• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಬಿ.ಆರ್‌.ಅಂಬೇಡ್ಕರ್‌ ಸಭಾಭವನ ಉದ್ಘಾಟನೆ
ಇಟ್ಟಮೇರಿಯಲ್ಲಿ ನಿರ್ಮಿತ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನವನ್ನು ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಉದ್ಘಾಟಿಸಿದರು.
ಸಮಸ್ಯೆ ಎದುರಿಸಲು ಮಹಿಳೆಯರಲ್ಲಿ ಛಲ ಅಗತ್ಯ: ಶಕುಂತಳಾ ಶೆಟ್ಟಿ
ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿಮೆನ್ ಎಪವರ್‌ಮೆಂಟ್‌ ಸೆಲ್ ಮತ್ತು ಆ್ಯಂಟಿ ವಿಮೆನ್ ಹರಾಸ್‌ಮೆಂಟ್ ಸೆಲ್ ಆಶ್ರಯದಲ್ಲಿ ಕಾಲೇಜ್‌ನಲ್ಲಿ ‘ಎಂಪವರ್ ವಿಮೆನ್, ಟ್ರಾನ್ಸಾಫಾರ್ಮ್ ಲೈವ್ಸ್’ ಕಾರ್ಯಕ್ರಮ ನೆರವೇರಿತು.
ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಆರೋಪ ಸುಳ್ಳೆಂದು ಘೋಷಿಸಲು ಸಮಿತಿ ಗಡುವು
ಧರ್ಮಸ್ಥಳ ದೇವಸ್ಥಾನ, ಅದರ ಆಡಳಿತ ಮಂಡಳಿ ಅಥವಾ ಹೆಗ್ಗಡೆ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಅತ್ಯಾಚಾರ ಅಥವಾ ಕೊಲೆ ಘಟನೆ, ದೇವಸ್ಥಾನದ ಆವರಣದಲ್ಲಿ ಅಥವಾ ಅದರ ಸುತ್ತಮುತ್ತ ನಡೆದಿದೆಯೆಂದು ಆರೋಪಿಸುತ್ತಿರುವವರು ಡಿ.31ರೊಳಗೆ ಸಾಕ್ಷ್ಯ ಸಲ್ಲಿಸಬೇಕು ಎಂದು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಆಗ್ರಹಿಸಿದೆ.
ಚೇಳೈರು: ಮೂರು ದಿನಗಳ ರಂಗ ಕಾರ್ಯಾಗಾರ ಉದ್ಘಾಟನೆ
ಚೇಳೈರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮೂರು ದಿನಗಳ ಕಾಲ ನಡೆಯಲಿರುವ ರಂಗ ಕಾರ್ಯಾಗಾರ ‘ನಲ್ಮೆ ಬಲ್ಮೆ’ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನೆರವೇರಿತು.
ದಸರಾ ಸಂಭ್ರಮದ ಜೊತೆ ಸುರಕ್ಷತೆಯಿರಲಿ: ಮನವಿ
ನಗರದೆಲ್ಲೆಡೆ ಅಳವಡಿಸಿರುವ ವಿದ್ಯುತ್‌ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳುವ ಜತೆಗೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೆಸ್ಕ್‌ ಮನವಿ ಮಾಡಿದೆ.
55 ಸಾವಿರ ವಿದ್ಯುತ್ ಸಂಪರ್ಕಗಳಿಗೆ 42 ಮೆಸ್ಕಾಂ ಸಿಬ್ಬಂದಿ: ಗ್ರಾಹಕರ ಅಹವಾಲು
ಮೂಡುಬಿದಿರೆಯಲ್ಲಿ ಸುಮಾರು 55 ಸಾವಿರ ವಿದ್ಯುತ್ ಸಂಪರ್ಕಗಳಿದ್ದು ಇವುಗಳ ನಿರ್ವಹಣೆಯನ್ನು ಕೇವಲ 42 ಸಿಬ್ಬಂದಿ ಮಾಡಬೇಕಿದೆ. ಇದರಿಂದ ತಾಕೊಡೆಯಂತಹ ಗ್ರಾಮಾಂತರ ಪ್ರದೇಶಗಳಲ್ಲಿ 36 ತಾಸುಗಳಿಗೂ ಹೆಚ್ಚುಕಾಲ ವಿದ್ಯುತ್ ಇಲ್ಲದ ಸ್ಥಿತಿ ನಿರ್ಮಾಣವಾಗುತ್ತದೆ ಎಂದು ಗ್ರಾಹಕರು ಆರೋಪಿಸಿದ್ದಾರೆ.
ದೊಡ್ಡಣಗುಡ್ಡೆ ಕ್ಷೇತ್ರ: ನವರಾತ್ರಿ ಸಾಂಸ್ಕೃತಿಕ ವೈಭವ ಚಾಲನೆ
ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ವೈಭವಕ್ಕೆ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಚಾಲನೆ ನೀಡಿದರು.
ಸುರತ್ಕಲ್‌, ಉಳ್ಳಾಲ ಒಳಚರಂಡಿ ವ್ಯವಸ್ಥೆ ತ್ವರಿತ ಕಾಮಗಾರಿಗೆ ಸದನ ಸಮಿತಿ ಸೂಚನೆ
ವಿಧಾನ ಪರಿಷತ್‌ನ ಸರ್ಕಾರಿ ಭರವಸೆಗಳ ಸಮಿತಿರ್‌ ಅಧ್ಯಕ್ಷ ಶರವಣ ಟಿ.ಎ. ನೇತೃತ್ವದ ಸಮಿತಿಯು ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಭರವಸೆಗಳನ್ನು ಪರಿಶೀಲಿಸಿತು.
ಉಡುಪಿ: ಕೃಷ್ಣನ ಆದರ್ಶಗಳ ಅಧ್ಯಯನವಾಗಬೇಕು ಎಂದಿದ್ದ ಭೈರಪ್ಪ
ಎಸ್.ಎಲ್. ಭೈರಪ್ಪ ಅವರಿಗೂ ಉಡುಪಿಯ ಅಷ್ಟಮಠಗಳಿಗೆ ಅವಿನಾಭಾವ ಸಂಬಂಧವಿತ್ತು. ಉಡುಪಿ ಕೃಷ್ಣಮಠಕ್ಕೆ ಅವರು ವೈಯಕ್ತಿಕವಾಗಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನೇಕ ಬಾರಿ ಬಂದಿದ್ದರು.
ಉಡುಪಿ ಎಂಜಿಎಂ ಸಂಧ್ಯಾ ಕಾಲೇಜ್‌: ಫೋಟೋಗ್ರಫಿ ಕಾರ್ಯಾಗಾರ
ಮಹಾತ್ಮಾ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನಲ್ಲಿ ‘ಫ್ರೇಮ್ ಯುವರ ಫ್ಯೂಚರ್ - ಬೇಸಿಕ್ ಟು ಕ್ಯಾರಿಯರ್ ಬ್ರೇಕ್ ತ್ರೂಸ್’ ಎಂಬ ಛಾಯಾಗ್ರಹಣ ಕಲೆ - ವೃತ್ತಿಯ ಬಗ್ಗೆ ವಿಶೇಷ ಕಾರ್ಯಾಗಾರ ಬುಧವಾರ ನಡೆಯಿತು.
  • < previous
  • 1
  • ...
  • 982
  • 983
  • 984
  • 985
  • 986
  • 987
  • 988
  • 989
  • 990
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved