿಂದ ಆಚರಣೆ ಮಾಡಲಾಗುತ್ತಿದೆ ಎಂದು ಮಲೆ ಮಹದೇಶ್ವರ ಮಂಡಲದ ಬಿಜೆಪಿ ಅಧ್ಯಕ್ಷ ಚಂಗವಾಡಿ ರಾಜು ತಿಳಿಸಿದರು.
ಮಹದೇಶ್ವರ ಧಾಮವನ್ನು ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಣೆ ಬೇಡ
ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ಹುಲಿ ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಣೆ ಮಾಡಬಾರದೆಂದು ಪೊನ್ನಾಚಿ ಗ್ರಾಪಂ ವ್ಯಾಪ್ತಿಯ ಸುತ್ತಮುತ್ತಲಿನ ಗ್ರಾಮಸ್ಥರು ಗುರವಾರ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಂದುವಾಡ ಕೆರೆ ಸುತ್ತ ಸ್ವಚ್ಛತೆ: 350 ಕೆಜಿ ಪ್ಲಾಸ್ಟಿಕ್ ಸಂಗ್ರಹ
ಜಿಲ್ಲಾಡಳಿತದಿಂದ ಗುರುವಾರ ನಡೆದ ಕುಂದುವಾಡ ಕೆರೆ ಸುತ್ತ ಸ್ವಚ್ಚತಾ ಹೀ ಸೇವಾ ಕಾರ್ಯದಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಭಾಗಿಯಾಗಿ, ಕಸ ಸಂಗ್ರಹಿಸಿ ಮಾತನಾಡಿದರು.
ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿ ಸಂತಾಪ
ಎಲ್ ಭೈರಪ್ಪನವರ ನಿಧನಕ್ಕೆ ಹೋಬಳಿ ಕೇಂದ್ರದಲ್ಲಿ ವಿವಿಧ ಸಂಘ ಸಂಸ್ಥೆಗಳು, ಗ್ರಾಮಸ್ಥರು ಗುರುವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ಸಾಹಿತಿ ಎಸ್ ಎಲ್ ಭೈರಪ್ಪನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಜಗನ್ನಾಥ್ ಮಾತನಾಡಿ, ಎಸ್ ಎಲ್ ಭೈರಪ್ಪನವರು ನಮ್ಮ ತಂದೆಯವರಾದ ದಿವಂಗತ ಶ್ರೀನಿವಾಸ್ ಅಯ್ಯಂಗಾರ್ ಅವರ ಶಿಷ್ಯರಾಗಿದ್ದರು. ನಮ್ಮ ತಂದೆಯವರು ಬದುಕಿದ್ದ ಸಂದರ್ಭದಲ್ಲಿ ಅನೇಕ ಬಾರಿ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸುತ್ತಿದ್ದರು. ಬಹಳ ಸರಳವಾದ ವ್ಯಕ್ತಿತ್ವ ಅವರದ್ದು. ಸಾಹಿತ್ಯ ಲೋಕದಲ್ಲಿ ತನ್ನದೇ ಆದ ಛಾಪು ಮಾಡಿಸಿದ್ದರು ಎಂದು ನೆನೆದರು.
ಇಂದು 850ಕ್ಕೂ ಅಧಿಕ ಕಾನೂನು ಸಲಹಾ ಕೇಂದ್ರ ಆರಂಭ
ಹೈಕೋರ್ಟ್ ನ್ಯಾಯಮೂರ್ತಿ ರವಿ ವಿ. ಹೊಸಮನಿ ಉದ್ಘಾಟನೆ: ನ್ಯಾ.ಮಹಾವೀರ ಮ.ಕರೆಣ್ಣವರ ಮಾಹಿತಿ
ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸಿ
ಜಿಲ್ಲೆಯ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ವಿವಿಧ ಹಕ್ಕೋತ್ತಾಯಗಳಿಗೆ ಆಗ್ರಹಿಸಿ ನಗರದಲ್ಲಿ ರಾಜ್ಯ ರೈತ ಸಂಘದ ವತಿಯಿಂದ ಬೈಕ್ ರ್‍ಯಾಲಿ ನಡೆಸಿ, ಜಿಲ್ಲಾಡಳಿತ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿ ಹಕ್ಕೋತ್ತಾಯ ಮಂಡಿಸಲಾಯಿತು
ಕಾಂಗ್ರೆಸ್, ಬಿಜೆಪಿ ತೊರೆದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಲೋಕಸಭಾ ಸದಸ್ಯ ಎಚ್.ಡಿ.ಕುಮಾರಸ್ವಾಮಿ ಅವರ ಅಭಿವೃದ್ಧಿ ಕಾರ್ಯ ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಜನಪರ ಹೋರಾಟ ಮೆಚ್ಚಿ ಜೆಡಿಎಸ್ ಸೇರ್ಪಡೆಗೊಂಡಿರುವುದಾಗಿ ನಗರಕೆರೆ ಪ್ರಸನ್ನ ಸ್ಪಷ್ಟಪಡಿಸಿದರು.
ರೈತರಿಂದ ಜಮೀನು ಖರೀದಿಸಿ ಹಣ ನೀಡದೆ ಬೆಂಗಳೂರು ಉದ್ಯಮಿಯಿಂದ ವಂಚನೆ
ಮುಂಗಡ ಹಣವಾಗಿ ಇಬ್ಬರಿಗೂ ಕೇವಲ 15 ಲಕ್ಷ ರು. ಮಾತ್ರ ನೀಡಿ ಬಾಕಿ ಕೋಟ್ಯಾಂತರ ರು. ಹಣವನ್ನು ಕಾರಿನೊಳಗೆ ಬ್ಯಾಗಿನಲ್ಲಿ ಇರಿಸಲಾಗಿದ್ದು, ನೋಂದಣಿ ಬಳಿಕ ನೀಡುವುದಾಗಿ ನಂಬಿಸಿ ಉಪನೋಂದಣಾ ಕಚೇರಿಯಲ್ಲಿ ತನ್ನ ಹೆಸರಿಗೆ ಖಾತೆ ಮಾಡಿಸಿಕೊಂಡಿದ್ದಾನೆ ಎಂದು ಆರೋಪಿಸಿದರು.
ಮೊಬೈಲ್ ಗೆ ಅಂಟಿಕೊಂಡು ಸಂಬಂಧಗಳ ಕೊಂಡಿಗಳು ಕಳಚುತ್ತಿವೆ: ಟಿ.ಎಸ್.ನಾಗಾಭರಣ
ಅಖಂಡ ಭಾರತದಲ್ಲಿ ತಾಯಿ ಚಾಮುಂಡೇಶ್ವರಿ ಅಮ್ಮನವರ ಪೂಜೆ ಮಾಡದಂತಹ ಗ್ರಾಮಗಳೇ ಇಲ್ಲ. ವಿಜಯನಗರದ ನಂತರ ರಾಜರು ಶ್ರೀರಂಗಪಟ್ಟಣದಲ್ಲಿ ದಸರಾ ಆಚರಿಸಿಕೊಂಡು ಬಂದಿದ್ದರು. ತದ ನಂತರ ಜನಪ್ರತಿನಿಧಿಗಳು ಸಹ ಬಹಳ ಅಚ್ಚುಕಟ್ಟಾಗಿ ಆಚರಿಕೊಂಡು ಬರುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಾನಪದ ಕಲೆಗಳು ಸಮಾಜ, ಸಂಸ್ಕೃತಿ ಮೂಲಬೇರಿದ್ದಂತೆ: ನಿರ್ಮಲಾನಂದನಾಥ ಶ್ರೀಗಳು
ಕ್ಷೇತ್ರಕ್ಕೆ ಆಗಮಿಸಿ ಸಾರ್ಥಕ ಕ್ಷಣಗಳನ್ನು ಅನುಭವಿಸಿದ್ದೇನೆ. ಗುರುಗಳ ಸಂಪರ್ಕ ಮತ್ತು ಆಶೀರ್ವಾದದಲ್ಲಿ ದಿವ್ಯವಾದ ವಾತಾವರಣ, ಭೈರವನ ಶ್ರೀಕ್ಷೇತ್ರದ ವಿರಾಟ ದರ್ಶನವಾಗಿದೆ. ಶ್ರೀಗಳು ನಮ್ಮೆಲ್ಲರನ್ನು ಆಶೀರ್ವದಿಸಿದ್ದಾರೆ. ನಮ್ಮ ಭಕ್ತಿ ಗೌರವದ ಪ್ರತೀಕವಾಗಿ ಅವರಿಗೆ ದೀರ್ಘ ದಂಡ ಪ್ರಣಾಮಗಳನ್ನು ಸಲ್ಲಿಸುತ್ತೇನೆ.
  • < previous
  • 1
  • ...
  • 972
  • 973
  • 974
  • 975
  • 976
  • 977
  • 978
  • 979
  • 980
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved