• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಪಿಎಲ್ ಕಾರ್ಡ್ ರದ್ದು: ರೈತ ಸಂಘ ವಿರೋಧ
ಕನಕಪುರ: ನಾವು ಬಡವರ ಪರ ಪಕ್ಷ ಎಂದು ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ಬಡವರ ಪಡಿತರ ಆಹಾರ ಚೀಟಿಯನ್ನು ಅವೈಜ್ಞಾನಿಕವಾಗಿ ರದ್ದು ಮಾಡಿ, ಬಡವರ ಅನ್ನ ಕಿತ್ತುಕೊಳ್ಳುತ್ತಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಆರೋಪಿಸಿದರು.
ಇಂದಿನಿಂದ ಶ್ರೀ ರಾಮೇಶ್ವರ ದಸರಾ ಉತ್ಸವ
ಇಲ್ಲಿನ ಶ್ರೀ ರಾಮೇಶ್ವರ ದಸರಾ ಉತ್ಸವದಲ್ಲಿ ಈ ವರ್ಷ ಗ್ರಾಮೀಣ ಕ್ರೀಡೆ, ಸಾಂಸ್ಕೃತಿಕ, ಕವಿಗೋಷ್ಠಿ ಸೇರಿದಂತೆ ಸೆ.26ರಿಂದ ಒಂದು ವಾರದ ಪರ್ಯಂತ ಅದ್ಧೂರಿಯಾಗಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಶ್ರೀ ರಾಮೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾಗೂ ದಸರಾ ಸಮಿತಿಯ ಉಪಾಧ್ಯಕ್ಷ ಡಿ.ಎಸ್.ವಿಶ್ವನಾಥ ಶೆಟ್ಟಿ ತಿಳಿಸಿದರು.
ಶಿವಮೊಗ್ಗ: ಕಳೆಗಟ್ಟಿದ ರೈತ, ಕಲಾ ದಸರಾ
ಮಹಾನಗರ ಪಾಲಿಕೆಯಿಂದ ಆಚರಿಸುತ್ತಿರುವ ನಾಡಹಬ್ಬ ದಸರಾ ಅಂಗವಾಗಿ ಗುರುವಾರ ರೈತ ದಸರಾದ ಎತ್ತಿನ ಗಾಡಿ ಜಾಥಾಕ್ಕೆ ನಗರದ ಸೈನ್ಸ್ ಮೈದಾನದಲ್ಲಿ ಪ್ರಗತಿಪರ ರೈತರಾದ ಕಮಲಮ್ಮ, ಟೀಕಪ್ಪ ಚಾಲನೆ ನೀಡಿದರು.
ಜನಗಣತಿಗೆ ತಾಂತ್ರಿಕ ದೋಷ ಸರಿಪಡಿಸಲು ಆಗ್ರಹ
ಮಾಗಡಿ: ರಾಜ್ಯ ಸರ್ಕಾರ ನಿಗದಿಪಡಿಸಿರುವ ಜನಗಣತಿ ಸಮೀಕ್ಷೆಗೆ ಇರುವ ತಾಂತ್ರಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಹಸೀಲ್ದಾರ್‌ ಶರತ್ ಕುಮಾರ್‌ಗೆ ಶಿಕ್ಷಕರು ಮನವಿ ಸಲ್ಲಿಸಿದರು.
ಗ್ರಾಮೀಣರು ಗುಡಿ ಕೈಗಾರಿಕೆ ಆರಂಭಿಸಿ ಸ್ವಾವಲಂಬಿಗಳಾಗಿ
ದೇವನಹಳ್ಳಿ: ಗ್ರಾಮೀಣ ಭಾಗದಲ್ಲಿ ಗುಡಿ ಕೈಗಾರಿಕೆಗಳನ್ನು ಪ್ರಾರಂಭಿಸಿ ಅವಶ್ಯಕ ವಸ್ತುಗಳನ್ನು ತಯಾರಿಸಿ ಸ್ವಾವಲಂಬಿಗಳಾಗಿ ಬದುಕಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಬೆಂಡೋಣೆ ವಿಎಸ್‌ಎಸ್‌ಎನ್ ನಲ್ಲಿ ಭಾರಿ ಅಕ್ರಮ
ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಸುಮಾರು ೫೦ಕ್ಕೂ ಹೆಚ್ಚು ಬಡ ರೈತ ಜನರಿಗೆ ಸಹಕಾರ ಸಂಘದ ನಿಯಮ ಮೀರಿ ನಕಲಿ ಠೇವಣಿ ಬಾಂಡ್ ವಿತರಿಸಿ ವಂಚನೆ ಮಾಡಿರುವ ಘಟನೆ ನಡೆದಿದೆ.
ಆಂಧ್ರದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ; ಸುಳಿವು ಕೊಟ್ಟಿದ್ದು ಮಂಡ್ಯ ಡಿಎಚ್‌ಒ
ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಹಾಕಿದ ಬಳಿಕ ಹೆಣ್ಣು ಮಕ್ಕಳ ಲಿಂಗಾನುಪಾತ ಹೆಚ್ಚಾಗಿದೆ. ಹೊರರಾಜ್ಯದ ದಂಧೆಕೋರರು ರಾಜ್ಯದ ಗರ್ಭಿಣಿಯರನ್ನು ಕರೆದೊಯ್ದು ಸ್ಕ್ಯಾನಿಂಗ್ ಮಾಡಿಸಿ ಭ್ರೂಣಹತ್ಯೆ ಮಾಡಿಸುವುದು ಕಬ್ಬು ಕಟಾವಿಗೆ ಬಂದಿದ್ದ ಗರ್ಭಿಣಿಯೊಬ್ಬರ ಮೂಲಕ ಬೆಳಕಿಗೆ ಬಂದಿದೆ.
ನಾನು ಸಿಎಂ ಆದ್ರೆ ಪೊಲೀಸರ ಕೈಗೆ ಎಕೆ-47 ನೀಡ್ತೀನಿ: ಯತ್ನಾಳ ಘೋಷಣೆ
ರಾಜ್ಯಾದ್ಯಂತ ಹಿಂದುತ್ವದ ಅಲೆ ಎದ್ದಿದ್ದು, ಇನ್ನೂ 2 ವರ್ಷ ಸಿದ್ದರಾಮಯ್ಯ ಹಾರಾಡಲಿ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಮುಖ್ಯಮಂತ್ರಿಯಾದರೆ ಪೊಲೀಸರ ಕೈಗೆ ಮೊದಲು ಎಕೆ-47 ನೀಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
ಕಲ್ಲು ತೂರಿದವರ ಬಂಧನಕ್ಕೆ ರೇಣುಕಾಚಾರ್ಯ 2 ದಿನ ಗಡುವು
ಫ್ಲೆಕ್ಸ್ ಹಾಕುವ ವಿಚಾರಕ್ಕೆ ಕಲ್ಲು ತೂರಾಟ, ಮನೆಗೆ ನುಗ್ಗಿ ಹಲ್ಲೆ ಮಾಡಿದ್ದ ಘಟನೆ ನಡೆದಿದ್ದ ಇಲ್ಲಿನ ಕಾರ್ಲ್ ಮಾರ್ಕ್ಸ್‌ ನಗರಕ್ಕೆ ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಬಿ.ಜಿ.ಅಜಯಕುಮಾರ ನೇತೃತ್ವದ ತಂಡ ಭೇಟಿ ನೀಡಿ, ಸ್ಥಳೀಯ ಹಿಂದೂಗಳಿಗೆ ಧೈರ್ಯ ತುಂಬಿದರು. ಯಮನೂರಪ್ಪ, ಮಾಲಾಶ್ರೀ ಎಂಬವರ ಮನೆಗಳಿಗೆ ಭೇಟಿ ನೀಡಿದರು. ನೊಂದವರ ನೋವು ಆಲಿಸಿದರು.
ಸೋನಿಯಾಗೆ ಕ್ರೈಸ್ತ, ರಾಗಾಗೆ ಮುಸ್ಲಿಂ ದೇಶ ಮಾಡೋ ಹಂಬಲ
ಕುರುಬ ಕ್ರಿಶ್ಚಿಯನ್‌, ನೇಕಾರ ಕ್ರಿಶ್ಚಿಯನ್‌, ಜೈನ ಕ್ರಿಶ್ಚಿಯನ್ ಸೇರಿದಂತೆ ಅನೇಕ ಜಾತಿಗಳ ಜೊತೆ ಕ್ರಿಶ್ಚಿಯನ್ ಅಂತಾ ಮಾಡಿದ್ದು, ಆ ಹೆಸರನ್ನೆಲ್ಲಾ ಕೇಳಿದರೆ ವಿದೇಶಿಶಕ್ತಿ ಇರುವ ಅನುಮಾನವಿದೆ. ಸೋನಿಯಾ ಗಾಂಧಿಗೆ ಭಾರತವನ್ನು ಕ್ರಿಶ್ಚಿಯನ್ ರಾಷ್ಟ್ರ ಮಾಡುವ ಹಂಬಲ ಹೊಂದಿದ್ದರೆ, ರಾಹುಲ್ ಗಾಂಧಿಗೆ ಮುಸ್ಲಿಂ ರಾಷ್ಟ್ರ ಮಾಡುವ ಹಂಬಲವಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆರೋಪಿಸಿದ್ದಾರೆ.
  • < previous
  • 1
  • ...
  • 974
  • 975
  • 976
  • 977
  • 978
  • 979
  • 980
  • 981
  • 982
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved