ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ವಾಂಗೀಣ ಅಭಿವೃದ್ಧಿ ಚಿಂತನೆಯ ಸಾಹಿತ್ಯ ರಚನೆ ಅಗತ್ಯ: ಅಸದುಲ್ಲಾ ಬೇಗ್
ದೇವದುರ್ಗ ಪಟ್ಟಣದಲ್ಲಿ ತಾಲೂಕು ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನವನ್ನು ಶಾಹರಿ ಕವಿ ಅಸದುಲ್ಲಾ ಬೇಗ್ ಉದ್ಘಾಟಿಸಿದರು. ಸಮ್ಮೇಳನದ ಸರ್ವಾಧ್ಯಕ್ಷ ಶಂಕರರಾವ್ ಉಭಾಳೆ ಅವರ ಮೆರವಣಿಗೆಯನ್ನು ನಡೆಸಲಾಯಿತು.
ಮಾ.3ರಂದು ಮಸ್ಕಿಯಲ್ಲಿ ಸಂತ ಸೇವಲಾಲ್ ಜಯಂತಿ
ವಿಶೇಷವಾಗಿ ಮತ್ತು ಅದ್ಧೂರಿಯಾಗಿ ಜಯಂತಿ ಆಯೋಜನೆ ಮಾಡಲು ಸಮಾಜದಿಂದ ಉದ್ದೇಶಿಸಲಾಗಿದೆ.
ನ್ಯಾಯಾಂಗ, ಕಾರ್ಯಾಂಗ ಮೇಲ್ವರ್ಗದ ಹಿಡಿತದಲ್ಲಿ: ಯತೀಂದ್ರ ಸಿದ್ದರಾಮಯ್ಯ
ಲಿಂಗಸುಗೂರು ತಾಲೂಕಿನ ಈಚನಾಳ ಕ್ರಾಸ್ ಬಳಿಯಲ್ಲಿ ನಿರ್ಮಿಸಿದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದರು.
ಜಿಲ್ಲೆಯ ರೈಲ್ವೆ ಯೋಜನೆಗಳ ಕಾಮಗಾರಿಗಳಿಗೆ ವೇಗ: ಸಂಸದ
ರಾಜ್ಯದ 11 ಮತ್ತು ದೇಶದ 553 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಹಾಗೂ ಸುಮಾರು 1500 ಕ್ಕೂ ಅಧಿಕ ಸೇತುವೆಗಳನ್ನು ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು
ರಾಷ್ಟ್ರೀಯ ಪಲ್ಸ್ ಪೊಲೀಯೋ ದಿನಾಚರಣೆ: ಜಿಲ್ಲಾ ಮಟ್ಟದ ಟಾಸ್ ಫೋರ್ಸ್ ಸಭೆ
ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಭೆಯಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೋ ದಿನಾಚರಣೆ ಪೋಸ್ಟರ್ ರನ್ನು ಬಿಡುಗಡೆಗೊಳಿಸಲಾಯಿತು.
ಛತ್ರಪತಿ ಶಿವಾಜಿ ಮಹರಾಜರ 394 ನೇ ಜಯಂತ್ಯೋತ್ಸವ
ಮಾನ್ವಿ ಪಟ್ಟಣದ ಧ್ಯಾನ ಮಂದಿರದಲ್ಲಿ ಛತ್ರಪತಿ ಶಿವಾಜಿ ಯುವಸೇನೆ ವತಿಯಿಂದ ನಡೆದ ಛತ್ರಪತಿ ಶಿವಾಜಿ ಮಹರಾಜರ 394ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕರಿಂದ ಚಾಲನೆ
ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು
ರೌಡಕುಂದಾದಲ್ಲಿ ಅದ್ಧೂರಿಯಾಗಿ ನಡೆದ ಲಕ್ಷ್ಮೀ ಬಂಡೆರಂಗನಾಥ ಜಾತ್ರೆ
ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ಭಾರತ ಹುಣ್ಣಿಮೆಯಂದು ರಥೋತ್ಸವ ಅದ್ಧೂರಿಯಾಗಿ ಜರುಗಿತು.
ಸಿದ್ರಾಂಪುರದಲ್ಲಿ ಕೊಡೆಕಲ್ ಬಸವೇಶ್ವರರ 35ನೇ ಜಾತ್ರಾ ಮಹೋತ್ಸವ
ಬ್ರಾಹ್ಮಿ ಮೂಹುರ್ತದಲ್ಲಿ ಗಂಗಾಸ್ಥಳಕ್ಕೆ ಸಕಲ ವಾದ್ಯ ವೈಭವಗಳೊಂದಿಗೆ ಹೋಗಿ ಪೂಜೆ ಸಲ್ಲಿಸಲಾಯಿತು.
ವಿವಿಧ ಇಲಾಖೆಗಳ ಪ್ರಗತಿಗೆ ₹291 ಕೋಟಿ ಬಿಡುಗಡೆ: ಶಾಸಕ ಬಾದರ್ಲಿ
ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಚರಂಡಿ ನಿರ್ಮಾಣಕ್ಕೆ ಹಣ ಮಂಜೂರಾಗಿದೆ
< previous
1
...
99
100
101
102
103
104
105
106
107
...
137
next >
Top Stories
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಜಾತಿಗಣತಿಗೆ ಬಿಜೆಪಿ ಸಮಯ ನಿಗದಿಪಡಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭಾರತಕ್ಕೆ ಬೆಚ್ಚಿದ ಪಾಕ್ । ಯುದ್ಧ ತಡೆಯಿರಿ : ಮುಸ್ಲಿಂ ದೇಶಗಳಿಗೆ ಪಾಕಿಸ್ತಾನ ಮೊರೆ!
ಎಸ್ಸೆಸ್ಸೆಲ್ಸಿ : 62.34% ಮಕ್ಕಳು ಪಾಸ್ । 22 ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ!
ಪಾಕ್ ಪ್ರಧಾನಿ, ಕ್ರಿಕೆಟಿಗರು, ನಟರ ಯೂಟ್ಯೂಬ್, ಇನ್ಸ್ಟಾಗೆ ನಿರ್ಬಂಧ