• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಗತಿಗೆ ಕಿರಿ ಹಣಕಾಸು ಸಂಸ್ಥೆ ಪಾತ್ರ ದೊಡ್ಡದು
ದೇಶ ಮತ್ತು ರಾಜ್ಯ ಪ್ರಗತಿಗೆ ಕಿರಿ ಹಣಕಾಸು ಸಂಸ್ಥೆ ಪಾತ್ರ ತುಂಬಾ ದೊಡ್ಡಮಟ್ಟದಲ್ಲಿ ಕೂಡಿದೆ ಎಂದು ಬೆಳಗಾವಿ ಹೆಚ್ಚುವರಿ ಜಿಲ್ಲಾಧಿಕಾರಿ ಅಭಿನವ ಜೈನ ಹೇಳಿದರು.
ಮೂಲ ಸೌಕರ್ಯ ಕಡೆಗಣಿಸಿದ ಕಾಂಗ್ರೆಸ್‌ ಸರ್ಕಾರ: ಜಗದೀಶ ಗುಡಗುಂಟಿ
ರಾಜ್ಯದ ಕಾಂಗ್ರೆಸ್‌ ಸರ್ಕಾರ ಮೂಲ ಸೌಕರ್ಯ ಒದಗಿಸುವಲ್ಲಿ ವಿಫಲವಾಗಿದೆ. ರಾಜ್ಯದಾದ್ಯಂತ ರಸ್ತೆಗಳು ಹದಗೆಟಗೆಟ್ಟು ಹೋಗಿದೆ. ತಾಲೂಕಿನ 12ನೂರು ಕಿಮೀ ರಸ್ತೆಯ ಪೈಕಿ 850 ಕಿ.ಮೀ ರಸ್ತೆ ಹಾಳಾಗಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ. ಔಷಧಿಯ ಕೊರತೆ ಇದೆ, ಹಲವು ಬಾರಿ ಸರ್ಕಾರಕ್ಕೆ ಹಾಗೂ ಸಚಿವರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಉಚಿತ ಯೋಜನೆಗಳನ್ನು ಜಾರಿಗೊಳಿಸಿದ ರಾಜ್ಯಸರ್ಕಾರದ ಆರ್ಥಿಕ ಪರಿಸ್ಥಿತಿ ಮುಗ್ಗರಿಸಿದೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.
ಗುಡಿಸಲಿನಲ್ಲಿ ಪೀಠ ಕಟ್ಟಲು ಸಿದ್ದ
ಕನ್ನಡಪ್ರಭ ವಾರ್ತೆ ವಿಜಯಪುರ ಭಕ್ತರು ಜಾಗ ಕೊಟ್ಟಲ್ಲಿ ಪೀಠ ಸ್ಥಳಾಂತರ ಮಾಡುತ್ತೇವೆ. ಭಕ್ತರು ಎಲ್ಲಿ ತೋರಿಸುತ್ತಾರೋ ಅಲ್ಲಿ ಪೀಠ ಮರುಸ್ಥಾಪನೆ ಮಾಡುವೆ. ಇದೇ ವಿಚಾರವಾಗಿ ಶನಿವಾರ ಸಮುದಾಯದ ಹಿರಿಯರು, ಭಕ್ತರ ಸಭೆ ನಡೆಸಲಾಗುವುದು. ಗುಡಿಸಲಿನಲ್ಲಿ ಪೀಠ ಕಟ್ಟಲು ಸಹ ರೆಡಿ ಇದ್ದೇನೆ. ಗುಡಿಸಲಲ್ಲಿ ಇದ್ದುಕೊಂಡೆ ಸಮಾಜ ಕಟ್ಟುತ್ತೇನೆ ಎಂದು ಉಚ್ಚಾಟಿತ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟಪಡಿಸಿದರು.
ಹೊಲಗಳ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ರೈತರ ಹೊಲಗಳಿಗೆ ಸಂಪರ್ಕ ರಸ್ತೆ ನಿರ್ಮಿಸುವ ಮೂಲಕ ಅನುಕೂಲ ಮಾಡಿಕೊಡಲು ಕಂದಾಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
ನಿಸ್ವಾರ್ಥ ಪೂಜೆ ಪುನಸ್ಕಾರಗಳಿಂದ ಇಷ್ಟಾರ್ಥ ಸಿದ್ಧಿ: ಉಜ್ಜಯಿನಿ ಜಗದ್ಗುರು
ಮಹಾಲಿಂಗಪುರ ಸಮೀಪದ ರನ್ನ ಬೆಳಗಲಿಯ ಕೋಡಿಹಳ್ಳ ತೋಟದ ಶ್ರೀ ಚಕ್ರಪುರವಾಸಿನಿ ಚಕ್ರೇಶ್ವರಿ ಜ್ಯೋತಿರ್ವಿಜ್ಞಾನ ಸಂಶೋಧನಾ ಕೇಂದ್ರ, ಪುಣ್ಯಕೋಟಿ ಸಿದ್ಧಾಶ್ರಮದಲ್ಲಿ ಆದಿಶಕ್ತಿ ಭುವನೇಶ್ವರಿ ಬೆಟ್ಟದ ಭುವನೋತ್ಸವ, ಬೃಹತ್ ಕುಂಭಮೇಳ ಮತ್ತು ನವರಾತ್ರಿ ಉತ್ಸವ ನಾಡಿನ ಪಂಚಪೀಠ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಸಂಭ್ರಮದಿಂದ ಜರುಗಿತು.
ಲಿಂಗಾಯತ ಧರ್ಮ ಸ್ಥಾಪನೆ ಬಗ್ಗೆ ದಾಖಲೆ ಎಲ್ಲಿವೆ?
ಲಿಂಗಾಯತ ಧರ್ಮವನ್ನು ಬಸವಣ್ಣ‍ರು ಸ್ಥಾಪನೆ ಮಾಡಿರುವ ಕುರಿತು ದಾಖಲೆಗಳು ಎಲ್ಲಿವೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರಶ್ನಿಸಿದರು.
ಹಸ್ತ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ಥ
ಕನ್ನಡಪ್ರಭ ವಾರ್ತೆ ತಾಳಿಕೋಟೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಡೋಣಿ ನದಿಯು ಉಕ್ಕಿ ಹರಿಯುತ್ತಿದ್ದು ತಾಳಿಕೋಟೆ-ವಿಜಯಪುರ ರಾಜ್ಯ ಹೆದ್ದಾರಿ ಸಂಪರ್ಕ ಕಲ್ಪಿಸುವ ಕೆಳಮಟ್ಟದ ಸೇತುವೆಯು ಜಲಾವೃತವಾಗಿ ಸಂಪರ್ಕ ಬಂದ್‌ ಆಗಿದೆ. ಕಡಿತಗೊಂಡಿದೆ. ಡೋಣಿ ನದಿಯಲ್ಲಿ ಹೆಚ್ಚಿನ ಪ್ರವಾಹವಿದ್ದು, ಅದನ್ನು ಲೆಕ್ಕಿಸದೇ ವಾಹನಗಳು ಸಂಚಾರ ನಡೆಸಿವೆ. ಮಧ್ಯಾಹ್ನದ ನಂತರ ಪ್ರವಾಹ ಹೆಚ್ಚಾಗಿದ್ದು, ತಾಲೂಕಿನ ವಡವಡ ಗ್ರಾಮದಿಂದ ತಾಳಿಕೋಟೆ ಪಟ್ಟಣಕ್ಕೆ ಆಗಮಿಸಿದ್ದ ಇಬ್ಬರು ಪ್ರವಾಹದಲ್ಲಿ ಮುಳಗಡೆಯಾಗಿದ್ದರು.
ಭೀಮಾ ನದಿ ತೀರದಲ್ಲಿ ಪ್ರವಾಹ ಆತಂಕ
ಕನ್ನಡಪ್ರಭ ವಾರ್ತೆ ಇಂಡಿ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಉಜ್ಜನಿ, ಸೀನಾ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಭೀಮಾನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹೀಗಾಗಿ, ಭೀಮಾ ತೀರದ ಜನರಲ್ಲಿ ಪ್ರವಾಹ ಆತಂಕ ಮನೆಮಾಡಿದೆ.
ಎಸ್.ಎಲ್.ಭೈರಪ್ಪ ನಿಧನಕ್ಕೆ ಗಣ್ಯರ ಸಂತಾಪ
ಭೈರಪ್ಪನವರು ಕನ್ನಡದ ಸಾಕ್ಷಿ ಪ್ರಜ್ರೆಯಂತಿದ್ದರು. ಕಾದಂಬರಿ ಪ್ರಕಾರಕ್ಕೆ ಅವರದೇ ಆದ ಅನನ್ಯ ಮಾದರಿಯೊಂದನ್ನು ನಿರ್ಮಿಸಿದ್ದರು ಪ್ರಖರ ಚಿಂತನಾಕ್ರಮವನ್ನು ನಮಗಾಗಿ ನೀಡಿದ ಮಹನೀಯರಾಗಿದ್ದರು ಹೊಸ ಬರೆಹಗಾರರ ಐಕಾನ ಆಗಿದ್ದರು. ಅವರನ್ನು ಕಳೆದುಕೊಂಡದ್ದು ಕನ್ನಡ ಸಾಹಿತ್ಯಕ್ಕೆ ತುಂಬಿ ಬಾರದ ಹಾನಿಯಾಗಿದೆ.-ಡಾ.ಬಾಳಾಸಾಹೇಬ ಲೋಕಾಪೂರ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ.
ಪ್ರವಾಹ ಮುಂಚೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಿ
ಕನ್ನಡಪ್ರಭ ವಾರ್ತೆ ಇಂಡಿ ಭೀಮಾನದಿಗೆ ಮಹಾರಾಷ್ಟ್ರದ ಉಜನಿ, ಸೀನಾ ನದಿ ಹಾಗೂ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಭೀಮಾನದಿಗೆ ಸೇರುತ್ತಿದ್ದು, ಇದರಿಂದ ಪ್ರವಾಹ ಸಂಭವವಿದೆ. ತಾಲೂಕಿನ ಭೀಮಾನದಿ ಪಾತ್ರದ ಗ್ರಾಮಗಳ ಜನರಿಗೆ ಪ್ರವಾಹದಿಂದ ತೊಂದರೆಯಾಗದಂತೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 980
  • 981
  • 982
  • 983
  • 984
  • 985
  • 986
  • 987
  • 988
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved