• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾದ್ಯಂತ ನಾಗಪಂಚಮಿ ಸಂಭ್ರಮ
ಶ್ರಾವಣ ಮಾಸದಲ್ಲಿ ಬರುವ ನಾಗರ ಪಂಚಮಿ ಹಬ್ಬವನ್ನು ಕಲ್ಲ ನಾಗರಕ್ಕೆ, ಹುತ್ತಕ್ಕೆ, ಮನೆಗಳಲ್ಲಿ ಬೆಳ್ಳಿಯ ನಾಗಪ್ಪನಿಗೆ ಹಾಲು ಎರೆಯುವ ಮೂಲಕ ಜಿಲ್ಲಾದ್ಯಂತ ಶ್ರದ್ಧಾ- ಭಕ್ತಿಯಿಂದ ಆಚರಿಸಲಾಯಿತು.
ಧರ್ಮಸ್ಥಳ ಗ್ರಾಮದಲ್ಲಿ 8 ಅಡಿ ಆಳ ತೋಡಿದರೂ ಸಿಗದ ಅವಶೇಷ । ಮೊದಲ ದಿನ ಶವದ ಸುಳಿವೇ ಇಲ್ಲ!
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದೆ. ನೂರಾರು ಶವಗಳನ್ನು ಹೂತಿದ್ದೇನೆ ಎಂದಿದ್ದ ದೂರುದಾರ, 13 ಸ್ಥಳಗಳನ್ನು ಗುರುತಿಸಿದ ಬೆನ್ನಲ್ಲೇ ಮಂಗಳವಾರದಿಂದ ಶವಗಳನ್ನು ಹೊರ ತೆಗೆಯುವ ಕಾರ್ಯ ಆರಂಭವಾಗಿದೆ.
ರಾಜ್ಯದ ಹಲವೆಡೆ ಭಾರೀ ಮಳೆ
ಕೊಡಗು, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನದಿಗಳಲ್ಲಿ ಪ್ರವಾಹದ ಸ್ಥಿತಿ ಮುಂದುವರಿದಿದೆ.
ರಾಜ್ಯದಲ್ಲಿ ಗೊಬ್ಬರ ಕಾಳಸಂತೇಲಿ ಮಾರಾಟ: ಬಿವೈವಿ
ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿರುವ ರಸಗೊಬ್ಬರ ರೈತರಿಗೆ ಹಂಚಿಕೆ ಮಾಡದೆ ದಲ್ಲಾಳಿಗಳ ಮೂಲಕ ಕಾಳಸಂತೆಯಲ್ಲಿ ಮಾರಾಟ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ, ವಿಜಯೇಂದ್ರ ಆರೋಪಿಸಿದ್ದಾರೆ.
ಬಿಳಗುಂಬ ಡೇರಿ ಅಧ್ಯಕ್ಷರಾಗಿ ಕಿರಣ್ ಆಯ್ಕೆ
ರಾಮನಗರ: ತಾಲೂಕಿನ ಬಿಳಗುಂಬ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎನ್.ಕಿರಣ್ ಹಾಗೂ ಉಪಾಧ್ಯಕ್ಷರಾಗಿ ಬಿ.ಸಿ.ರಾಘವೇಂದ್ರ ಆಯ್ಕೆಯಾಗಿದ್ದಾರೆ.
ಶಾಸಕರ ಸಮಸ್ಯೆ ಆಲಿಸಿದ ಸಿಎಂ ಸಿದ್ದು
ಹೈಕಮಾಂಡ್‌ ಸೂಚನೆ ಮೇರೆಗೆ ಸ್ವಪಕ್ಷದ ಶಾಸಕರ ಸಮಸ್ಯೆ ಆಲಿಸುವ ಪ್ರಕ್ರಿಯೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದು, ಮೊದಲ ದಿನದ ಸಭೆಯಲ್ಲಿ ಕ್ಷೇತ್ರಗಳಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳ ಕುರಿತು ಸಿದ್ದರಾಮಯ್ಯ ಅವರು ಶಾಸಕರಿಗೆ ಪಾಠ ಮಾಡಿದರು.
ಸ್ಪರ್ಧಾತ್ಮಕ ಅಗತ್ಯಗಳಿಗೆ ಶೈಕ್ಷಣಿಕ ಸಾಧನೆ ಪೂರಕ
ದೊಡ್ಡಬಳ್ಳಾಪುರ: ಬದಲಾದ ಸ್ಪರ್ಧಾತ್ಮಕತೆಯ ಅಗತ್ಯಗಳಿಗೆ ಪೂರಕವಾಗಿ ಅಧ್ಯಯನ ಶಿಸ್ತುಗಳಲ್ಲಿ ಧನಾತ್ಮಕ ಮಾರ್ಪಾಟುಗಳನ್ನು ಹೊಂದುವುದು ಅಗತ್ಯ, ಶೈಕ್ಷಣಿಕ ಪ್ರಗತಿಗೆ ಪೂರಕ ಅವಕಾಶಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಮೋಹನ್‌ಕುಮಾರ್‌ ತಿಳಿಸಿದರು.
ಗಾಳಿಪಟಗಳಲ್ಲೂ ಗಮನ ಸೆಳೆದ ಜಸ್ಟೀಸ್‌ ಫಾರ್‌ ಸೌಜನ್ಯ ಸಂದೇಶ
ದೊಡ್ಡಬಳ್ಳಾಪುರ: ಜಸ್ಟೀಸ್‌ ಫಾರ್‌ ಸೌಜನ್ಯ ಅಭಿಯಾನ ದೊಡ್ಡಬಳ್ಳಾಪುರದಲ್ಲಿ ನಡೆದ ಗಾಳಿಪಟ ಸ್ಪರ್ಧೆಯಲ್ಲೂ ಪ್ರತಿಧ್ವನಿಸಿದೆ. ಸೌಜನ್ಯಗೆ ನ್ಯಾಯ ಸಿಗಲಿ, ನ್ಯಾಯ ಬೆಳಕಿಗೆ ಬರಲೇ ಬೇಕು, ಸೌಜನ್ಯ ಹೆಣ್ಣಲ್ಲ; ಒಂದು ಶಕ್ತಿ ಇತ್ಯಾದಿ ಸಂದೇಶಗಳನ್ನು ಹೊತ್ತ ಗಾಳಿಪಟಗಳು ಬಾನಂಗಳಕ್ಕೆ ಲಗ್ಗೆ ಇಟ್ಟು ನ್ಯಾಯದ ಬೇಡಿಕೆಯನ್ನು ಸಾಂಕೇತಿಕವಾಗಿ ಪ್ರತಿನಿಧಿಸಿದವು.
ತಂಬಾಕು ಮಾರಾಟಕ್ಕೆ ಪರವಾನಗಿ ಕಡ್ಡಾಯ
ತಂಬಾಕು ಉತ್ಪನ್ನಗಳ ಮಾರಾಟ ಪರವಾನಿಗೆ ಇಲ್ಲದೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದಲ್ಲಿ ದಂಡ ವಿಧಿಸಬೇಕು, ನಗರಸಭೆ ವ್ಯಾಪ್ತಿಯಲ್ಲಿ ಪರವಾನಿಗೆ ಇಲ್ಲದೆ ತಂಬಾಕು ಉತ್ಪನ್ನಗಳ ಮಾರಾಟ ಮಾಡಿದರೆ ೪೦೦೦ ರೂ.ಗಳು ದಂಡ ಮತ್ತು ಮಾರಾಟ, ಮುಂದುವರಿಸಿದರೆ ಪ್ರತಿದಿನಕ್ಕೆ ೧೦೦ ರು.ನಂತೆ ದಂಡ ವಿಧಿಸಲಾಗುವುದು.
5 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾ ದಾಳಿ
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಮಂಗಳವಾರ ಐದು ಮಂದಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ, ಸಂಬಂಧಿಕರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕೋಟ್ಯಂತರ ರು. ಮೌಲ್ಯದ ಚರ ಹಾಗೂ ಸ್ಥಿರ ಆಸ್ತಿ ಪತ್ತೆ ಹಚ್ಚಿದ್ದಾರೆ.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 12786
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved