ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೋಲಿಯೋ ಲಸಿಕೆ ಅಭಿಯಾನ ಯಶಸ್ವಿಗೆ ಪಾಲಕರು ಸಹಕರಿಸಿ: ಸಚಿವ ಬೋಸರಾಜು
ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವುದು ಅತ್ಯಂತ ಅಗತ್ಯ ಎಂದು ಸಚಿವ ಎನ್.ಎಸ್. ಬೋಸರಾಜು ತಿಳಿಸಿದರು. ರಾಯಚೂರಿನ ಕೆಇಬಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಚಿವರು ಮಗುವಿಗೆ ಪೋಲಿಯೋ ಹನಿ ಹಾಕಿ ಚಾಲನೆ ನೀಡಿದರು.
ಪೋಲಿಯೋ ಲಸಿಕೆ ಕಡ್ಡಾಯವಾಗಿ ಹಾಕಿಸಿ: ಹಂಪನಗೌಡ ಬಾದರ್ಲಿ
ಸಿಂಧನೂರಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.
ಬಗರ್ ಹುಕುಂ ಅರ್ಜಿ ಶೀಘ್ರ ಪರಿಶೀಲಿಸಿ: ಆರ್.ಬಸನಗೌಡ
ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆಗೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಮಸ್ಕಿಯಲ್ಲಿ ನಡೆದ ಬಗರ್ ಹುಕುಂ ಸಮಿತಿ ಸಭೆಯಲ್ಲಿ ಶಾಸಕ ಆರ್. ಬಸನಗೌಡ ಸೂಚನೆ ನೀಡಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಿ: ತಹಸೀಲ್ದಾರ್ ಸುರೇಶ
ಯಾವುದೆ ಮಗು ಲಸಿಕೆಯಿಂದ ವಂಚಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ತಹಸೀಲ್ದಾರ್ ಸುರೇಶ ವರ್ಮಾ ತಿಳಿಸಿದರು.
ಇಂದಿನಿಂದ 9ನೇ ಗಾರಿಗೆ ಜಾತ್ರಾ ಮಹೋತ್ಸವ: ಕಲ್ಮಠ ಶ್ರೀ
ಮಾನ್ವಿ ಪಟ್ಟಣದ ಕಲ್ಮಠ ಶಾಲೆಯಲ್ಲಿ ಕಲ್ಮಠ ವತಿಯಿಂದ ನಡೆಯುವ ಗಾರಿಗೆ ಜಾತ್ರೆಯ ಭಿತ್ತಿ ಪತ್ರವನ್ನು ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಬಿಡುಗಡೆಗೊಳಿಸಿದರು.
ಜಿಲ್ಲೆ ರಾಜಕೀಯದಲ್ಲಿ ಕಲಬುರಗಿ ನಾಯಕರ ಮೇಲು ಕೈ
ಜಿಲ್ಲೆ ರಾಜಕೀಯದ ಮೇಲೆ ಕಲಬುರಗಿ ನಾಯಕರು ಹಿಡಿತ ಸಾಧಿಸುತ್ತಿದ್ದಾರೆ ಎನ್ನುವ ಮಾತು ಇದೀಗ ಮತ್ತೊಮ್ಮೆ ಸಾಬೀತಾಗಿದೆ. ರಾಜ್ಯ ಸರ್ಕಾರ ವಿವಿಧ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ 44 ಮಂದಿ ಕಾಂಗ್ರೆಸ್ ಕಾರ್ಯಕರ್ತರ ನೇಮಕಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಡಿಸಿದ ಅಧಿಕೃತ ಪಟ್ಟಿಯಲ್ಲಿ ರಾಯಚೂರು ಜಿಲ್ಲೆಯಿಂದ ರಾಜಶೇಖರ ರಾಮಸ್ವಾಮಿ ಅವರಿಗೆ ಜೈವಿಕ ಇಂಧನ ಮಂಡಳಿ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು.
ಪಿಯು ಕನ್ನಡ ಪರೀಕ್ಷೆಗೆ 1097 ವಿದ್ಯಾರ್ಥಿಗಳು ಗೈರು
ಮೊದಲ ದಿನ ಕನ್ನಡ ವಿಷಯದ ಪರೀಕ್ಷೆಯಲ್ಲಿ ಒಟ್ಟು 19,060 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ಇದರಲ್ಲಿ ಒಟ್ಟು 17,963 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಉಳಿದಂತೆ 1097 ವಿದ್ಯಾರ್ಥಿಗಳು ಗೈರಾಗಿದ್ದರು.
ಜವಳಗೇರಾದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನ
ಪಾಲಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣದಿಂದ ಮಾತ್ರ ಬದಲಾವಣೆಯಾಗಲು ಸಾಧ್ಯ.
ಮಕ್ಕಳು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಿ: ಶರ್ಮಾ
ಇಂದಿನ ವಿದ್ಯಾರ್ಥಿಗಳು, ಯುವಕರು ಹಳೆಯ ಪದ್ಧತಿಗಳನ್ನು, ಆಚರಣೆಗಳನ್ನು ಕೈಬಿಟ್ಟು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು
ಜಾತಿಗಣತಿ ಅವೈಜ್ಞಾನಿಕವಾಗಿದ್ದರೆ ಪ್ರತಿಭಟನೆಗೆ ಸಿದ್ಧ: ಶ್ರೀಶೈಲ ಜಗದ್ಗುರು
ಸರ್ಕಾರಕ್ಕೆ ಕಳೆದ ಎರಡು ದಿನಗಳ ಹಿಂದೆ ನೀಡಿರುವ ಜಾತಿ ಜನಗಣತಿಯ ವರದಿ ಅವೈಜ್ಞಾನಿಕವಾಗಿದ್ದರೆ ವೀರಶೈವ ಲಿಂಗಾಯತರು ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಿ ಹೋರಾಟ ಮಾಡಿ ಪ್ರತಿಭಟಿಸಿರಿ.
< previous
1
...
98
99
100
101
102
103
104
105
106
...
139
next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!