• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡ್ರೋನ್ ಬಳಸಿ ನ್ಯಾನೋ ಯೂರಿಯಾ ಗೊಬ್ಬರ ಸಿಂಪಡನೆ
ಪ್ರಗತಿಪರ ರೈತ ಪ್ರಕಾಶ ಶಿಗ್ಲಿ ಅವರು ಸೋಮವಾರ ತಾವು ಉಳುಮೆ ಮಾಡುವ ಹೊಲದಲ್ಲಿ ಡ್ರೋನ್ ಬಳಸಿ ನವೀನ ನ್ಯಾನೋ ಯೂರಿಯಾವನ್ನು ಸಿಂಪಡೆ ಮಾಡುವ ಕಾರ್ಯವನ್ನು ಶಾಸಕ ಎನ್‌.ಎಚ್‌. ಕೋನರಡ್ಡಿ ವೀಕ್ಷಿಸಿದರು.
ಕೃಷಿ ಸಚಿವನಾಗಲು ಎನ್‌. ಚೆಲುವರಾಯಸ್ವಾಮಿ ಅನ್‌ಫಿಟ್‌: ನಡಹಳ್ಳಿ
ರಾಜ್ಯ ಸರ್ಕಾರ 12.95 ಲಕ್ಷ ಮೆಟ್ರಿಕ್ ಟನ್ ಬೇಡಿಕೆ ಇಟ್ಟಿತ್ತು. ಅದರಲ್ಲಿ ಕೇಂದ್ರ ಸರ್ಕಾರ 11.17 ಲಕ್ಷ ಮೆಟ್ರಿಕ್ ಟನ್ ಪೂರೈಸಿದೆ. ಜುಲೈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರ 8.73 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಪೂರೈಕೆ ಮಾಡಿದೆ.
ಯೂರಿಯಾ ಸ್ಟಾಕ್‌ ಖಾಲಿ ಆಗಿದೆ!
Urea stock is empty
ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯುಳ್ಳ ಆಡಳಿತಗಾರ
ಕೆಂಪೇಗೌಡರು ದೂರದೃಷ್ಟಿಯುಳ್ಳ ಆಡಳಿತಗಾರರಾಗಿದ್ದರು. ಅವರ ದೃಷ್ಟಿಕೋನದಿಂದ ಬೆಂಗಳೂರು ನಗರವು ಅಭಿವೃದ್ಧಿ ಹೊಂದಿದ್ದು, ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ ಎಂದು ಕೊಳ್ಳೇಗಾಲ ಶಾಸಕ ಎ.ಅರ್.ಕೃಷ್ಣಮೂರ್ತಿ ಹೇಳಿದರು.
ಅರಣ್ಯಾಧಿಕಾರಿಗಳ ದಬ್ಬಾಳಿಕೆ ವಿರುದ್ಧ ಆ. 31ರಂದು ಪ್ರತಿಭಟನೆ
ಪಟ್ಟಣದ ಕಾವೇರಿ ವನ್ಯಜೀವಿ ವಿಭಾಗ ಹಾಗೂ ಮಲೆ ಮಾದೇಶ್ವರ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಅರಣ್ಯಾಧಿಕಾರಿಗಳ ದಬ್ಬಾಳಿಕೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಆ. 31ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ಸ್ಥಳ ಆಗಮಿಸಿ, ಮನವಿಗೆ ಸ್ಪಂದಿಸುವಂತೆ ಎರಡು ವಿಭಾಗಗಳ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ತಾಲೂಕು ಘಟಕದ ಅಧ್ಯಕ್ಷ ಅಮ್ಜಾದ್ ಖಾನ್ ಮನವಿ ಪತ್ರ ಸಲ್ಲಿಸಿದರು.
ಉಡುತೊರೆ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು
ತಾಲೂಕಿನ ಅಜ್ಜಿಪುರ ಸಫಾರಿ ಮಾರ್ಗದ ಮಧ್ಯೆ ಹರಿಯುವ ಉಡುತೊರೆ ಹಳ್ಳ ಮಳೆಗೆ ಉಕ್ಕಿಹರಿಯುತ್ತಿದ್ದು, ಗುಂಡಾಪುರ ಸಮೀಪದ ಉಡುತೊರೆ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಕೋಟಿ ಗಾಯಿತ್ರಿ ಜಪ ಯಜ್ಞದಲ್ಲಿ ಯುವಕರು ಹೆಚ್ಚು ಭಾಗವಹಿಸಿ: ವಿಜಯರಂಗ ಕೋಟೆ ತೋಟ
ಶೃಂಗೇರಿ ಶಿಷ್ಯ ಮಲೆನಾಡು ಹೆಬ್ಬಾರ ಬ್ರಾಹ್ಮಣ ಸಭಾ ಪ್ರಾರಂಭಿಸಿರುವ ಕೋಟಿ ಗಾಯಿತ್ರಿ ಜಪ ಯಜ್ಞದಲ್ಲಿ ಯುವಕರು ಹೆಚ್ಚಾಗಿ ಭಾಗವಹಿಸಬೇಕು ಎಂದು ಸಭಾದ ಕೇಂದ್ರ ಸಮಿತಿ ಅಧ್ಯಕ್ಷ ವಿಜಯರಂಗ ಕೋಟೆ ತೋಟ ಕರೆ ನೀಡಿದರು.
ದಲಿತ, ಕೂಲಿ ಕಾರ್ಮಿಕರಿಗೆ ಸಮುದಾಯ ಭವನಕ್ಕೆ ಮನವಿ: ವಸಂತಕುಮಾರ್‌
ತರೀಕೆರೆ ಪಟ್ಟಣದ ಸುಂದರೇಶ್ ಬಡಾವಣೆ, ಗಾಳಿಹಳ್ಳಿ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್‌ 26ರಲ್ಲಿ 2.20 ಎಕರೆ ಖಾಲಿ ಜಮೀನಿದ್ದು ಈ ಭಾಗದಲ್ಲಿ ಅತಿ ಹೆಚ್ಚು ಕೂಲಿ ಕಾರ್ಮಿಕರು ವಾಸಿಸುತ್ತಿದ್ದು, ಸಭೆ ಸಮಾರಂಭ ಆಚರಿಸಲು ಯಾವುದೇ ಸಮುದಾಯ ಭವನ ಇರುವುದಿಲ್ಲ.
ಸತ್ಕಾರ್ಯಗಳಿಂದ ಬದುಕು ಸಮೃದ್ಧ: ರಂಭಾಪುರಿ ಶ್ರೀ
ಮಾನವ ಜೀವನ ದೇವರು ಕೊಟ್ಟ ಉದಾತ್ತ ಕೊಡುಗೆ. ಯೌವನ ಸಂಪತ್ತು ಆಯುಷ್ಯ ಶ್ವತವಲ್ಲ. ನಾವು ಮಾಡುವ ಸತ್ಕಾರ್ಯಗಳ ಸಾಧನೆಯಿಂದ ಬದುಕು ಸಮೃದ್ಧಗೊಳ್ಳುವುದೆಂದು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
ಕೆಎಸ್‌ಒಯು: ವಿವಿಧ ಕೋರ್ಸ್‌ಗಳಿಗೆ ಪ್ರವೇಶ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2025-26ನೇ ಶೈಕ್ಷಣಿಕ ಸಾಲಿನ (ಜುಲೈ-ಅವೃತ್ತಿ) ಪ್ರಥಮ ವರ್ಷದ ಬಿ.ಎ, ಬಿ.ಕಾಂ, ಬಿ.ಎಸ್‌ಸ್ಸಿ, ಬಿ.ಲಿಬ್, ಐಎಸ್‌ಸಿ, ಬಿ.ಸಿ.ಎ, ಬಿ.ಬಿ.ಎ, ಬಿಎಸ್‌ಡಬ್ಲ್ಯೂ ಎಂ.ಎ, ಎಂ.ಕಾಂ, ಎಂ.ಎ, ಎಂ.ಸಿ.ಜೆ, ಎಂ.ಲಿಬ್. ಐಎಸ್‌ಸಿ, ಎಂಬಿಎ, ಎಂ.ಎಸ್ಸಿ, ಎಂಸಿಎ, ಎಂಎಸ್‌ಡಬ್ಲ್ಯೂ ಪಿಜಿ ಡಿಪ್ಲೊಮಾ, ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 12786
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved