ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೃಷ್ಣಾ ಮೇಲ್ದಂಡೆ ಯೋಜನೆ ವಸತಿ ಗೃಹಗಳ ನಿರ್ವಹಣೆ ಅವ್ಯವಹಾರ
ಲಿಂಗಸುಗೂರಿನ ರೋಡಲಬಂಡಾ (ಯುಕೆಪಿ ಕ್ಯಾಂಪ್)ನಲ್ಲಿನ ಸರ್ಕಾರಿ ಕಚೇರಿ, ವಸತಿ ಗೃಹಗಳ ನಿರ್ವಹಣೆ ಅನುದಾನ ದುರ್ಬಳಕೆ ಆಗಿರುವ ಹಿನ್ನೆಲೆ ಸೂಕ್ತ ಕ್ರಮ ವಹಿಸಬೇಕೆಂದು ರೈತ ಸಂಘದಿಂದ ಮುಖ್ಯ ಎಂಜಿಯರ್ಗೆ ಮನವಿ ಸಲ್ಲಿಸಲಾಯಿತು.
ದೇವದುರ್ಗವನ್ನು ಮಾದರಿ ಪಟ್ಟಣವನ್ನಾಗಿಸುವ ಸಂಕಲ್ಪ: ಶಾಸಕಿ ಕರೆಮ್ಮ
ಹಂತ ಹಂತವಾಗಿ ಅಭಿವೃದ್ಧಿ ಮಾಡಲು ಪುರಸಭೆ ಸದಸ್ಯರು ಕೈಜೋಡಿಸಿ ಎಂದು ಶಾಸಕಿ ಕರೆಮ್ಮ ನಾಯಕ ಹೇಳಿದರು. ದೇವದುರ್ಗ ಪಟ್ಟಣದ ಜಹೀರುದ್ಧನ್ ದರ್ಗಾ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮುದಗಲ್: ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಪನ್ನ
ಮುದಗಲ್ನ ರಾಮಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ನಿಮಿತ್ತ ಕಳಸ ಮೆರವಣಿಗೆ ನಡೆಯಿತು. ಭಕ್ತರಿಗೆ ಅನ್ನದಾಸೋಹ ಜರುಗಿತು.
ಕಾಂಗ್ರೆಸ್ ಸರ್ಕಾರ ಸದಾ ಬಡಜನರ, ಅಭಿವೃದ್ಧಿಪರ: ಶಾಸಕ ಆರ್.ಬಸನಗೌಡ
ಮಸ್ಕಿಯಲ್ಲಿ ಗಾಂಧಿನಗದಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ 22 ಲಕ್ಷಕ್ಕೂ ಅಧಿಕ ಅನುದಾನದಲ್ಲಿ ಇಂದಿರಾ ಕ್ಯಾಂಟೀನ್, ಹಾಗೂ ಶೌಚಾಲಯ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೇರವೇರಿಸಿದರು.
ಕವಿತಾಳ ಬಾಲಕಿಯರ ಸರ್ಕಾರಿ ಶಾಲೆಗೆ ಮೂಲ ಸವಲತ್ತು ಕಲ್ಪಿಸಿ
ಶಾಲೆಯಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಿ ನಾಲ್ಕು ವರ್ಷ ಕಳೆದರೂ ಪ್ರತ್ಯೇಕವಾಗಿ ಶಿಕ್ಷಕರನ್ನು ನೇಮಿಸಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯ ಕನ್ನಡ ಮಾಧ್ಯಮದ ಶಿಕ್ಷಕರೇ ಇಂಗ್ಲೀಷ್ ಮಾಧ್ಯಮದ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ ಎಂದು ಆರೋಪ
ನಿಯಮಾನುಸಾರ, ಪಾರದರ್ಶಕ ಚುನಾವಣೆಗೆ ಸಹಕರಿಸಿ: ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ
ಲೋಕಸಭೆ ಚುನಾವಣೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಮತ್ತು ಕಾನೂನು ಬಾಹೀರ ಚಟುವಟಿಕೆಗಳು ಹಾಗೂ ಸಂಶಯಾತ್ಮಕ ವಸ್ತುಗಳು ಸಾಗಾಣಿಕೆಯಾಗದಂತೆ ಮುಂಜಾಗೃತಾ ಕ್ರಮವಾಗಿ ಗಡಿ ಭಾಗದ ಚೆಕ್ ಪೋಸ್ಟ್ಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ಡಿಸಿ ಎಲ್.ಚಂದ್ರಶೇಖರ ನಾಯಕ ಹೇಳಿದರು.
ಜನರಿಗೆ ನೆಮ್ಮದಿ ಒದಗಿಸುವುದು ಆದ್ಯ ಕರ್ತವ್ಯ
ರಾಜ್ಯದ ಜನರಿಗೆ ಶಾಂತಿ ಸುವ್ಯವಸ್ಥೆ ಜೊತೆಗೆ ನೆಮ್ಮದಿಯನ್ನು ಒದಗಿಸುವುದು ಸರ್ಕಾರ ಆದ್ಯ ಕರ್ತವ್ಯವಾಗಿದ್ದು ಆ ನಿಟ್ಟಿನಲ್ಲಿಯೇ ಆಡಳಿತ ನಡೆಸಲಾಗುತ್ತಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಪುರಸಭೆ ಆಯ-ವ್ಯಯ ಬಜೆಟ್ ಮುಂಗಡ ಪತ್ರದ ಪೂರ್ವಭಾವಿ ಸಭೆ
ಕೇಂದ್ರ ಮತ್ತು ರಾಜ್ಯ ಹಾಗೂ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿನ ಆಸ್ತಿಕರ ಸೇರಿದಂತೆ ವಿವಿಧ ಮೂಲಗಳಿಂದ ದೊರೆಯುವ ಸಂಪನ್ಮೂಲಗಳನ್ನು ಸಂಗ್ರಹಿಸಿ ಮಾನ್ವಿ ಪಟ್ಟಣದಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸುವುದಾಕ್ಕಾಗಿ ಒಟ್ಟು 11ಕೋಟಿ ಅಂದಾಜು ಮುಂಗಡ ಬಜೆಟ್ ಪತ್ರವನ್ನು ತಯಾರಿಸಬೇಕಾಗಿದೆ
ನೌಕರಿ ಮಾಡಿ ಹೋಗೋದಲ್ಲ ಜವಾಬ್ದಾಯುತವಾಗಿ ಕೆಲಸ ಮಾಡಿ: ತುರ್ವಿಹಾಳ
ಸರ್ಕಾರಿ ಕೆಲಸ ಸಿಕ್ಕಿದೆ ಎಂದು ನೆಪ ಮಾತ್ರಕ್ಕೆ ನೌಕರಿ ಮಾಡೋದಲ್ಲ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ
ಹಕ್ಕಿ, ಪಕ್ಷಿಗಳ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ
ನಗರದ ಕುಷ್ಟಗಿ ರಸ್ತೆಯಲ್ಲಿರುವ ಅಗ್ನಿಶಾಮಕ ಠಾಣೆಯ ಆವರಣದಲ್ಲಿ ಮಂಗಳವಾರ ವನಸಿರಿ ಫೌಂಡೇಶನ್ ರಾಜ್ಯ ಘಟಕದಿಂದ ಹಮ್ಮಿಕೊಂಡಿದ್ದ ‘ಹಕ್ಕಿ-ಪಕ್ಷಿಗಳ ಗುಟುಕು ನೀರಿನ ಅರವಟ್ಟಿಗೆ’ ಅಭಿಯಾನ ಕಾರ್ಯಕ್ರಮವನ್ನು ಬಂಗಾಲಿ ಕ್ಯಾಂಪಿನ ಸಿದ್ದಾಶ್ರಮದ ಸಿದ್ಧರಾಮ ಶರಣರು ಉದ್ಘಾಟಿಸಿದರು.
< previous
1
...
96
97
98
99
100
101
102
103
104
...
139
next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!