ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಸಕ ರಮೇಶ ಬಂಡಿ ಸಿದ್ದೇಗೌಡ ವಜಾಗೊಳಿಸಲು ಎಸ್ಡಿಪಿಐ ಆಗ್ರಹ
ಮುಸ್ಲಿಂರಿಗೆ ಜಮೀನು ನೀಡಿದರೆ ಅಧಿಕಾರಿಯನ್ನು ನೇಣಿಗೇರಿಸುತ್ತೆನೆಂದು ಮಾತನಾಡಿರುವ ಕಾಂಗ್ರೆಸ್ ಶಾಸಕ ರಮೇಶ ಬಂಡಿ ಸಿದ್ದೇಗೌಡರನ್ನು ರಾಜ್ಯ ಸರಕಾರ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಪಟ್ಟಣದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಜೋಳ ಖರೀದಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರ್ಕಾರ ರೈತರು ಬೆಳೆದ ಜೋಳವನ್ನು ಸಂಪೂರ್ಣವಾಗಿ ಖರೀದಿಸಬೇಕೆಂದು ಒತ್ತಾಯಿಸಿ ಸೋಮವಾರ ರೈತ ಸಂಘಟನೆಗಳ ಒಕ್ಕೂಟ, ಜೋಳ ಬೆಳೆಗಾರರ ಒಕ್ಕೂಟ ಹಾಗೂ ವಿವಿಧ ಸಂಘ-ಸಂಸ್ಥೆಗಳ ಬೆಂಬಲದ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆ ಹಾಗೂ ಸಿಂಧನೂರು ಬಂದ್ ಯಶಸ್ವಿಯಾಯಿತು.
ವಿಕಸಿತ ಕೃಷಿ ಸಂಕಲ್ಪಅಭಿಯಾನ
ತಾಲೂಕಿನ ಕುರ್ಡಿ, ಅರೋಲಿ, ಜಾಗೀರವೆಂಕಟಪಾರು, ಗೋನಾಳ, ಪತೇಪುರ, ರಾಜೋಳಿ ಗ್ರಾಮಗಳ ರೈತರ ಜಮೀನಿಗಳಿಗೆ ವಿಜ್ಞಾನಿಗಳ, ಅಧಿಕಾರಿಗಳ ತಂಡವು ಭೇಟಿ ನೀಡಿ ರೈತರೊಂದಿಗೆ ನೇರ ಸಂವಾದ ಮತ್ತು ಮಾಹಿತಿ ಕಾರ್ಯಾಗಾರಗಳನ್ನು ನಡೆಸಿತು
ನ್ಯಾಯಾಂಗಕ್ಕೆ ವಕೀಲರೇ ಬೆನ್ನೆಲುಬು: ದೊಡ್ಡಬಸವರಾಜ
ಮಸ್ಕಿಯಲ್ಲಿ ಇದೀಗ ನೂತನವಾಗಿ ನ್ಯಾಯಾಲಯ ಆರಂಭವಾಗಿದ್ದು, ಆದ್ದರಿಂದ ಇಂದಿನ ಕಿರಿಯ ವಕೀಲರೇ ಮುಂದೆ ಸೀನಿಯರ್ ವಕೀಲರಾಗಿ ಕಾರ್ಯ ನಿರ್ವಹಿಸುವ ಅವಕಾಶಗಳು ಬರುತ್ತವೆ.
ಮಂತ್ರಾಲಯಕ್ಕೆ ಮಾಜಿ ಸಚಿವ ಎಚ್ಡಿ ರೇವಣ್ಣ ಭೇಟಿ
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಲೆಕ್ಕಿಸದೇ ಕಾಂಗ್ರೆಸ್ ಸರ್ಕಾರ ಸಮಾವೇಶ ಮಾಡಿದ ವಿಚಾರಕ್ಕೆ ಉತ್ತರಿಸಿದ ರೇವಣ್ಣ, ರಾಜ್ಯದ ಜನರಿಗೇ ಬಿಡಲಾಗಿದೆ. ಸರ್ಕಾರ ಎರಡು ವರ್ಷ ಏನು ಕೆಲಸ ಮಾಡಿದೆ ಎಂಬುವುದನ್ನು ಅವರೇ ತೀರ್ಮಾನಿಸಲಿದ್ದಾರೆ ಎಂದರು.
ಮಳೆ ಪರಿಹಾರದ ಮೊತ್ತ ಹೆಚ್ಚಳಕ್ಕೆ ಆಗ್ರಹ
ಸರ್ಕಾರ ಈ ತಕ್ಷಣವೇ ಸತ್ತವರ ಕುಟುಂಬದ ಸದಸ್ಯರಿಗೆ ಪರಿಹಾರ ಧನವಾಗಿ 20 ಲಕ್ಷ ರುಪಾಯಿಗಳನ್ನು ಹಾಗೂ ಗಾಯಗೊಂಡವರಿಗೆ 10 ಲಕ್ಷ ರುಪಾಯಿಗಳು ಮರಣ ಹೊಂದಿದ ಜಾನುವಾರುಗಳಿಗೆ 5 ಲಕ್ಷ ರುಪಾಯಿಗಳ ಪರಿಹಾರ ಹಣ ಬಿಡುಗಡೆಗೆ ಒತ್ತಾಯಿಸಿದ್ದಾರೆ.
ರಾಯಚೂರಲ್ಲಿ ವಕ್ಫ್ ಜಾಗದ ಅನಧಿಕೃತ ಮನೆ, ಅಂಗಡಿ ತೆರವು
ವಕ್ಫ್ ಸೇರಿದ ಜಾಗದಲ್ಲಿ ಅನಧಿಕೃತ ಮನೆ ಹಾಗೂ ಅಂಗಡಿಗಳ ತೆರವು ಕಾರ್ಯಾಚರಣೆಯನ್ನು ಬುಧವಾರ ಆರಂಭಿಸಲಾಯಿತು.
ಸೇನೆ ಭಾರತದ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಿದೆ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್
‘ಅಪರೇಷನ ಸಿಂದೂರ’ ಮೂಲಕ ಪಾಕಿಸ್ತಾನಕ್ಕೆ ನುಗ್ಗಿ 9ಕ್ಕೂ ಹೆಚ್ಚು ಉಗ್ರ ನೆಲೆಗಳನ್ನು ಧ್ವಂಸ ಮಾಡುವ ಮೂಲಕ ನಮ್ಮ ದೇಶದ ವೀರಯೋಧರು ಇಡೀ ವಿಶ್ವಕ್ಕೆ ಭಾರತದ ಶಕ್ತಿ ಏನೆಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.
ಇಂದಿನಿಂದ 2ದಿನ 11ನೇ ಮೇ ಸಾಹಿತ್ಯ ಮೇಳ: ಸೂಳಿಬಾವಿ
ಸಿಂಧನೂರು: ಅಸಮಾನ ಭಾರತ ಸಮಾನತೆಗಾಗಿ ಸಂಘರ್ಷ ಅಂದು-ಇಂದು ಎಂಬ ಮೇನ್ ಥೀಮ್ ಅಡಿಯಲ್ಲಿ ಮೇ 17 ಮತ್ತು 18 ರಂದು ಎರಡು ದಿನಗಳ ಕಾಲ ಸಿಂಧನೂರು ನಗರದ ಸತ್ಯಗಾರ್ಡನ್ನಲ್ಲಿ 11ನೇ ಮೇ ಸಾಹಿತ್ಯ ಮೇಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮೇ ಸಾಹಿತ್ಯ ಮೇಳ ಬಳಗದ ಪ್ರಧಾನ ಸಂಚಾಲಕ ಬಸವರಾಜ ಸೂಳಿಬಾವಿ ಹೇಳಿದರು.
ಕಾರ್ಮಿಕ ವರ್ಗ ಹಕ್ಕುಗಳಿಗಾಗಿ ಹೋರಾಡಬೇಕು
ಸಿಂಧನೂರು: ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಲು ಮುಂದಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ಮಾಲಕತ್ವದ ವಿರುದ್ಧ ಕಾರ್ಮಿಕ ದಂಗೆಗಳನ್ನು ಸಂಘಟಿಸಬೇಕಾಗಿದೆ. ದಂಗೆಗಳಿಗೆ ಹೆಗಲೊಡ್ಡಿ ಕಾರ್ಮಿಕ ವರ್ಗದ ಐಕ್ಯತೆ, ಹಕ್ಕುಗಳನ್ನು ದಕ್ಕಿಸಿಕೊಳ್ಳುವ ಕ್ರಾಂತಿಕಾರಿ ಕಾರ್ಯಭಾರಗಳನ್ನು ಕೈಗೊಳ್ಳಬೇಕಾಗಿದೆ ಎಂದು ಎಐಸಿಸಿಟಿಯು ರಾಜ್ಯ ಅಧ್ಯಕ್ಷ ಪಿ.ಪಿ.ಅಪ್ಪಣ್ಣ ಹೇಳಿದರು.
< previous
1
...
6
7
8
9
10
11
12
13
14
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ