• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಪ್ರರು ಧರ್ಮ ಹಿಂದೂ, ಜಾತಿ ಬ್ರಾಹ್ಮಣ ಬರೆಸಿ: ವೆಂಕಟೇಶ್‌ ರಾವ್
ರಾಜ್ಯ ಸರ್ಕಾರವು ಆರಂಭಿಸಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವಿಪ್ರ ಬಾಂಧವರು ಧರ್ಮದ ಕಾಲಂ 1ರಲ್ಲಿ ಹಿಂದೂ ಎಂದೂ, ಜಾತಿ ಕಾಲಂ 218ರಲ್ಲಿ ಹಿಂದೂ ಬ್ರಾಹ್ಮಣ ಎಂತಲೂ ಬರೆಸಬೇಕು. ಉಪ ಜಾತಿ ಕಾಲಂನಲ್ಲಿ ಏನೂ ಬರೆಯುವ ಅವಶ್ಯಕತೆ ಇಲ್ಲ ಎಂದು ಬ್ರಾಹ್ಮಿನ್ ಆರ್ಗನೈಸೇಷನ್ ಆಫ್ ಇಂಡಿಯಾದ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ರಾವ್ ತಿಳಿಸಿದರು.
ಸಿನಿಮಾ ಜಾತಿ, ಧರ್ಮಗಳಿಂದ ಮುಕ್ತವಾಗಲಿ: ಸಚಿವ ಮಧು
ರಾಜಕಾರಣದಲ್ಲಿ ಯಾರಿಗೂ ತಿಳಿಯದಂತೆ ಜಾತಿ, ಧರ್ಮದ ಸೋಂಕು ಹರಡಿಕೊಂಡಿದೆ. ಇಂತಹ ಕಳಂಕಗಳಿಂದ ಚಿತ್ರರಂಗ ಹೊರಬಂದು ಮನೋರಂಜನೆಯ ಜತೆಗೆ ಸಾಮಾಜಿಕ ಹಿತದ ಸಂದೇಶ ನೀಡುವ ರಚನಾತ್ಮಕ ಚಿತ್ರಗಳು ನಿರ್ಮಾಣಗೊಳ್ಳಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.
ಸಹಕಾರ ಸಂಘಗಳು ರೈತರ ಬೆನ್ನೆಲುಬು: ಸಚಿವ ಮುನಿಯಪ್ಪ
ಸಹಕಾರ ಸಂಘಗಳು ರೈತರಿಗೆ ಗೊಬ್ಬರ, ಔಷಧಿ, ಸಾಲಸೌಲಭ್ಯ, ವಿವಿಧ ಸವಲತ್ತುಗಳನ್ನು ಸಕಾಲದಲ್ಲಿ ನೀಡಿ ಅವರ ಅಭಿವೃದ್ಧಿಗೆ ಕಾರಣವಾಗಿದೆ. ರೈತರಿಗೆ ಬಹಳಷ್ಟು ಅನುಕೂಲ ಮಾಡಿಕೊಡುತ್ತಿದ್ದು ಸಹಕಾರ ಸಂಘಗಳು ಇನ್ನ? ಬೆಳೆಯಬೇಕು.
ಶೃಂಗೇರಿ ಕ್ಷೇತ್ರದ ರಸ್ತೆಗಳ ಹೊಂಡ ಶೀಘ್ರ ಮುಚ್ಚದಿದ್ದರೆ ಪ್ರತಿಭಟನೆ: ಅರುಣಕುಮಾರ್ ಎಚ್ಚರಿಕೆ
ನರಸಿಂಹರಾಜಪುರ, ಶೃಂಗೇರಿ ಕ್ಷೇತ್ರದ ಎಲ್ಲಾ ರಸ್ತೆಗಳಲ್ಲೂ ಹೊಂಡ, ಗುಂಡಿಗಳು ಬಿದ್ದಿದ್ದು ಶಾಸಕರು ಕೂಡಲೆ ಹೊಂಡ ಮುಚ್ಚಿಸದಿದ್ದರೆ ಮುಂದೆ ತೀವ್ರ ರೀತಿ ಪ್ರತಿಭಟನೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಅರುಣಕುಮಾರ್ ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿಯೇ ಪಪಂ ಮುಖ್ಯಾಧಿಕಾರಿ ತರಾಟೆಗೆ
ಕಳೆದ ಹತ್ತಾರು ವರ್ಷಗಳಿಂದ ಹಲವಾರು ವಿಘ್ನಗಳನ್ನು ಎದುರಿಸಿ ಇಂದೋ ನಾಳೆಯೋ ಪ್ರಾರಂಭಗೊಳ್ಳಲಿದೆ ಎಂಬ ಆಶಾಭಾವನೆ ಹೊತ್ತಿದ್ದ ಪಟ್ಟಣ ಪಂಚಾಯಿತಿಯ ವಾಣಿಜ್ಯ ಸಂಕೀರ್ಣ ಹರಾಜಿಗೆ ಮತ್ತೊಂದು ವಿಘ್ನ ತಲೆದೋರಿದೆ.
ಬ್ಯಾಂಕ್‌ಗಳಲ್ಲಿ ಭದ್ರತಾ ವ್ಯವಸ್ಥೆ ನಿರ್ಲಕ್ಷ್ಯವೇಕೆ?: ಎಸ್ಪಿ ಗರಂ
ನ್ಯಾಮತಿ ಎಸ್‌ಬಿಐ ಬ್ಯಾಂಕ್ ದರೋಡೆಗೆ ಮುನ್ನವೇ ಭದ್ರತೆ ಬಗ್ಗೆ ಎಚ್ಚರಿಸಿದ್ದರೂ ನಿಮ್ಮ ನಿರ್ಲಕ್ಷ್ಯದಿಂದಾಗಿ ಪೊಲೀಸ್ ಇಲಾಖೆ ಸುಮಾರು 6 ತಿಂಗಳ ಕಾಲ ಹಗಲು-ರಾತ್ರಿ ಎನ್ನದೇ ಶ್ರಮವಿಸಿ, ಶಕ್ತಿ, ಸಂಪನ್ಮೂಲವನ್ನೆಲ್ಲಾ ಬಳಸಿ, ಪ್ರಕರಣ ಪತ್ತೆ ಹಚ್ಚಿದೆ. ಇಷ್ಟೆಲ್ಲಾ ಗೊತ್ತಿದ್ದರೂ ಜಿಲ್ಲೆಯ ಬ್ಯಾಂಕ್ ಅಧಿಕಾರಿಗಳು ಬ್ಯಾಂಕ್‌ಗಳ ಸುರಕ್ಷತೆ, ಭದ್ರತೆ ಬಗ್ಗೆ ಹೆಚ್ಚಿನ ಗಮನಹರಿಸುತ್ತಿಲ್ಲ ಏಕೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಚಾಟಿ ಬೀಸಿದ್ದಾರೆ.
ಕಾರ್ಮಿಕರ ಹೊರಗುತ್ತಿಗೆ ರದ್ದುಪಡಿಸಿ, ಸೇವೆ ಕಾಯಂಗೊಳಿಸಿ
ರಾಜ್ಯದಲ್ಲಿ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ, ಕಾರ್ಮಿಕರ ಸೇವೆ ಕಾಯಂಗೊಳಿಸಿ, ಅಲ್ಲಿವರೆಗೂ ಆಯಾ ಇಲಾಖೆಗಳಿಂದಲೇ ನೇರ ವೇತನ ಪಾವತಿಸಿ, ಸೇವಾ ಭದ್ರತೆ ಒದಗಿಸುವಂತೆ ಯುಬಿಡಿಟಿ ಎಂಜಿನಿಯರಿಂಗ್ ಕಾಲೇಜಿನ ಸಿ ಮತ್ತು ಡಿ ಗ್ರೂಪ್ ಹೊರಗುತ್ತಿಗೆ ನೌಕರರ ಸಂಘ, ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸಂಘ ಎಐಯುಟಿಯುಸಿ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ಪ್ರತಿಭಟಿಸಿತು.
ಜಯಮೃತ್ಯುಂಜಯ ಶ್ರೀ ಪದಚ್ಯುತಿ ಖಂಡನೀಯ: ಅಶೋಕ
ಕೂಡಲ ಸಂಗಮದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರಿಗೆ ಭಕ್ತರು ಮುಖ್ಯವಾಗಿದ್ದಾರೆ. ಇಂತಹ ಶ್ರೀಗಳನ್ನು ಪೀಠದಿಂದ ಪದಚ್ಯುತಗೊಳಿಸಿದ್ದನ್ನು ಇಡೀ ಸಮಾಜ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಪಂಚಮಸಾಲಿ ಸಮಾಜ ಜಿಲ್ಲಾಧ್ಯಕ್ಷ ಅಶೋಕ ಗೋಪನಾಳ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯೇನು ಶಾಮನೂರು ಕುಟುಂಬ ಆಸ್ತಿನಾ?: ಪ್ರತಾಪ ಸಿಂಹ
ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಜೆ ಸಹಿತ ಶ್ರೀ ಗಣೇಶ ಮೂರ್ತಿ ವಿಸರ್ಜನಾ ಕಾರ್ಯಕ್ರಮ ಅದ್ಧೂರಿಯಾಗಿ ಮಾಡಿದ್ದಾರೆ. ಆದರೆ, ದಾವಣಗೆರೆ ಜಿಲ್ಲೆಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಮತ್ತು ಇಂದಿರಾ ಗಾಂಧಿ ಮನಸ್ಥಿತಿಯಂತೆ ಡಿ.ಜೆ. ಸೌಂಡ್‌ ಸಿಸ್ಟಂ ಬಳಕೆಗೆ ನಿರ್ಬಂಧ ಹೇರಿದ್ದಾರೆ ಎಂದು ಮೈಸೂರು-ಕೊಡಗು ಕ್ಷೇತ್ರದ ಮಾಜಿ ಸಂಸದ ಪ್ರತಾಪ ಸಿಂಹ ಕಿಡಿಕಾರಿದ್ದಾರೆ.
ಪ್ರತಿಯೊಂದು ಅರ್ಹ ಕುಟುಂಬಕ್ಕೆ ಯೋಜನೆ ತಲುಪಿಸಿ
ಸರ್ಕಾರ ಜನರಿಗಾಗಿ ಪಂಚಗ್ಯಾರಂಟಿ ಅನುಷ್ಠಾನ ಮಾಡಿದ್ದು ಈ ಸಂಬಂಧ ಇಲಾಖೆಯ ಅಧಿಕಾರಿಗಳು ಜುಲೈ ಹಾಗೂ ಸೆಪ್ಟೆಂಬರ್ ಮಾಹೆಯ ಗ್ಯಾರಂಟಿ ಯೋಜನೆಯ ಪ್ರಗತಿ ಸಂಪೂರ್ಣ 25 ಪ್ರತಿಗಳ ವರದಿಯನ್ನು ಕಚೇರಿಗೆ ತಪ್ಪದೇ ಸಲ್ಲಿಸುವಂತೆ ತಾಪಂ ಇಒ ಬಿ.ಕೆ.ಉತ್ತಮ್‌ ಆದೇಶಿಸಿದರು.
  • < previous
  • 1
  • ...
  • 994
  • 995
  • 996
  • 997
  • 998
  • 999
  • 1000
  • 1001
  • 1002
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved