• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾರದರ್ಶಕ ಸಮೀಕ್ಷೆ ಕೈಗೊಂಡು ನ್ಯಾಯ ಒದಗಿಸುವ ಸಂಕಲ್ಪ: ಸಂಸದ ಜಿ.ಕುಮಾರ ನಾಯಕ
371ಜೆ ಕಲಂ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ಜನಾಂದೋಲನ
ಮತ್ತೆ ಕೊಚ್ಚಿ ಹೋದ ತಾತ್ಕಾಲಿಕ ರಸ್ತೆ
ಲೋಕ ಆದಾಲತ್: 8500+ ಪ್ರಕರಣಗಳು ಇತ್ಯರ್ಥ
ಭವಿಷ್ಯತ್ತಿಗಾಗಿ ಪೌಷ್ಟಿಕ ಆಹಾರೋತ್ಪಾದನೆ, ಶೇಖರಣೆ ಅತ್ಯಗತ್ಯ: ಡಾ.ಅಶೋಕ ದಳವಾಯಿ
ನಿರಂತರ ಮಳೆ: ರೈತರ ಬದುಕಿಗೆ ಕಿಚ್ಚಾದ ಹತ್ತಿ ಬೆಳೆ
ಬಸವ ಸಂಸ್ಕೃತಿ ಅಭಿಯಾನಕ್ಕೆ ಅದ್ಧೂರಿ ಸ್ವಾಗತಪಠ್ಯೇತರ ಚಟುವಟಿಕೆ ಬೇಗುದಿಗೆ ಬಿದ್ದ ಶಿಕ್ಷಕರುಅತಿವೃಷ್ಟಿಯಿಂದ ಬೆಳೆಹಾನಿ: ಪರಿಹಾರ ನೀಡಲು ಒತ್ತಾಯವಿಜೃಂಭಣೆಯ ದಸರಾ ಆಚರಣೆಗೆ ಸಹಕರಿಸಿ: ಶಾಸಕ ಹಂಪನಗೌಡ ಬಾದರ್ಲಿ

ಇನ್ನಷ್ಟು ಸುದ್ದಿ

ನಾಳೆ ಶಿಕ್ಷಕರ ದಿನ: ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
ಮಾಜಿ ರಾಷ್ಟ್ರಪತಿ, ಶಿಕ್ಷಕ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮ ದಿನ ಪ್ರಯುಕ್ತ ಆಚರಿಸುವ ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನ ರಾಯಚೂರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ, ಶಿಕ್ಷಕರ ದಿನಾಚರಣೆಯು ಸೆ.6ರ ಬೆಳಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರ ಹಮ್ಮಿಕೊಳ್ಳಲಾಗಿದೆ.
ಶಂಕಿತ ನಕ್ಸಲ್ ಪತ್ತೆ ಬೆನ್ನಲ್ಲೆ ಅನುಮಾನ, ಆತಂಕ
ಅಲ್ಲಿ ಹತ್ತು ಹಲವು ಅಪರಾಧಗಳಲ್ಲಿ ಆರೋಪಿ, ತಲೆಮರೆಸಿಕೊಂಡು ಇಲ್ಲಿ ಅಕ್ಕಿ ಗಿರಣಿಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಶಂಕಿತ ನಕ್ಸಲ್‌ ಮನೋಜ ಸದಾನನ್ನು ಪೊಲೀಸರು ಬಂಧಿಸಿರುವ ಪ್ರಕರಣ ಇದೀಗ ಕೈಗಾರಿಕಾ ವಲಯದಲ್ಲಿ ಸಂಚಲನ ಮೂಡಿಸಿದೆ.
ಮಧ್ಯವರ್ತಿಗಳ ಹಾವಳಿ ತಡೆಗೆ ಸಹಕರಿಸಿ: ನಾಗಮ್ಮ ಕಟ್ಟೀಮನಿ
ತಹಸೀಲ್ ಕಚೇರಿಗೆ ಬರುವವರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗಿರುವ ವಾತಾವರಣ ಕಂಡು ಬರುತ್ತಿದೆ. ಹೀಗಾಗಿ ಮೂಲ ಫಲಾನುಭವಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಕಾರಣ ಹಾವಳಿ ತಡೆಯಲು ನಮ್ಮ ಜೊತೆ ತಾವೂ ಸಹಕರಿಸಿ ಎಂದು ತಹಸೀಲ್ದಾರ್‌ ನಾಗಮ್ಮ ಕಟ್ಟೀಮನಿ ತಿಳಿಸಿದರು.
ದಸರಾ ಉತ್ಸವ ಯಶಸ್ಸಿಗೆ ಸಿದ್ಧತೆ ಮಾಡಿಕೊಳ್ಳಿ: ಅರುಣ್ ಎಚ್.ದೇಸಾಯಿ
ದಸರಾ ಉತ್ಸವ ಆಚರಣೆಗೆ ಸಂಬಂಧಿಸಿದಂತೆ ಕುಡಿಯುವ ನೀರು, ಶೌಚಾಲಯ, ರಸ್ತೆ, ಆಹಾರ, ಆರೋಗ್ಯ ಮತ್ತು ಅಗ್ನಿಶಾಮಕ ಅಧಿಕಾರಿಗಳು ಕಾರ್ಯಕ್ರಮ ಯಶಸ್ವಿಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಅರುಣ್ ಎಚ್. ದೇಸಾಯಿ ಸೂಚಿಸಿದರು.
ನಾವು ಕೇಳಿಲ್ಲ ಅಂದ್ರೆ ಸ್ವತಃ ಏನೂ ಮಾಡಲ್ಲವೇ? : ಸಿಇಒ ಈಶ್ವರ್‌ ಕಾಂದೂ
ನಾವು ಕೇಳಿಲ್ಲ ಅಂದರೇ ಸ್ವಂತವಾಗಿ ಏನೂ ಮಾಡಲ್ಲವೇ? ಹಿಂದಿನ ಸಭೆಯಲ್ಲಿ ಸೂಚಿಸಿದ ಕ್ರಮಗಳನ್ನು ಅನುಷ್ಠಾನಕ್ಕೆ ತಂದಿಲ್ಲ ಮುಂದಿನ ದಿನಗಳಲ್ಲಿ ಈ ರೀತಿಯ ವರ್ತನೆ ಸಹಿಸುವುದಿಲ್ಲ, ನಿಗದಿತ ಗುರಿಯನ್ನು ಪೂರ್ಣಗೊಳಿಸಬೇಕು ಇಲ್ಲವಾದಲ್ಲಿ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಎಚ್ಚರಿಕೆ ನೀಡಿದರು.
ಹತ್ತಿ ಬಿತ್ತಿ ಬತ್ತಿ ಕಾಣೆ, ಜೋಳ ಬಿತ್ತಿ ಬಾನ ಕಾಣೆ
ಹತ್ತಿ ಬಿತ್ತಿ ಬತ್ತಿ ಕಾಣೆ, ಜೋಳ ಬಿತ್ತಿ ಬಾನ ಕಾಣೆ, ಮನೆ ತುಂಬ ಮಕ್ಕಳು ಹಡೆದೆ, ಗಂಡನ ಸುಖ ಸಿಗಲಿಲ್ಲ ಎಂಬಂತೆ ಇತ್ತೀಚೆಗೆ ಎಡಬಿಡದೇ ಸುರಿಯುತ್ತಿರುವ ಮಳೆಗೆ ಕೊಳೆಯುತ್ತಿರುವ ಬೆಳೆ ಕಂಡು ಹತಾಸೆಗೊಂಡ ಅನ್ನದಾತನ ಅಳಲಾಗಿದೆ.
ಸದೃಢ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ನರಸಮ್ಮ
ತಾಲೂಕಿನ ಮಲಿಯಬಾದ್ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಹಾಗೂ ಗಾಜಗಾರ ಪೇಟೆ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಸ್ಥಳೀಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು.
ರೈತರಿಗೆ ರಸಗೊಬ್ಬರ ಸಮಸ್ಯೆಯಾಗದಿರಲಿ: ಬಸನಗೌಡ ದದ್ದಲ್
ಯಾವುದೇ ರೈತರು ಸರತಿ ಸಾಲಲ್ಲಿ ನಿಂತು ಕಾಯದಂತೆ, ಸಣ್ಣ ರೈತರು ಸೇರಿದಂತೆ ಎಲ್ಲರಿಗೂ ಸಮರ್ಪಕ ಗೊಬ್ಬರ ವಿತರಣೆಗೆ ಅಗತ್ಯ ಕ್ರಮವಹಿಸಬೇಕು ಎಂದು ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಹಾಗೂ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅವರು ಕೃಷಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
5ನೇ ದಿನ 150ಕ್ಕೂ ಗಣೇಶ ಮೂರ್ತಿಗಳ ನಿಮಜ್ಜನ
ಜಿಲ್ಲಾ ಕೇಂದ್ರವಾದ ರಾಯಚೂರು ನಗರ ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಗಣೇಶೋತ್ಸವದಲ್ಲಿ 5 ನೇ ದಿನ 150 ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ನಿಮಜ್ಜನಗೊಳಿಸಲಾಯಿತು.
ಸೈನಿಕರ ಸೇವೆ ಸ್ಪೂರ್ತಿದಾಯಕ: ಕೆ.ವಿರೂಪಾಕ್ಷಪ್ಪ
22 ವರ್ಷಗಳ ಕಾಲ ಸುದೀರ್ಘ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾಗಿ ಹುಟ್ಟೂರಾದ ಸಿಂಧನೂರಿಗೆ ಆಗಮಿಸಿದ ಎಂ.ಡಿ.ತಾಹೀರ್ ನಕಾಶ್ ಅ.ಹಣಗಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 149
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved