• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾಲಿಕೆ ಆಡಳಿತ ವೈಫಲ್ಯ ಖಂಡಿಸಿ ವಿವಿಧ ಹಂತದಲ್ಲಿ ಹೋರಾಟ
ಜಿಲ್ಲಾದ್ಯಂತ ಮತದಾರರ ವಿಶೇಷ ನೋಂದಣಿ ಅಭಿಮಾನ
ದೇವದುರ್ಗದಲ್ಲಿ ಕನ್ನಡ ಭವನ ನಿರ್ಮಾಣ ಅತ್ಯವಶ್ಯಕ: ಹನುಮಂತಪ್ಪ ಮನ್ನಾಪೂರಿ
ಶೀಘ್ರದಲ್ಲಿಯೇ 15 ಕ್ಯಾಂಪ್‌ಗಳಿಗೆ ಅಧಿಸೂಚನೆ: ಶಾಸಕ ಹಂಪನಗೌಡ ಬಾದರ್ಲಿ
ದೀಪಾವಳಿ ಫಲಪುಷ್ಪಗಳ ಸಡಗರ; ದೀಪಗಳ ಅಲಂಕಾರ
ಬೆಂಕಿ ಹತ್ತಿದರೂ ಬಸ್‌ ನಿಲ್ಲಿಸದ ಚಾಲಕ: ಪ್ರಯಾಣಿಕರ ಆಕ್ರೋಶ
ವಕೀಲಗೆ ಜೀವ ಬೆದರಿಕೆ: ಆರೋಪಿ ಬಂಧನಕ್ಕೆ ಒತ್ತಾಯಆದಿಕವಿ ವಾಲ್ಮೀಕಿ ಮನುಕುಲಕ್ಕೆ ಮಾರ್ಗದರ್ಶಕ: ಜಿ.ಕುಮಾರ ನಾಯಕಕವಿತಾಳಕ್ಕೆ ಕೇಂದ್ರ ಗೃಹ ಇಲಾಖೆ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿಬಂದಪುಟ್ಟ ಹೋದಪುಟ್ಟ: ಸಚಿವರ ಅತಿವೃಷ್ಟಿ ಅವಲೋಕನಕ್ಕೆ ಟೀಕೆ

ಇನ್ನಷ್ಟು ಸುದ್ದಿ

ಸರ್ಕಾರದಿಂದ ರೈತರಿಗೆ ತ್ವರಿತವಾಗಿ ಪರಿಹಾರ ವಿತರಣೆ: ಶರಣು ಪ್ರಕಾಶ್‌ ಪಾಟೀಲ್
ತಾಲೂಕಿನಲ್ಲಿ ಇತ್ತೀಚಿಗೆ ಸುರಿದ ಮಳೆಯಿಂದ ಬೆಳೆ ಕಳೆದುಕೊಂಡವರ ಹೊಲಗಳಿಗೆ ಅಧಿಕಾರಿಗಳು ಭೇಟಿ ನೀಡಿ ಜಂಟಿ ಸಮೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದ್ದು ವರದಿ ಆಧರಿಸಿ ಅರ್ಹ ರೈತರಿಗೆ ಪರಿಹಾರ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ್ ಹೇಳಿದರು.
ಸಮೀಕ್ಷೆ ಕಾರ್ಯದಿಂದ ಕೈ ಬಿಡಲು ಸಿಐಟಿಯು ಆಗ್ರಹ
ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗದ ದೇವದುರ್ಗದ 6 ಮಂದಿಯನ್ನು ಅಮಾನತುಗೊಳಿಸಿ, ಲಿಂಗಸುಗೂರಿನಲ್ಲೂ ಸುಮಾರು 50 ಮಂದಿ ಕಾರ್ಯಕರ್ತರಿಗೆ ನೋಟಿಸ್‌ ಜಾರಿ ಮಾಡಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ದ ಜಿಲ್ಲಾ ಸಮಿತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಮಳೆ: ನದಿಗಳಲ್ಲಿ ಹೆಚ್ಚಿದ ನೀರು, ನೆರೆ ಆತಂಕ
ಪಶ್ಚಿಮಘಟ್ಟ, ಮಹಾರಾಷ್ಟ್ರದ ಜೊತೆಗೆ ರಾಯಚೂರು ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವುದರಿಂದ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಪ್ರಮಾಣವು ಹೆಚ್ಚಾಗುತ್ತಿದ್ದು, ನೆರೆ ಆತಂಕ ಶುರುವಾಗಿದೆ.
ಭಾರಿ ಮಳೆ: ಬೆಳೆಹಾನಿ ಸಮೀಕ್ಷೆ ಡಿಸಿ ಸೂಚನೆ
ಜಿಲ್ಲೆಯಲ್ಲೆ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸಲು ಮತ್ತು ಬೆಳೆ ಹಾನಿ ಸಮೀಕ್ಷೆ ಸಂಬAಧ ಚರ್ಚಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಸಂಜೆ ಸಭೆ ಹಾಗೂ ವಿಡಿಯೋ ಸಂವಾದ ನಡೆಯಿತು.
ಮಹಾನ್ ಕಾಂತಿಕಾರಿ ಭಗತ್ ಸಿಂಗ್ 118ನೇ ಜನ್ಮ ದಿನ
ಎಲ್ಲ ಮಾನವರು ಸಮಾನರು ಹಾಗೂ ದುಡಿಮೆಯನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಲು ಭಗತ್ ಸಿಂಗ್ ವಿಚಾರಗಳು ಸ್ಫೂರ್ತಿ ನೀಡುತ್ತವೆ ಎಂದು ಎಐಡಿವೈಒ ಜಿಲ್ಲಾಧ್ಯಕ್ಷರಾದ ಚನ್ನಬಸವ ಜಾನೇಕಲ್ ಅಭಿಪ್ರಾಯಪಟ್ಟರು.
ಕವಿತಾಳ ಸಮುದಾಯ ಆರೋಗ್ಯ ಕೇಂದ್ರದ ಮೇಲ್ಚಾವಣಿ ಸೋರಿಕೆ
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಮೇಲ್ಚಾವಣಿ ಸೋರುತ್ತಿರುವುದು ರೋಗಿಗಳಲ್ಲಿ ಆತಂಕ ಮೂಡಿಸಿದೆ. ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣವಾಗಿ 25 ವರ್ಷ ಕಳೆದಿದೆ. ೩೦ ಹಾಸಿಗೆ ಸಾಮರ್ಥ್ಯ ಹೊಂದಿದ್ದು, 4 ಓಪಿಡಿ ಕೊಠಡಿ, ನೇತ್ರ ತಜ್ಞರ ಕೊಠಡಿ, ಕ್ಷ ಕಿರಣ ಕೊಠಡಿ, ಪ್ರಯೋಗಾಲಯ, ಎನ್‌ಸಿಡಿ ಕೊಠಡಿ, ಐಸಿಟಿಸಿ ಕೊಠಡಿ, ಹೆರಿಗೆ ಕೊಠಡಿ, ಪಿಎನ್‌ಸಿ ಕೊಠಡಿ, ಶಸ್ತ್ರಚಿಕಿತ್ಸೆ ಕೊಠಡಿ ಗಳಿವೆ.
ನಿಗಮ ಮಂಡಳಿಯಲ್ಲಿ ಜಿಲ್ಲೆಗೆ ಸಿಗದ ಪ್ರಾತಿನಿಧ್ಯ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಗ್ಯಾರಂಟಿ ಖ್ಯಾತಿಯ ಕಾಂಗ್ರೆಸ್ ಗೌರ್ನಮೆಂಟ್ ನಿಂದ ಇತ್ತೀಚೆಗೆ ವಿವಿಧ ನಿಗಮ ಮಂಡಳಿಗಳಿಗೆ 39 ಜನರನ್ನುಅಧ್ಯಕ್ಷರನ್ನಾಗಿ ಮಾಡಿದ್ದು, ಈ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯಲ್ಲಿ ಪರಿಗಣಿಸದೇ ಇರುವುದು ಕೈ ಪಕ್ಷದ ನಾಯಕರಲ್ಲಿ ತೀವ್ರ ಅಸಮಾಧಾನವನ್ನುಂಟು ಮಾಡಿದೆ.
ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ಅಗತ್ಯ: ಶಾಸಕಿ ಕರೆಮ್ಮ
ಸ್ಥಳೀಯ ವಿಧಾನ ಸಭಾ ಕ್ಷೇತ್ರದಲ್ಲಿ ಕೆಕೆಆರ್‌ಡಿಬಿ ಯೋಜನೆಯಲ್ಲಿ ₹12.53 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದ್ದು, ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿಗಳಾಗಬೇಕೆಂದು ಶಾಸಕಿ ಕರೆಮ್ಮ ಜಿ.ನಾಯಕ ತಿಳಿಸಿದರು.
ದಸರಾ ಸಂಸ್ಕೃತಿ, ಪರಂಪರೆ ಹಬ್ಬವಾಗಿದೆ: ಶರಣಬಸಪ್ಪ ದರ್ಶನಾಪುರ
ನಾಡಹಬ್ಬವೆಂದೇ ಕರೆಯಲ್ಪಡುವ ದಸರಾ ನಮ್ಮ ಸಂಸ್ಕೃತಿ ಹಾಗೂ ಪರಂಪರೆಯ ಹಬ್ಬವಾಗಿದೆ ಎಂದು ಸಣ್ಣ ಕೈಗಾರಿಕೆಗಳ ಹಾಗೂ ಸಾರ್ವಜನಿಕ ಉದ್ಯಮಗಳ ಇಲಾಖೆಯ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.
ಮಾರಲದಿನ್ನಿ ಡ್ಯಾಮ್‌ ಬಳಿ ಪ್ರಗತಿ ಪರಿಶೀಲನಾ ಸಭೆ
ತಾಲೂಕಿನಲ್ಲಿ ಮಳೆ ನಿಂತ ತಕ್ಷಣ ಕಂದಾಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಸರ್ವೇ ನಡೆಸಿ ಬೆಳೆ ಹಾನಿಯಾಗಿರುವ ಬಗ್ಗೆ ಸಮಗ್ರ ವರದಿ ಸಲ್ಲಿಸಿ ಎಂದು ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್. ಬಸನಗೌಡ ತುರ್ವಿಹಾಳ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 152
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved