• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೈರಪ್ಪ ಎಲ್ಲ ಪುಸ್ತಕ ಪ್ರಕಟಿಸಿದ್ದು ಸಾಹಿತ್ಯ ಭಂಡಾರ!
ಭೈರಪ್ಪ ಮೊದಲ ಕಾದಂಬರಿ ಧರ್ಮಶ್ರೀಯಿಂದ ಹಿಡಿದು ಕೊನೆಯ ಕಾದಂಬರಿ ಉತ್ತರಕಾಂಡದ ವರೆಗೂ ಸಾಹಿತ್ಯ ಭಂಡಾರವೇ ಪ್ರಕಟಿಸಿದೆ.
ಕಬ್ಬಿನ ಎಫ್‌ಆರ್‌ಪಿ ದರ ಪುನರ್ ಪರಿಶೀಲಿಸಲು ಆಗ್ರಹ
ಗಂಗಾಪುರ ವಿಜಯನಗರ ಸಕ್ಕರೆ ಕಾರ್ಖಾನೆಯ ಕಬ್ಬಿನ ಪ್ರತಿಶತ ಇಳುವರಿ 9.61ರಷ್ಟು ತೋರಿಸಲಾಗಿದ್ದು, ಪ್ರತಿಟನ್ ಕಬ್ಬಿಗೆ ಕಟಾವು, ಸಾಗಾಣಿಕ ವೆಚ್ಚ ಸೇರಿ ₹3,329 ದರ ನಿಗದಿಪಡಿಸಲಾಗಿದೆ. ಕಟಾವು ಮಾಡುವವರು ಖುಷಿಗೆ ಅಂತ ಹೆಚ್ಚುವರಿ ಹಣ ಪಡೆಯುತ್ತಾರೆ. ಇದರಿಂದ ರೈತರಿಗೆ ತುಂಬಾ ಅನ್ಯಾಯವಾಗುತ್ತದೆ.
ಸಮೀಕ್ಷೆಯಲ್ಲಿ ಲಿಂಗಾಯತ ರಡ್ಡಿ ನಮೂದಿಸಲು ಮನವಿ
ರಾಜ್ಯದ ಲಿಂಗಾಯತ ಸಮುದಾಯದ ಜನ ಗೊಂದಲಕ್ಕೆ ಒಳಗಾಗದೆ ವೀರಶೈವ ಲಿಂಗಾಯತ ಮಹಾಸಭಾ ಕೈಗೊಂಡ ನಿರ್ಣಯದಂತೆ ಸಮೀಕ್ಷೆಯಲ್ಲಿ ಮಾಹಿತಿ ನಮೂದಿಸಬೇಕು ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ವಿನಂತಿಸಿದರು.
ಮನೆ ಕಳೆದುಕೊಳ್ಳುವ ಸಂತ್ರಸ್ತರಿಗೆ ಮನೆ ಹಂಚಿಕೆ
ಮನೆ ಹಂಚಿಕೆಯಾದ ಕುಟುಂಬಗಳು ಅಕ್ಟೋಬರ್ ೨ರಿಂದ ೪ರ ಒಳಗಾಗಿ ಕಡ್ಡಾಯವಾಗಿ ಹೊಸ ಮನೆಗೆ ಸ್ಥಳಾಂತರವಾಗಬೇಕು. ಅ. ೪ರಂದು ಬೆಳಗಿನ ೧೧ ಗಂಟೆ ಹೊತ್ತಿಗೆ ಎಲ್ಲವನ್ನೂ ಖಾಲಿ ಮಾಡಬೇಕು. ಬಳಿಕ ಮನೆ ನೆಲಸಮಗೊಳಿಸಲಾಗುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ಮನವಿ
ಕೃಷಿ ಇಲಾಖೆ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಿ, ಹೆಸರು ಬೆಳೆ ಹಾಗೇ ಕೆಲ ಪ್ರದೇಶದ ಮೆಣಸಿನಕಾಯಿ ಬೆಳೆಹಾನಿಯಾದ ಬಗ್ಗೆ ರೈತರ ಪಟ್ಟಿಯನ್ನು ತಯಾರಿಸಿದ್ದಾರೆ.
ಹಾವು, ನಾಯಿ ಕಡಿದರೆ ಭಯಭೀತರಾಗದೇ ಆಸ್ಪತ್ರೆಗೆ ಭೇಟಿ ನೀಡಿ
ರೇಬಿಸ್ ಕಾಯಿಲೆಯ ಕುರಿತು ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಿಗಮ ಮಂಡಳಿಗೆ ಶಿವಲೀಲಾ ಕುಲಕರ್ಣಿ ನೇಮಕ
ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ವಿವಿಧ ನಿಗಮ ಮಂಡಳಿಗಳಿಗೆ ನೇಮಕ ಮಾಡಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಶಿವಲೀಲಾ ಕುಲಕರ್ಣಿ ಹೆಸರು ಇದೆ. ರಾಜ್ಯ ಸರ್ಕಾರ ಈ ಕುರಿತಾಗಿ ಸೆ. 25ರಂದು ಆದೇಶ ಮಾಡುವ ಸಾಧ್ಯತೆಗಳಿವೆ.
ಅವಕಾಶ ದೊರೆತಾಗೆಲ್ಲ ಧಾರವಾಡಕ್ಕೆ ಬಂದಿದ್ದ ಭೈರಪ್ಪ!
ಧಾರವಾಡದಲ್ಲಿ ಪ್ರಶಸ್ತಿ ಪ್ರದಾನ ಇರಲಿ, ಸಾಹಿತ್ಯ ಸಭೆಗಳಾಗಲಿ ಅಥವಾ ಪುಸ್ತಕ ಬಿಡುಗಡೆಯಾಗಲಿ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಎಸ್‌.ಎಲ್‌. ಭೈರಪ್ಪ ಅವರು ಬಂದೇ ಬಿಡುತ್ತಿದ್ದರು ಎನ್ನುವುದಕ್ಕೆ ಹಲವು ಕಾರ್ಯಕ್ರಮಗಳು ಸಾಕ್ಷಿಯಾಗಿವೆ.
ವಿಕೃತಿಯ ಅಭಿವ್ಯಕ್ತಿಗೆ ಅಗ್ಗದ ಮನರಂಜನೆಯಾಗಿದೆ
ಇತ್ತೀಚೆಗೆ ಅಕ್ಷರಗಳು ವಿಕೃತಿಯ ಅಭಿವ್ಯಕ್ತಿ ಮತ್ತು ಅಗ್ಗದ ಮನರಂಜನೆಯ ಮಾಧ್ಯಮವಾಗಿ ವಿಜೃಂಬಿಸುತ್ತಿರುವುದು ಈ ಕಾಲದ ದುರಂತ ಎಂದು ಖ್ಯಾತ ರಂಗಕರ್ಮಿ ಬಾಬು ಹಿರಣ್ಣಯ್ಯ ವಿಷಾದಿಸಿದರು.
ಹಿಂದೂಸ್ತಾನಿ ಸಂಗೀತದ ಅಪ್ಪಟ ಪ್ರೇಮಿ ಭೈರಪ್ಪ!
ಹುಬ್ಬಳ್ಳಿಯ ಕಾಡಸಿದ್ದೇಶ್ವರ ಕಾಲೇಜಿನಲ್ಲಿ ಫಿಲಾಸಫಿ ಹಾಗೂ ಲಾಜಿಕ್‌ ವಿಷಯಗಳ ಪಾಠ ಮಾಡುತ್ತಿದ್ದ ಭೈರಪ್ಪನವರು, 1960ರ ದಶಕದಲ್ಲಿ ಗಂಗೂಬಾಯಿ ಹಾನಗಲ್‌ ಅವರ ಬಳಿ ಸಂಗೀತ ಸಹ ಕಲಿತಿದ್ದಾರೆ.
  • < previous
  • 1
  • ...
  • 988
  • 989
  • 990
  • 991
  • 992
  • 993
  • 994
  • 995
  • 996
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved