• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಯೂರವಾಹನದಲ್ಲಿ ಕೌಮಾರಿಯಾಗಿ ಕಣ್ತುಂಬಿದ ಅಧಿದೇವತೆ
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಉತ್ಸವ ದಿನದಿಂದ ದಿನಕ್ಕೆ ರಾಜ್ಯ,ದೇಶದ ನಾನಾ ಕಡೆಗಳ ಜನರನ್ನು ಆಕರ್ಷಿಸುತ್ತಿದ್ದು ಶ್ರೀ ಶಾರದಾಂಬೆ ದರ್ಶನ, ರಾಜಬೀದಿ ಉತ್ಸವ, ದಸರೆಯ ದರ್ಬಾರ್ ಸೇರಿದಂತೆ ಎಲ್ಲೆಡೆ ಜನಸ್ತೋಮವೇ ಕಂಡು ಬರುತ್ತಿದೆ.
ನೀಲಿ ಬಾನಲ್ಲಿ ಸಾರಂಗ್ ಹೆಲಿಕಾಪ್ಟರ್ ಗಳ ಹಾರಾಟ..!
ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿರುವ ವೈಮಾನಿಕ ಪ್ರದರ್ಶನದ ಪೂರ್ವಭಾವಿಯಾಗಿ ಗುರುವಾರ ಸಂಜೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸಾರಂಗ್ ಹೆಲಿಕಾಪ್ಟರ್‌ ಡಿಸ್ ಪ್ಲೇ ತಂಡವು ನಡೆಸಿದ 20 ನಿಮಿಷಗಳು ರಿಹರ್ಸಲ್ ಮಕ್ಕಳಿಂದ ಹಿರಿಯರವರೆಗೆ ಮೆಚ್ಚುಗೆ ಪಾತ್ರವಾಯಿತು.
ಡಿಕೆಶಿಗೆ ಸಂಸದ ಡಾ.ಮಂಜುನಾಥ್ ಟಾಂಗ್
ರಾಮನಗರ: ನವದೆಹಲಿಯಲ್ಲಿ ಪ್ರಧಾನಿ ನಿವಾಸದ ಎದುರು ಹಲವು ಬಾರಿ ಪ್ರಯಾಣ ಮಾಡಿದ್ದೇನೆ. ಅಲ್ಲಿ ಯಾವುದೇ ರಸ್ತೆ ಗುಂಡಿಗಳು ನಮಗೆ ಕಾಣಲಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಸಂಸದ ಡಾ.ಸಿ.ಎನ್.ಮಂಜುನಾಥ್ ಟಾಂಗ್ ನೀಡಿದರು.
ಸಾಹಿತ್ಯದ ಅನುಭವ ದಕ್ಕಿಸಿಕೊಳ್ಳಲು ಓದುವ ಪ್ರೀತಿ ಇರಬೇಕು: ಡಾ.ಸಿ.ಜಿ.ಉಷಾದೇವಿ
ಪುಸ್ತಕ ಹಸ್ತಭೂಷಣವಾಗಿರಬೇಕು. ತನ್ನ ಸೃಜನಶೀಲತೆಯ ಮೂಲಕ ಪುಸ್ತಕ ಪ್ರೀತಿ ಬೆಳೆಸುವಂತಿರಬೇಕು. ಕಲ್ಪನಾವಿಲಾಸ ಗರಿಗೆದರಬೇಕು. ವ್ಯವಸ್ಥಿತವಾಗಿ ಕಟ್ಟಿಕೊಡಬೇಕು. ಈ ರೀತಿಯ ಸಾಹಿತ್ಯ ಓದುವುದರಿಂದ ಭಾವಕೋಶಕ್ಕೂ ಸಂತೋಷವಾಗುತ್ತದೆ.
ಕಿರು ಉದ್ದಿಮೆ ಆಹಾರ ಉತ್ಪನ್ನ ಮಾರಾಟ ಸಂತೆ
ರೈತರು ಕೃಷಿ ಮಾಡುವ ಸಂದರ್ಭದಲ್ಲಿ ಯಾವ ಬೆಳೆ ಬೆಳೆದರೆ ಆರ್ಥಿಕತೆಯಿಂದ ಮುಂದೆ ಬರಲು ಸಾಧ್ಯ ಎಂಬುದನ್ನು ತಿಳಿದು ಆಧುನಿಕ ತಂತ್ರಜ್ಞಾನ ಅಳವಡಿಕೆ ಮಾಡಿಕೊಂಡು ಕೃಷಿ ಮಾಡಿದಾಗ ನಷ್ಟ ಆಗುವುದಿಲ್ಲ. ರೈತರು ಆರ್ಥಿಕವಾಗಿ ಸಬಲರಾಗಬೇಕಾದರೆ ಹಾಗೂ ಕೃಷಿ ವೇಳೆ ಕೃಷಿ ತಜ್ಞರ ಮಾರ್ಗದರ್ಶನ ಪಡೆಯಬೇಕು.
ಎಸ್ಸಿಪಿ-ಟಿಎಸ್ಪಿ ಯೋಜನೆಯ ನಿಯಮ 7ಸಿ ರದ್ದು ಪಡಿಸಲಿ
ರಾಮನಗರ: ಎಸ್ಸಿಪಿ - ಟಿಎಸ್ಪಿ (ಪ.ಜಾತಿ - ಪ.ಪಂಗಡ ವಿಶೇಷ ಘಟಕ )ಯೋಜನೆ ಅನುದಾನವನ್ನು ಅನ್ಯ ಕಾರ್ಯಗಳಿಗೆ ಬಳಸಲು ಅವಕಾಶ ನೀಡುವ ನಿಯಮ 7 ಸಿ ಅನ್ನು ತೆಗೆಯಬೇಕು. ಇಲ್ಲದಿದ್ದರೆ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಿ ಹೋರಾಟ ರೂಪಿಸಲಾಗುವುದು ಎಂದು ಪ್ರಗತಿಪರ ದಲಿತ ಮುಖಂಡರು ಆದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮತ್ತೀಕೆರೆ ಹನುಮಂತಯ್ಯ ರಾಜ್ಯಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ವಿಚಿತ್ರವಾಗಿ ಡೆತ್‌ನೋಟ್‌ ಬರೆದು ಅರ್ಚಕನ ಪುತ್ರ ನೇ*ಗೆ ಶರಣು

ಕಪಿಲೇಶ್ವರ ದೇವಸ್ಥಾನದವರು ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ನೊಂದು ಅರ್ಚಕರೊಬ್ಬರ ಮಗ ಮನೆಯಲ್ಲಿ ನೇಣುಹಾಕಿಕೊಂಡು ಆತ್ಮ*ತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಪಿಲೇಶ್ವರ ರಸ್ತೆಯಲ್ಲಿ ನಡೆದಿದೆ.

ಆರೋಗ್ಯ ಇಲಾಖೆಯಲ್ಲಿ 100 ಮಂದಿಗೆ ಅನುಕಂಪದ ಆಧಾರದಲ್ಲಿ ನೌಕರಿ

ಕರ್ತವ್ಯದ ವೇಳೆ ಮೃತಪಟ್ಟ 100 ಮಂದಿ ಸರ್ಕಾರಿ ನೌಕರರ ಅವಲಂಬಿತರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅನುಕಂಪದ ಆಧಾರದ ಮೇಲಿನ ನೇಮಕಾತಿ ಆದೇಶ ಪತ್ರವನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ವಿತರಿಸಿದರು.

ಭೈರಪ್ಪನವರು ನಡೆದು ಬಂದ ಹಾದಿ : ಭಿಕ್ಷಾನ್ನ ಸ್ವೀಕರಿಸಿ ವಿದ್ಯಾಭ್ಯಾಸ ಪಡೆದ ಮಹಾ ಕಷ್ಟ ಸಹಿಷ್ಣು

ಎಸ್.ಎಲ್‌. ಭೈರಪ್ಪ ಅವರು ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಸಂತೇಶಿವರ ಗ್ರಾಮದವರು. ಬಾಲ್ಯಕಾಲದಲ್ಲಿ ಬಹಳ ಕಷ್ಟ ಅನುಭವಿಸಿದ್ದರು. ತಂದೆ ಜವಾಬ್ದಾರಿ ನಿಭಾಯಿಸಲಿಲ್ಲ. ತಾಯಿಯಿಂದಲೇ ತಾನು ಇಷ್ಟು ದೂರ ನಡೆದು ಬರಲು ಸಾಧ್ಯವಾಯಿತು ಎಂದು ಅವರು ಹೇಳಿಕೊಂಡಿದ್ದರು.

ಭೈರಪ್ಪ ಶತಾಯುಷಿ ಆಗುತ್ತಾರೆ ಅಂದುಕೊಂಡಿದ್ದೆ: ಪಿ. ಶೇಷಾದ್ರಿ

ಭೈರಪ್ಪನವರ ಊರು ಸಂತೇಶಿವರ. ನನ್ನ ಊರು ದಂಡಿನಶಿವರ. ಎರಡೂ ಒಂದೇ ಸೀಮೆ. ಅವರದ್ದು ಚನ್ನರಾಯಪಟ್ಟಣ ತಾಲ್ಲೂಕು, ನಮ್ಮದು ತುರುವೇಕೆರೆ ತಾಲ್ಲೂಕು. ನಮ್ಮೂರಿಗೂ ಅವರೂರಿಗೂ ಕೇವಲ 12 ಕಿಮೀ ಅಂತರ.

  • < previous
  • 1
  • ...
  • 978
  • 979
  • 980
  • 981
  • 982
  • 983
  • 984
  • 985
  • 986
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved