• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುತ್ತೂರು ಶ್ರೀಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಚನಗಳ ಪ್ರಸಾರ
ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಶರಣರ ವಚನಗಳನ್ನು ಪ್ರಸಾರ ಮಾಡುವ ಮತ್ತು ಶರಣರ ಬದುಕಿನ ಮೌಲ್ಯಗಳನ್ನು ಸಮಾಜಕ್ಕೆ ತಿಳಿಸುವ ಕೆಲಸವನ್ನು ಸುತ್ತೂರು ಮಠದ ಪೂಜ್ಯರು ಶರಣ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿ ನಿರಂತರವಾಗಿ ಚಟುವಟಿಕೆ ನಡೆಯುವಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತ ಅಧ್ಯಕ್ಷ ಮಸ್ಕಿ ನಾಗರಾಜ ವಕೀಲರು ಹೇಳಿದರು.
ಭಗತ್ ಸಿಂಗ್ ಧೈರ್ಯ ಯುವಕರಿಗೆ ಮಾದರಿ: ಪೂಜಾರ್‌
ಪರಕೀಯರಿಂದ ನಲುಗಿದ ದೇಶದ ಜನರ ವಿಮೋಚನೆಗೆ ಹೋರಾಟ ನಡೆಸುವ ಮೂಲಕ ಪ್ರಾಣಾರ್ಪಣೆ ಮಾಡಿದ ಸ್ವಾತಂತ್ರ್ಯ ಸೇನಾನಿ ಭಗತ್‌ಸಿಂಗ್‌ ಅವರು ರಾಜಿರಹಿತ ಹೋರಾಟದ ಮೇರು ಪರ್ವತ ಎಂದು ಗೌರವಾಧ್ಯಕ್ಷ ನಾಗರಾಜ ಪೂಜಾರ್ ಹೇಳಿದರು.
ಚುನಾವಣಾ ಅಕ್ರಮದ ದೂರು ನೀಡಲು ಸಿವಿಜಿಲ್ ಆಪ್ ಬಳಸಿ
ಚುನಾವಣೆಯಲ್ಲಿ ಯಾವದೇ ರಾಜಕೀಯ ಪಕ್ಷ ಚುನಾವಣಾ ಅಕ್ರಮ ಎಸಗುತ್ತಿದ್ದರೆ ಅದರ ಮಾಹಿತಿ ದೂರು ಸಲ್ಲಿಸುವುದಕ್ಕಾಗಿ ಸಿ ವಿಜಿಲ್‌ ಆ್ಯಪ್ ಬಳಕೆ ಮಾಡಿ ಆಯೋಗಕ್ಕೆ ದೂರು ನೀಡಬಹುದಾಗಿದೆ.
ಲೋಕಸಭೆ ಚುನಾವಣೆ ಮತದಾನ ಬಹಿಷ್ಕರಿಸಲು ನಿರ್ಧಾರ
ಕಳೆದ ಏಳು ತಿಂಗಳುಗಳಿಂದ ತಾಲೂಕಿನ ಬೂದಿವಾಳ ಕ್ಯಾಂಪಿನಲ್ಲಿ ನಿರಂತರವಾಗಿ ನಡೆದಿರುವ ವಸತಿ ಮತ್ತು ನಿವೇಶನ ರಹಿತರ ಧರಣಿ ಸತ್ಯಾಗ್ರಹ ತಾಲೂಕು ಆಡಳಿತ ನಿರ್ಲಕ್ಷ್ಯಿಸಿರುವ ಧೋರಣೆ ವಿರೋಧಿಸಿ ಲೋಕಸಭೆ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ಕರ್ನಾಟಕ ರೈತ ಸಂಘ ತಾಲೂಕು ಘಟಕ ತಿಳಿಸಿದೆ.
ಪರಿಷ್ಕೃತ ಮತದಾರರ ಯಾದಿ: ಮಹಿಳಾ ಮಣಿಗಳ ಸಂಖ್ಯೆ ಜಾಸ್ತಿ
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತಗೊಂಡ ರಾಯಚೂರು ಕ್ಷೇತ್ರದ ಮತದಾರರ ಯಾದಿಯಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗಿರುವುದು ವಿಶೇಷವಾಗಿದೆ. ರಾಯಚೂರು ಲೋಕಸಭಾ ಕ್ಷೇತ್ರದ ಇತಿಹಾಸದಲ್ಲಿ ಇದುವರೆಗೂ ಒಂದು ಬಾರಿಗೂ ಗೆಲ್ಲದ ಮಹಿಳೆಯರು ಮತದಾರರ ಸಂಖ್ಯೆಯಲ್ಲಿ ಮಾತ್ರ ಪುರುಷರಿಗಿಂತ ಹೆಚ್ಚಾಗಿರುವುದು ಗಮನ ಸೆಳೆಯುವಂತೆ ಮಾಡಿದೆ.
ಅವಧಿ ಮೀರಿದ ಔಷಧಕ್ಕೆ 10 ಕುರಿಗಳ ಸಾವು, 90ಕ್ಕೂ ಹೆಚ್ಚು ಕುರಿಗಳು ಅಸ್ವಸ್ಥ
ಅವಧಿ ಮೀರಿದ ಔಷಧಿ ಸೇವನೆಯಿಂದ 10 ಕುರಿಗಳು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಕುರಿಗಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಕೊಪ್ಪಳ ಕ್ಯಾಂಪ್‌ನಲ್ಲಿ ಶುಕ್ರವಾರ ನಡೆದಿದೆ.
ಮತದಾನ ಹೆಚ್ಚಳಕ್ಕೆ ಸೂಕ್ತ ಕ್ರಮ ವಹಿಸಿ: ಅವಿನಾಶ ಶಿಂಧೆ
ನನ್ನ ಮತ ನನ್ನ ಹಕ್ಕು, ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುತ್ತೇನೆ ಎನ್ನುವ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಪ್ರತಿಶತ ಮತದಾನ ಹೆಚ್ಚಳ ಮಾಡುವುದಕ್ಕೆ ಸೂಕ್ತ ಕ್ರಮ ವಹಿಸಿ ಕೆಲಸ ಮಾಡಬೇಕು.
ಮಾನ್ವಿ ಬಾಲಕಿಯರ ಹಾಸ್ಟಲ್‌ನಲ್ಲಿ ಜಗಳ, ಸಂಧಾನ
ಎಸ್ಸಿ-ಎಸ್ಟಿ ಹಾಸ್ಟಲ್‌ನಲ್ಲಿ ಕುಡಿಯುವ ನೀರು ತುಂಬಿದ್ದ ಬಕೆಟ್‌ನಲ್ಲಿ ಬಾತ್‌ ರೂಮ್‌ಗೆ ಬಳಸುವ ಜಗ್ಗನ್ನು ಹಾಕಿರುವುದನ್ನು ಪಿಯುಸಿ ಓದುತ್ತಿರುವ ಮಂಜುಳಾ ಪ್ರಶ್ನಿಸಿದ್ದು, ಈ ವಿಚಾರವಾಗಿ ವಸತಿ ನಿಲಯದ ಬಿಇಡಿ ಓದುತ್ತಿರುವ ಶರಣಮ್ಮ, ದೇವಮ್ಮ, ಮಂಜುಳಾ, ಶಿಲ್ಪಾ ಇತರರು ಮಂಜುಳಾ ಜೊತೆಗೆ ಜಗಳವಾಡಿದ ಘಟನೆ ನಡೆದಿದೆ.
ದಾಖಲೆಯಿಲ್ಲದೆ ಸಾಗಿಸುತ್ತಿದ್ದ ಹಣ ವಶಕ್ಕೆ
ಲೋಕಸಭಾ ಚುನಾವಣೆ ಘೊಷಣೆಯಾಗಿ ಎಲ್ಲೆಡೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಯಾಗಿದ್ದರಿಂದ ಅನಧಿಕೃತ, ಅಕ್ರಮ ಹಣ, ಮದ್ಯ ಹಾಗೂ ವಸ್ತುಗಳ ಸಾಗಾಣಿಕೆ ಮೇಲೆ ಜಿಲ್ಲಾಡಳಿತ ತೀವ್ರ ನಿಗಾವಹಿಸಿದ್ದು, ಹೀಗೆ ಜಿಲ್ಲೆ ವಿವಿಧ ಪ್ರದೇಶಗಳಲ್ಲಿ ವಾಹನಗಳಲ್ಲಿ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 8.30 ಲಕ್ಷ ರು. ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ: ಎಡಿಸಿ ಅಶೋಕ
ಲೋಕಸಭೆ ಚುನಾವಣೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಸೂಚನೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಲಯ ಮಟ್ಟದ ಅಧಿಕಾರಿಗಳು ಹಾಗೂ ತರಬೇತುದಾರರಿಗಾಗಿ ಚುನಾವಣಾ ತರಬೇತಿ ಕಾರ್ಯಕ್ರಮ ನಡೆಯಿತು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 152
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved