• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಖ್ಯಾತ ಬಾಲಿವುಡ್ ಗಾಯಕ ಜುಬಿನ್ ಗಾನಕ್ಕೆ ಮರುಳಾದ ಯುವ ಸಮೂಹ
ವಿಶ್ವ ವಿಖ್ಯಾತ ಮೈಸೂರು ದಸರಾ‌ ಮಹೋತ್ಸವ ಅಂಗವಾಗಿ ನಗರದ ಉತ್ತನಹಳ್ಳಿ ರಿಂಗ್ ರಸ್ತೆಯ ಜ್ವಾಲಾಮುಖಿ ತ್ರಿಪುರ ಸುಂದರಿ ದೇವಸ್ಥಾನದ ಬಳಿ ಯುವ ದಸರಾ ಉಪ ಸಮಿತಿಯಿಂದ ಆಯೋಜಿಸಿದ್ದ ಮೂರನೇ ದಿನದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ‌ ಬಾಲಿವುಡ್ ನ ಖ್ಯಾತ ಗಾಯಕ ಜುಬಿನ್ ನೌಟಿಯಾಲ್ ಅವರ ಹೇ ತೋ ದಿಲ್ ಯಹ್ ರುಕ್ ಜಾ ಜರಾ ಎಂಬ ಹಾಡಿಗೆ ಮೈಸೂರಿನ‌ ಯುವ ಸಮೂಹ ಹುಚ್ಚೆದ್ದು ಕುಣಿಯಿತು.
ಶ್ರೀ ಅಂತರಘಟ್ಟಮ್ಮ ದೇವಿಗೆ ವಿಶೇಷ ನವ ಧಾನ್ಯಗಳಿಂದ ಅಲಂಕಾರ
ತರೀಕೆರೆ, ಪಟ್ಟಣದ ದೊಡ್ಡಯ್ಯನ ಬೀದಿಯ ಶ್ರೀ ಅಂತರಘಟ್ಟಮ್ಮ ದೇವಸ್ಥಾನದ ಸಾನ್ನಿಧಿಯಲ್ಲಿ ನವರಾತ್ರಿ 4ನೆ ದಿನದಂದು ಕೂಷ್ಮಾಂಡ ದೇವಿ ಅವತಾರದಲ್ಲಿ ಶ್ರೀ ಅಂತರಘಟ್ಟಮ್ಮ ದೇವಿಗೆ ವಿಶೇಷವಾಗಿ ನವಧಾನ್ಯಗಳಿಂದ ಅಲಂಕರಿಸಿ ಪೂಜಿಸಲಾಗಿದೆ ಎಂದು ದೇವಸ್ಥಾನದ ಶರವನ್ನರಾತ್ರಿ ವ್ಯವಸ್ಥಾಪಕ ಟಿ. ಆರ್. ಸೋಮಯ್ಯ ಹೇಳಿದರು.
ಡಾ.ಎಸ್.ಎಲ್.ಭೈರಪ್ಪ ಕನ್ನಡ ಸಾಹಿತ್ಯದ ಮೇರು ಲೇಖಕ: ರವಿ ದಳವಾಯಿ
ತರೀಕೆರೆ, ಖ್ಯಾತ ಕಾದಂಬರಿಕಾರರಾದ ಡಾ.ಎಸ್.ಎಲ್.ಭೈರಪ್ಪ ಕನ್ನಡ ಸಾಹಿತ್ಯದ ಮೇರು ಲೇಖಕರು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರವಿ ದಳವಾಯಿ ಹೇಳಿದರು.
ಮೈಸೂರು ದಸರಾ; ಎಲ್ಲೆಲ್ಲೋ ಗಾನಸುಧೆ : ನೃತ್ಯ ಸಂಗೀತಮಯ

ವಿಶ್ವವಿಖ್ಯಾತ ದಸರಾ ಮಹೋತ್ಸವ ಅಂಗವಾಗಿ ವಿವಿಧೆಡೆ ಆಯೋಜಿಸಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗಾನಸುಧೆ ಹರಿಯಿತು. ನೃತ್ಯ, ಸಂಗೀತ, ನಾಟಕ ಸೇರಿದಂತೆ ರಂಗು ರಂಗಿನ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯು ಪ್ರೇಕ್ಷಕರನ್ನು ರಂಜಿಸಿತು.

ಹಿರಿಯ ಸಾಹಿತಿ ಭೈರಪ್ಪ ಅಂತಿಮ ದರ್ಶನ ಪಡೆದ ಬೊಮ್ಮಾಯಿ
ಕಳೆದ ಶತಮಾನದ ದಿಗ್ಗಜರಲ್ಲಿ ತಮ್ಮದೇ ಆದ ಗುರುತು ಹೊಂದಿದ್ದ, ಕ್ರಿಯಾಶೀಲ ವ್ಯಕ್ತಿತ್ವವನ್ನು ಭೈರಪ್ಪ ಅವರು ಹೊಂದಿದ್ದರು. ಬಹಳಷ್ಟು ಸಾಹಿತಿಗಳು ಸಾಹಿತ್ಯ ರಚನೆಯಲ್ಲಿ ತಮ್ಮನ್ನು ತಾವು ಹೊರಗಡೆ ಇಟ್ಟು ವಿಶ್ಲೇಷಣೆ ಮಾಡುತ್ತಾರೆ. ಆದರೆ ಇವರು ಒಳಗಡೆ ನಿಂತು ಸಾಹಿತ್ಯ ರಚನೆ ಮಾಡುತ್ತಿದದ್ದು ಇವರ ವಿಶೇಷತೆ.
ರೈತ ಬಾಂಧವರೇ ಮಣ್ಣಿನ ಋಣ ತೀರಿಸಲಾಗದು: ಸಿ.ಚಂದನ್ ಗೌಡ
ಮಣ್ಣಿನ ಫಲವತ್ತತೆ, ಮಣ್ಣಿನ ರಕ್ಷಣೆ ಮತ್ತು ಮಣ್ಣಿನ ನಿರ್ವಹಣೆಯ ಬಗ್ಗೆ ಕೃಷಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಸವಾಲು ಮತ್ತು ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕಾಗಿ ಹಾಗೂ ಮಣ್ಣು ಮತ್ತು ಅನ್ನದ ಋಣ ತೀರಿಸುವ ಸಲುವಾಗಿ ಋಣದ ಪ್ರಜ್ಞೆಯೊಂದಿಗೆ ರೈತ ಕಲ್ಯಾಣ, ಪ್ರತಿಯೊಂದು ಗ್ರಾಮಗಳಲ್ಲಿ ‘ಮಣ್ಣು ರಕ್ಷಿಸಿ-ಮಣ್ಣಿಗೆ ಮರು ಜೀವ ವಿಶೇಷ ಅಭಿಯಾನ ಕೈಗೊಂಡು, ಅನ್ನದಾತರಲ್ಲಿ ಅರಿವು ಮೂಡಿಸಲಾಗುತ್ತದೆ.
ಸಹಸ್ರಾರು ಜನರಿಂದ ಡಾ.ಎಸ್.ಎಲ್‌. ಭೈರಪ್ಪ ಅಂತಿಮ ದರ್ಶನ
ಹೃದಯಾಘಾತದಿಂದ ಬುಧವಾರ ನಿಧನರಾದ ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ ಡಾ.ಎಸ್‌.ಎಲ್‌. ಭೈರಪ್ಪ ಅವರ ಪಾರ್ಥಿವ ಶರೀರ ಗುರುವಾರ ಮಧ್ಯಾಹ್ನ ಮೈಸೂರು ತಲುಪಿತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮೈಸೂರಿಗೆ ಆಗಮಿಸಿದ ಪಾರ್ಥಿವ ಶರೀರವನ್ನು ಕಲಾಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಯಿತು.
ಪಂಚ ಗ್ಯಾರಂಟಿ: ಬೆಂ.ದಕ್ಷಿಣ ಜಿಲ್ಲೆಗೆ 1626 ಕೋಟಿ ಪಾವತಿ!
ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಯಲ್ಲಿ ಲಕ್ಷಾಂತರ ಜನರಿಗೆ ಸೌಲಭ್ಯ ದೊರಕುತ್ತಿದ್ದು, ಇದರ ಒಟ್ಟಾರೆ ಮೊತ್ತ 1,626 ಕೋಟಿ ರುಪಾಯಿಗಳನ್ನು ಭರಿಸಲಾಗಿದೆ.
ಯುವಕ, ಯುವತಿಯರಿಂದ ಪಾರಂಪರಿಕ ಸೈಕಲ್ ಸವಾರಿ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ನಗರದ ಪುರಭವನದ ಆವರಣದಲ್ಲಿ ಬೆಳ್ಳಂಬೆಳಗ್ಗೆ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಿದ್ದ ಪಾರಂಪರಿಕ ಸೈಕಲ್ ಸವಾರಿ ಗೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕಲ್ ಸವಾರಿ ಮಾಡಿದ ಮೈಸೂರಿನವರಾದ ಅಲ್ಟ್ರಾ ಸೈಕಲಿಸ್ಟ್ ನವೀನ್ ಡಿ.ಎಸ್. ಸೌಲಂಕಿ ಹಸಿರು ಬಾವುಟ ತೋರಿ ಚಾಲನೆ.
ನೈತಿಕತೆ ಎಂಬುದು ವಾಣಿಜ್ಯದ ಆತ್ಮ: ಶಂಕರ ದೇವನೂರು
ಕಾಲ ಕಡಿಮೆ ಆದರೆ ಜೀವನ ಅತ್ಯಮೂಲ್ಯ. ಆದ್ದರಿಂದ ಕನಸುಗಳಿಗೆ ಕೇಂದ್ರೀಕರಿಸಿ, ನೈತಿಕತೆಯೊಂದಿಗೆ ಜ್ಞಾನ ಮತ್ತು ಕೌಶಲ್ಯಗಳನ್ನು ಗಳಿಸಿ. ಜೀವನದಲ್ಲಿ ಕೇವಲ ಯೋಜನೆ ಸಾಕಾಗುವುದಿಲ್ಲ, ಅದನ್ನು ಸುಂದರವಾಗಿ ಅನುಷ್ಠಾನಗೊಳಿಸಬೇಕು. ಮೌಲ್ಯಗಳು ಮೌಲ್ಯವಸ್ತುಗಳಿಗಿಂತ ಶ್ರೇಷ್ಠ.
  • < previous
  • 1
  • ...
  • 977
  • 978
  • 979
  • 980
  • 981
  • 982
  • 983
  • 984
  • 985
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved