• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈಲು ಸಂಚಾರ ಅಭಿವೃದ್ಧಿಗೆ ಪೂರಕ: ಕೆ.ವಿರೂಪಾಕ್ಷಪ್ಪ
ಬಹುನಿರೀಕ್ಷಿತ ಸಿಂಧನೂರಿನಿಂದ ರೈಲು ಸಂಚಾರ ಆರಂಭ ಸಂತಸವಾಗಿದೆ. ಈ ಯೋಜನೆ ಸಿಂಧನೂರುವರೆಗೆ ಪೂರ್ಣಗೊಳ್ಳಲು ಸಂಗಣ್ಣನವರ ಶ್ರಮವಿದೆ. ಜನರ ಬಹುದಿನದ ಕನಸು ನನಸು ಮಾಡಿದ ಪ್ರಧಾನಿ ಮೋದಿ, ಕೇಂದ್ರ ರೈಲ್ವೆ ಸಚಿವರಿಗೆ ಹಾಗೂ ಕೊಪ್ಪಳ ಲೋಕಸಭೆ ಕ್ಷೇತ್ರದ ಸಂಸದ ಸಂಗಣ್ಣ ಕರಡಿಗೆ ಧನ್ಯವಾದ ತಿಳಿಸಿದರು.
ಎಂಎಲ್ಸಿ ಶರಣಗೌಡರಿಂದ ರೋಡಲಬಂಡಾ ಶಾಲೆ ಕೊಠಡಿಗಳಿಗೆ ಅಡಿಗಲ್ಲು ಪೂಜೆ
ಲಿಂಗಸುಗೂರು ತಾಲೂಕಿನ ರೋಡಲಬಂಡಾ(ವಿಕೆಪಿ) ನೂತನ ಶಾಲಾ ಕೊಠಡಿಗಳಿಗೆ ಕೊಪ್ಪಳ ರಾಯಚೂರು ವಿಭಾಗದ ಎಂಎಲ್‌ಸಿ ಶರಣಗೌಡ ಪಾಟೀಲ್‌ ಬಯ್ಯಾಪೂರ ಅಡಿಗಲ್ಲು ಪೂಜೆ ಸಲ್ಲಿಸಿದರು.
ಇಂದು ಗ್ಯಾರಂಟಿ ಯೋಜನೆ ಸಮಾವೇಶ: ಸಚಿವ ಬೋಸರಾಜು
ಸಾವಿರಾರು ಕೋಟಿ ಯೋಜನೆಗಳ ಉದ್ಘಾಟನೆ, ಶಂಕು ಸ್ಥಾಪನೆ ಮಾಡಲಿರುವ ಸಿಎಂ, ಡಿಸಿಎಂ, ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ವೀಕ್ಷಿಸಿದ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು.
ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಬದ್ಧ: ಶಾಸಕ ಬಸನಗೌಡ
ಜಾಮೀಯಾ ಮಸೀದ್ ಕಟ್ಟಡ ನವೀಕರಣ ಹಾಗೂ ಈದ್ಗಾ ಅಭಿವೃದ್ಧಿ ಕಾಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಜರುಗಿದ ಇಫ್ತಿಯಾರ್ ಕೂಟದಲ್ಲಿ ಶಾಸಕ ಆರ್.ಬಸನಗೌಡ ಭಾಗಿಯಾದರು.
ರೈತರ ಸಂಕಷ್ಟಗಳಿಗೆ ಸಹಕರಿಸದ ಸರ್ಕಾರ; ಆರೋಪ
ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ಬಿಜೆಪಿ ರೈತಮೋರ್ಚಾ ಘಟಕದಿಂದ ಗ್ರಾಮ ಪರಿಕ್ರಮ ಯಾತ್ರೆ ನಡೆಯಿತು
ಕಿತ್ತೂರ ಚೆನ್ನಮ್ಮ ಭಾವಚಿತ್ರ ಮೆರವಣಿಗೆ
ಮುದಗಲ್ ಸಮೀಪ ಬುದ್ದಿನ್ನಿ ಗ್ರಾಮದಲ್ಲಿ ವೀರರಾಣಿ ಕಿತ್ತೂರ ಚೆನ್ನಮ್ಮ ಭಾವಚಿತ್ರ ಮೆರವಣಿಗೆ ನಂತರ ಮೂರ್ತಿಯನ್ನು ಅನಾವರಣಗೊಳಿಸಿ ಬಸವಮೃತ್ಯುಂಜಯ ಸ್ವಾಮಿಗಳು ಭಗವಾಧ್ವಜವನ್ನು ಜನರತ್ತ ಬೀಸುತ್ತಿರುವದು.
ವಟಗಲ್ ಮತ್ತು ಬಸಾಪುರದಲ್ಲಿ ಶಾಸಕರಿಂದ ಜನಸ್ಪಂದನ ಸಭೆ
ಕವಿತಾಳ ಸಮೀಪದ ವಟಗಲ್ ಮತ್ತು ಬಸಾಪುರ ಗ್ರಾಮಗಳಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ ನಡೆಯಿತು.
ಕ್ಷೇತ್ರದ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ಆರ್.ಬಸನಗೌಡ ತುರ್ವಿಹಾಳ
ಮಸ್ಕಿ ತಾಲೂಕಿನ ಮುದ್ದಾಪೂರು ಗ್ರಾಮದಲ್ಲಿ ಈದ್ಗಾ ಮೈದಾನ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ಬಸನಗೌಡ ಚಾಲನೆ ನೀಡಿ ಮಾತನಾಡಿದರು.
ಶ್ರೀಗುರುವೈಭವೋತ್ಸವ ರಾಯರ 403ನೇ ಪಟ್ಟಾಭಿಷೇಕ ಮಹೋತ್ಸವ
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹಮ್ಮಿಕೊಂಡಿರುವ ಗುರುವೈವೋತ್ಸವದ ಎರಡನೇ ದಿನ ರಾಯರ ಪಟ್ಟಾಭಿಷೇಕ ಹಿನ್ನೆಲೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ರಾಯರ ಮೂರ್ತಿಗೆ, ಮೂಲ ಪಾದುಕೆಗಳಿಗೆ ವಿಶೇಷ ಪೂಜೆಯನ್ನು ನೆರವೇರಿಸಿದರು.
ಹಕ್ಕುಗಳಿಗಾಗಿ ಮಹಿಳೆಯರ ಸಂಘಟಿತ ಹೋರಾಟಕ್ಕೆ ಸಿದ್ಧರಾಗಿ: ಶ್ರೀದೇವಿ
ಸಿಂಧನೂರಿನಲ್ಲಿ ರಾಜ್ಯ ಮಟ್ಟದ ಮಹಿಳಾ ವಿಚಾರ ಸಂಕಿರಣ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀದೇವಿ ನಾಯಕ ಮಾತನಾಡಿದರು
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 144
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved