• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
8 ದಿನಗಳಲ್ಲಿ ಜೋಳ ಖರೀದಿ ಆರಂಭ ಮಾಡದಿದ್ದರೆ ರಸ್ತಾರೋಕೊ
ರಾಜ್ಯ ಸರ್ಕಾರ 8 ದಿನಗಳಲ್ಲಿ ಜೋಳ ಖರೀದಿ ಪ್ರಕ್ರಿಯೆ ಆರಂಭಿಸಬೇಕು. ಇಲ್ಲದಿದ್ದರೆ ರಸ್ತಾ ರೋಖಾ ನಡೆಸಬೇಕಾಗುತ್ತದೆ
ಸುರಕ್ಷಿತ, ಸುಸಜ್ಜಿತ ಸಾರಿಗೆ ಸೇವೆ ಧ್ಯೇಯ: ರಾಮಲಿಂಗಾರೆಡ್ಡಿ
ರಾಜ್ಯ ಸಾರಿಗೆ ವಲಯದ ಸುಧಾರಣೆಯ ಜೊತೆಗೆ ಜನರಿಗೆ ಸುಸಜ್ಜಿತ, ಸುರಕ್ಷಿತ ಸೇವೆಯನ್ನು ಒದಗಿಸುವ ಧ್ಯೇಯವನ್ನು ಸರ್ಕಾರ ಹೊಂದಿದ್ದು, ಆ ನಿಟ್ಟಿನಲ್ಲಿ ಹತ್ತು ಹಲವು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಜಿಲ್ಲೆಯಲ್ಲಿ ಅಕ್ರಮ ಮರಳು ಕಡಿವಾಣಕ್ಕೆ ತಾಕೀತು
ಜಿಲ್ಲೆಯಲ್ಲಿ ಕೃಷ್ಣಾ-ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮೇಲೆ ನಿಗಾ ವಹಿಸಬೇಕು, ಅಕ್ರಮ ದಂಧೆಗೆ ಕಡಿವಾಣ ಹಾಕಲು ಅಗತ್ಯಕ್ರಮ ವಹಿಸಬೇಕು
ಮಸ್ಕಿಯಲ್ಲಿ ಸಂತ ಸೇವಾಲಾಲರ 285ನೇ ಜಯಂತಿ ಆಚರಣೆ
ಲಂಬಾಣಿಗರ ಆರಾಧ್ಯದೈವ ಸೇವಾಲಾಲ್‌ರ 285ನೇ ಜಯಂತಿಯನ್ನು ಶಾಸಕ ಹಂಪನ ಗೌಡ ಬಾದರ್ಲಿ ಸಮ್ಮುಖದಲ್ಲಿ ಆಚರಿಸಲಾಯಿತು.
ಸರ್ಕಾರದ ಜನಪರ ಯೋಜನೆಗಳೇ ಗೆಲುವಿಗೆ ಶ್ರೀರಕ್ಷೆ: ಶಾಸಕ ಬಸನಗೌಡ
ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಎಲ್ಲರೂ ಬೇಸತ್ತಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರೀರಕ್ಷೆಯಾಗಲಿದೆ
ಕೂಲಿ ಹಣದಿಂದ ವಿದ್ಯಾರ್ಥಿಗಳಿಗೆ ಸೈಕಲ್ ದೇಣಿಗೆ
ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಕೊತ್ತದೊಡ್ಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಕಂದಿನ್ನಿ ಗ್ರಾಮದ, ಚಾಲಕ ವೃತ್ತಯ ಜೊತೆಗೆ ಕೂಲಿ ಕೆಲಸ ಮಾಡುವ ಆಂಜನೇಯ್ಯ ಯಾದವ್‌ ಎನ್ನುವ 24 ವರ್ಷದ ಯುವಕ ತಾನು ದುಡಿದು ಕೂಡಿಟ್ಟ ಹಣದಲ್ಲಿ 60 ಸಾವಿರ ರು. ಖರ್ಚು ಮಾಡಿ ಸೈಕಲ್ ಖರೀದಿಸಿ, 11 ಜನ ವಿದ್ಯಾರ್ಥಿಗಳಿಗೆ ವಿತರಿಸಿದ್ದಾರೆ.
ನಾಡೋತ್ಸವ: ಕ್ರಿಕೆಟ್ ಟೂರ್ನಮೆಂಟ್ ಉದ್ಘಾಟನೆ
ತಾಲೂಕಿನ ನವಲಕಲ್ ಬೃಹನ್ಮಠದ ಲಿಂಗೈಕ್ಯ ಸೋಮಶೇಖರ ಶಿವಾಚಾರ್ಯ ಸ್ವಾಮಿಗಳ 27ನೇ ಜಾತ್ರಾ ಮಹೋತ್ಸವ ಮತ್ತು ಮಯೂರಶಿಲೆ ನಾಡೋತ್ಸವ ಅಂಗವಾಗಿ ಕ್ರಿಕೆಟ್ ಟೂರ್ನಮೆಂಟ್‌ಗೆ ಚಾಲನೆ ನೀಡಲಾಯಿತು.
ಲಿಂಗಸುಗೂರು ತಾಲೂಕಿನಲ್ಲಿ 72 ನೀರು ಸಮಸ್ಯೆ ಗ್ರಾಮ
ತಾಲೂಕಿನಲ್ಲಿ ಕುಡಿಯುವ ನೀರಿಗೆ ಆಸರೆಯಾಗಿದ್ದ ಅಂತರ್ಜಲಮಟ್ಟ ಪಾತಾಳದತ್ತ ಮುಖ ಮಾಡಿದೆ. ಪರಿಣಾಮ 72ಕ್ಕೂ ಅಧಿಕ ಹಳ್ಳಿಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆ ಎದುರಾಗಲಿದೆ.
ಪ್ರತಿ ಹಳ್ಳಿಗೆ ಮೂಲ ಸೌಕರ್ಯ ಒದಗಿಸುವುದೆ ಸರ್ಕಾರದ ಉದ್ದೇಶ: ಸಚಿವ ಬೋಸರಾಜು
ಸಿರವಾರದ ನವಲಕಲ್ ಗ್ರಾಮದಲ್ಲಿ ಕೆಕೆಆರ್‌ಡಿಬಿ ಯೋಜನೆಯ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಚಿವ ಎನ್.ಎಸ್.ಬೋಸರಾಜು ಭೂಮಿ ಪೂಜೆ ನೆರವೇರಿಸಿದರು.
ಪೋಲಿಯೋ ಲಸಿಕೆ ಹಾಕಿಸಿ ಅಂಗವಿಕಲತೆ ತಪ್ಪಿಸಿ: ಹಂಪಯ್ಯ ನಾಯಕ
ಮಾನ್ವಿ ಪಟ್ಟಣದ ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ಶಾಸಕ ಹಂಪಯ್ಯ ನಾಯಕ ಚಾಲನೆ ನೀಡಿದರು.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 139
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved