• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆಗಳಿಂದ ದೇಹ, ಮನಸ್ಸು ಸದೃಢ: ಜಿಲ್ಲಾಧಿಕಾರಿ ಸಂಗಪ್ಪ
ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಬುಧವಾರ ಚಾಲನೆ ನೀಡಿದರು.
ಆಯುರ್ವೇದಕ್ಕೆ ಬೇಕಿದೆ ಹೆಚ್ಚಿನ ಪ್ರಚಾರ:ಪಿ. ಎಚ್. ಪೂಜಾರ
ಆಯುರ್ವೆದದ ಮೂಲ ಭಾರತವಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಭಾರತೀಯರು ವಿದೇಶಿ ಚಿಕಿತ್ಸಾ ವಿಧಾನಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಬೇಗ ಗುಣಮುಖರಾಗಲು ವಿದೇಶಿ ಔಷಧಿ ಸೇವನೆಗೆ ಮುಂದಾಗುತ್ತಿರುವ ಸಂದರ್ಭದಲ್ಲೂ, ಆಯುರ್ವೆದವ ಯಾವುದೇ ದುಷ್ಪರಿಣಾಮಗಳಿಲ್ಲದೆ ನಿಧಾನವಾಗಿ ಜೀವನದ ತುಂಬಾ ಲಾಭ ನೀಡುವ ಚಿಕಿತ್ಸಾ ವಿಧಾನವಾಗಿದೆ. ಆದ್ದರಿಂದ ಇಂದಿನ ದಿನಗಳಲ್ಲಿ ಆಯುರ್ವೇದ ಪ್ರಚಾರವನ್ನು ಹೆಚ್ಚಿಸಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಪಿ. ಎಚ್. ಪೂಜಾರ ಹೇಳಿದರು.
ದ.ಕ. ಜಿಲ್ಲೆಗೆ ‘ನ್ಯಾಯ ಮಿತ್ರರ’ ನೇಮಕಕ್ಕೆ ಅರ್ಜಿ ಆಹ್ವಾನ
ದ.ಕ. ಜಿಲ್ಲೆಯಲ್ಲಿ ‘ನ್ಯಾಯ ಮಿತ್ರ’ (ಪ್ಯಾರಾ ಲೀಗಲ್‌ ವಾಲಂಟಿಯರ್ಸ್‌)ರ ನೇಮಕ ಪ್ರಕ್ರಿಯೆ ನಡೆಸಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸುವಂತೆ ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ತಿಳಿಸಿದ್ದಾರೆ.
ದೀನ ದಲಿತರ ಏಳ್ಗೆಗೆ ಕೊಡುಗೆ ನೀಡಿದ ಉಮೇಶ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗನ್ನು ಹಗುರವಾಗಿ ಪರಿಗಣಿಸಬಾರದು. ಉತ್ತರ ಕರ್ನಾಟಕಕ್ಕೆ ಅನ್ಯಾಯ ಎನಿಸಿದಾಗ ಗಟ್ಟಿ ದನಿ ಎತ್ತುತ್ತಿದ್ದ ದಿ.ಉಮೇಶ ಕತ್ತಿ ಅವರ ಹೋರಾಟ ವ್ಯರ್ಥವಾಗದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ ಶೆಟ್ಟರ ಹೇಳಿದರು.
ಮೂಡುಬಿದಿರೆ ಸಮಾಜ ಮಂದಿರ: 78ನೇ ದಸರಾ ಉತ್ಸವ ಉದ್ಘಾಟನೆ
ಮೂಡುಬಿದಿರೆ ಸಮಾಜ ಮಂದಿರ ಸಭಾ ವತಿಯಿಂದ ಸಮಾಜ ಮಂದಿರದಲ್ಲಿ ಸೋಮವಾರ ಐದು ದಿನಗಳ 78 ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಉದ್ಘಾಟನೆ ನೆರವೇರಿತು.
ಶ್ರೀ ಕ್ಷೇತ್ರ ಬಂಟಕಲ್ಲು ಶರನ್ನವರಾತ್ರಿ ಮಹೋತ್ಸವಕ್ಕೆ ಚಾಲನೆ
ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದಲ್ಲಿ ನವರಾತ್ರೋತ್ಸವದ ಪ್ರಯುಕ್ತ ಸೋಮವಾರ ದಿಂದ ಅ. 1ರವರೆಗೆ ಜರುಗುವ ಹತ್ತು ದಿನಗಳ ಸರಣಿ ಸಾಂಸ್ಕೃತಿಕ ವೈಭವ ಕಾರ್ಯಕ್ರಮಗಳಿಗೆ ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕ, ಅಧ್ಯಕ್ಷ ಕಿಶೋರ್ ಆಳ್ವ ಚಾಲನೆ ನೀಡಿದರು.
ಬಲಮುರಿ ಶ್ರೀ ಮಹಾದೇವ ಸ್ಪೋರ್ಟ್ಸ್ ಕ್ಲಬ್‌ನ ವಾರ್ಷಿಕ ಮಹಾಸಭೆ
ಬಲಮುರಿ ಸ್ಪೋರ್ಟ್ಸ್‌ ಕ್ಲಬ್‌ ಇದರ 73ನೇ ವಾರ್ಷಿಕ ಮಹಾಸಭೆ ಕ್ಲಬ್‌ನ ಕಚೇರಿಯಲ್ಲಿ ಕ್ಲಬ್‌ನ ಅಧ್ಯಕ್ಷರಾದ ತೊತ್ತಿಯತಂಡ ಬನ್ಸಿ ಚಿಣ್ಣಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.
ಕೈಲ್ ಮುಹೂರ್ತ ಸಂತೋಷ ಕೂಟ ಕಾರ್ಯಕ್ರಮಕ್ಕೆ ಚಾಲನೆ
ಕೊಡವ ಧರ್ಮವನ್ನು ಅಧಿಕೃತಗೊಳಿಸಲು ಸಮೀಕ್ಷೆ ಸಹಕಾರಿಯಾಗಿದೆ ಎಂದು ಪರದಂಡ ಸುಬ್ರಮಣಿ ಕಾವೇರಿಯಪ್ಪ ಹೇಳಿದರು.
ಕುಶಾಲನಗರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ
ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿತು.
ಉಡುಪಿ-ಉಚ್ಚಿಲ ದಸರಾ: ನಿತ್ಯ ಸಾವಿರಾರು ಮಹಿಳೆಯರಿಂದ ಕುಂಕುಮಾರ್ಚನೆ
ದೇವಸ್ಥಾನದ ಪ್ರಧಾನ ಅರ್ಚಕ ವೇದ ಮೂರ್ತಿ ಕೆ.ವಿ.ರಾಘವೇಂದ್ರ ಉಪಾಧ್ಯಾಯ ಮತ್ತು ಉದಯ ತಂತ್ರಿ ಕಳತ್ತೂರು ಇವರ ನೇತೃತ್ವದಲ್ಲಿ ಉಚ್ಚಿಲದಲ್ಲಿ ಸಾಮೂಹಿಕ ಕುಂಕುಮಾರ್ಚನೆಯು ನಡೆಯುತ್ತಿದೆ, ನಿತ್ಯ ಇದರಲ್ಲಿ ಸಾವಿರಾರು ಮಹಿಳೆಯರು ಭಕ್ತಿಶ್ರದ್ಧೆಯಿಂದ ಭಾಗವಹಿಸುತಿದ್ದಾರೆ.
  • < previous
  • 1
  • ...
  • 981
  • 982
  • 983
  • 984
  • 985
  • 986
  • 987
  • 988
  • 989
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved