• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂತ್ರಾಲಯದಲ್ಲಿ ಶ್ರೀಗುರುವೈಭವೋತ್ಸವಕ್ಕೆ ಚಾಲನೆ
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಗುರುವೈಭವೋತ್ಸಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಚಾಲನೆ ನೀಡಿದರು. ಗುರುವೈಭವೋತ್ಸದ ಮೊದಲ ದಿನ ವೇದಿಕೆ ಸಮಾರಂಭದಲ್ಲಿ ಶ್ರೀಗಳು ರಾಯಚೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್‌ ಬಿ. ಅವರಿಗೆ ಗುರುವೈಭವೋತ್ಸವದ ಪ್ರಶಸ್ತಿ ಪ್ರದಾನ ಮಾಡಿದರು.
ನಾನು ರೆಡ್ಡಿ ಸ್ನೇಹಿತರು, ರಾಜಕೀಯ ಲೇಪನ ಬೇಡ: ಶ್ರೀರಾಮಲು
ಲೋಕಸಭೆ ಚುನಾವಣೆಗೆ ನನ್ನ ಹೆಸರು ಕಳಿಸಲಾಗಿದೆ, ಪಕ್ಷದ ತೀರ್ಮಾನವೇ ಅಂತಿಮ. ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿಕೆ.
ಕೆಲ ಲಿಂಗಾಯತ ನಾಯಕರಿಂದಲೇ ಅನ್ಯಾಯ: ಬಸನಗೌಡ ಯತ್ನಾಳ
ಸಮಾಜದ ನಾಯಕರೆಂದು ನಂಬಿದ್ದೇವೆಯೋ ಅವರಿಂದಲೇ ಮೋಸ. ಅವರೆಲ್ಲ ತಮ್ಮ ಬೆಳಗವಣಿಗೆಗೆ, ತಮ್ಮ ಮಕ್ಕಳ, ಸಂಬಂಧಿಕರ ಶ್ರೇಯೋಭಿವೃದ್ಧಿಗಾಗಿ ಸಮಾಜ ಬಲಿ ಕೊಡುತ್ತಿದ್ದಾರೆ ಎಂದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆರೋಪಿಸಿದರು.
ಮಕ್ಕಳ ಭವಿಷ್ಯಕ್ಕೆ ಅಂಗನವಾಡಿ ಬುನಾದಿ: ಕರೆಮ್ಮ ನಾಯಕ
ಅಂಗನವಾಡಿ ಕಾರ್ಯಕರ್ತೆಯರು ಎರಡನೇ ಆರೋಗ್ಯ ವೈದ್ಯರಂತೆ ಸರ್ಕಾರದ ವಿವಿಧ ಯೋಜನೆಗಳ ಯಶಸ್ವಿಯ ಹಿಂದೆ ಕಾರ್ಯಕರ್ತರು ಎಲೆಮರೆಕಾಯಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ದೇವದುರ್ಗ ಪಟ್ಟಣದ ಪಾಟೀಲ್ ಓಣಿಯ ಶಾಲಾವರಣದಲ್ಲಿ ಅಂಗನವಾಡಿ ಕೇಂದ್ರವನ್ನು ಶಾಸಕಿ ಕರೆಮ್ಮ ಜಿ.ನಾಯಕ ಉದ್ಘಾಟಿಸಿ ಮಾತನಾಡಿದರು.
ಕ್ರೀಡಾಕೂಟಗಳಿಂದ ಉತ್ತಮ ಬಾಂಧವ್ಯ: ಶಾಸಕ ಬಸನಗೌಡ
ಆಧುನಿಕ ಯುಗದಲ್ಲಿ ದಿನನಿತ್ಯದ ಕೇಲಸ ಕಾರ್ಯಗಳ ಮಧ್ಯೆಯೂ ಮನುಷ್ಯನಿಗೆ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ಮೆದಕಿನಾಳ ಗ್ರಾಮದಲ್ಲಿ ಓಪನ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕರು ಚಾಲನೆ ನೀಡಿದರು.
ಕರ್ತವ್ಯದಲ್ಲೂ ಆರೋಗ್ಯದ ಕಾಳಜಿ ಇರಲಿ: ಡಿವೈಎಸ್ಪಿ
ಲಿಂಗಸುಗೂರು ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಪೊಲೀಸ್ ವಾಕತಾನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಮಾತನಾಡಿದರು.
ಜನರಿಗೆ ನೀರಿನ ತೊಂದರೆಯಾಗದಂತೆ ಅಗತ್ಯ ಕ್ರಮ: ಶಾಸಕ ಬಸನಗೌಡ
ಮಸ್ಕಿ ಕುಡಿವ ನೀರಿನ ಕೆರೆ, ತುಂಗಭದ್ರಾ ಎಡನಾಲೆಗೆ ಅಧಿಕಾರಿಗಳೊಂದಿಗೆ ಶಾಸಕರ ಭೇಟಿ, ಪರಿಶೀಲನೆ. ಕುಡಿಯುವ ನೀರಿಗೆ ಬಳಸಲು ಹಣದ ಕೊರತೆ ಇಲ್ಲ. ಜನರಿಗೆ ದಿನ ಬಳಕೆಗೆ ಮುಖ್ಯವಾಗಿ ನೀರುಬೇಕು ಕೆರೆಯನ್ನು ಸಂಪೂರ್ಣ ಭರ್ತಿಮಾಡಿಕೊಂಡು ನೀರು ಫೋಲಾದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಸಮಾಜದ ಉದ್ಧಾರಕ್ಕೆ ಮಠಗಳ ಕೊಡುಗೆ ಅಪಾರ: ಸಚಿವ ಬೋಸರಾಜು
ಮಾನ್ವಿ ಪಟ್ಟಣದ ಧ್ಯಾನಮಂದಿರದ ಆವರಣದಲ್ಲಿ ಶ್ರೀ ಮುಕ್ತಗುಚ್ಚ ಬೃಹನ್ಮಠ ಕಲ್ಮಠದ ವತಿಯಿಂದ ಮಹಾ ಶಿವರಾತ್ರಿಯ ಗಾರಿಗೆ ಜಾತ್ರೆ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
ರೈತರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಿ: ಶಾಸಕಿ ಕರೆಮ್ಮ
ದೇವದುರ್ಗ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕ ನೂತನ ಕಟ್ಟಡ ಶಾಸಕಿ ಕರೆಮ್ಮ ಉದ್ಘಾಟಿಸಿದರು.
ಹೆಗ್ಗಡದಿನ್ನಿ ಜಾತ್ರಾ ಮಹೋತ್ಸವ: ಸಾಮೂಹಿಕ ವಿವಾಹ
ಹೆಗ್ಗಡದಿನ್ನಿ ಗ್ರಾಮದ ಸದ್ಗುರು ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 144
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved