ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆ ರಾಜಕೀಯದಲ್ಲಿ ಕಲಬುರಗಿ ನಾಯಕರ ಮೇಲು ಕೈ
ಜಿಲ್ಲೆ ರಾಜಕೀಯದ ಮೇಲೆ ಕಲಬುರಗಿ ನಾಯಕರು ಹಿಡಿತ ಸಾಧಿಸುತ್ತಿದ್ದಾರೆ ಎನ್ನುವ ಮಾತು ಇದೀಗ ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯ ಸರ್ಕಾರ ವಿವಿಧ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ 44 ಮಂದಿ ಕಾಂಗ್ರೆಸ್ ಕಾರ್ಯಕರ್ತರ ನೇಮಕಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿದ ಅಧಿಕೃತ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯಿಂದ ರಾಜಶೇಖರ ರಾಮಸ್ವಾಮಿ ಅವರಿಗೆ ಜೈವಿಕ ಇಂಧನ ಮಂಡಳಿ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು.
ಪಿಯು ಕನ್ನಡ ಪರೀಕ್ಷೆಗೆ 1097 ವಿದ್ಯಾರ್ಥಿಗಳು ಗೈರು
ಮೊದಲ ದಿನ ಕನ್ನಡ ವಿಷಯದ ಪರೀಕ್ಷೆಯಲ್ಲಿ ಒಟ್ಟು 19,060 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಇದರಲ್ಲಿ ಒಟ್ಟು 17,963 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದಂತೆ 1097 ವಿದ್ಯಾರ್ಥಿಗಳು ಗೈರಾಗಿದ್ದರು.
ಜವಳಗೇರಾದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನ
ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಮಾತ್ರ ಬದಲಾವಣೆಯಾಗಲು ಸಾಧ್ಯ.
ಮಕ್ಕಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಿ: ಶರ್ಮಾ
ಇಂದಿನ ವಿದ್ಯಾರ್ಥಿಗಳು, ಯುವಕರು ಹಳೆಯ ಪದ್ಧತಿಗಳನ್ನು, ಆಚರಣೆಗಳನ್ನು ಕೈಬಿಟ್ಟು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು
ಜಾತಿಗಣತಿ ಅವೈಜ್ಞಾನಿಕವಾಗಿದ್ದರೆ ಪ್ರತಿಭಟನೆಗೆ ಸಿದ್ಧ: ಶ್ರೀಶೈಲ ಜಗದ್ಗುರು
ಸರ್ಕಾರಕ್ಕೆ ಕಳೆದ ಎರಡು ದಿನಗಳ ಹಿಂದೆ ನೀಡಿರುವ ಜಾತಿ ಜನಗಣತಿಯ ವರದಿ ಅವೈಜ್ಞಾನಿಕವಾಗಿದ್ದರೆ ವೀರಶೈವ ಲಿಂಗಾಯತರು ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಿ ಹೋರಾಟ ಮಾಡಿ ಪ್ರತಿಭಟಿಸಿರಿ.
ಕಂಡಕ್ಟರ್ ಮಗಳಿಗೆ 5, ಕುರಿಗಾಯಿ ಮಗನಿಗೆ 3 ಚಿನ್ನದ ಪದಕ
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಕರಡಿ ಬಸವ, ದಿವ್ಯಾ ಹಾಗೂ ಶೋಭಾ ಆರ್.ದಾನಗೋಂಡ್ ಅವರು ಚಿನ್ನದ ಪದಕ ಹಾಗೂ ನಗದು ಬಹುಮಾನ ಪಡೆದುಕೊಂಡಿದ್ದಾರೆ.
ಕೃಷಿ ವಲಯದಲ್ಲಿ ತಾಂತ್ರಿಕತೆಯ ಅವಶ್ಯವಿದೆ: ಎಸ್.ಎನ್.ಝಾ
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ನಡೆದ 13ನೇ ಘಟಿಕೋತ್ಸವ ಸಮಾರಂಭದಲ್ಲಿ ನವದೆಹಲಿಯ ಐಸಿಎಆರ್ ನ ತಾಂತ್ರಿಕ ವಿಭಾಗದ ಉಪ ಮಹಾನಿರ್ದೇಶಕ ಡಾ.ಎಸ್.ಎನ್ ಝಾ ಅವರು ಘಟಿಕೋತ್ಸವದ ಭಾಷಣೆಯನ್ನು ಮಾಡಿದರು.
ವೈಜ್ಞಾನಿಕ ಚಿಂತಗಳಿಂದ ಉತ್ತಮ ಭವಿಷ್ಯ ಸಾಧ್ಯ: ಜಿಪಂ ಸಿಇಒ
ರಾಯಚೂರಿನ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಪಂ ಸಿಇಒ ರಾಹುಲ್ ತುಕಾರಾಮ ಪಾಂಡ್ವೆ ಮಾತನಾಡಿದರು.
ನೀರಮಾನ್ವಿ ರೇಣುಕಾ ಯಲ್ಲಮ್ಮ ಜಾತ್ರೆ, ಅದ್ಧೂರಿ ರಥೋತ್ಸವ
ಯಲ್ಲಮ್ಮ ದೇವಿಯ ಉತ್ಸವ ಮೂರ್ತಿ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ನಡೆಸಿ ರಥದಲ್ಲಿ ಕೂಡಿಸಿ ನಂತರ ಪದಗಟ್ಟೆಯವರೆಗೂ ಲಕ್ಷಾಂತರ ಭಕ್ತರು ರಥವನ್ನು ಎಳೆಯುವ ಮೂಲಕ ಜಾತ್ರೆ ಸಂಪನ್ನವಾಯಿತು.
ಭಾರತವನ್ನು ವಿಶ್ವದ 3ನೇ ಆರ್ಥಿಕ ರಾಷ್ಟ್ರವನ್ನಾಗಿಸಲು ಶ್ರಮಿಸಿ: ಗೆಹ್ಲೋಟ್
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿಗಳಿಗೆ ಕೃಷಿ ಪದವಿ ಪ್ರಮಾಣ ಪತ್ರ, ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು.
< previous
1
...
97
98
99
100
101
102
103
104
105
...
137
next >
Top Stories
ಯತ್ನಾಳ್ ಸವಾಲು ಒಪ್ಪಿ ಶಿವಾನಂದ ರಾಜೀನಾಮೆ
ಸೋನು ನಿಗಮ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಮೋದಿ, ಶಾ ಅವಕಾಶ ಕೊಟ್ರೆ ಪಾಕ್ ವಿರುದ್ಧ ಯುದ್ಧಕ್ಕೆ ಹೋಗುವೆ : ಜಮೀರ್
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ