ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಂಎಲ್ಸಿ ಶರಣಗೌಡರಿಂದ ರೋಡಲಬಂಡಾ ಶಾಲೆ ಕೊಠಡಿಗಳಿಗೆ ಅಡಿಗಲ್ಲು ಪೂಜೆ
ಲಿಂಗಸುಗೂರು ತಾಲೂಕಿನ ರೋಡಲಬಂಡಾ(ವಿಕೆಪಿ) ನೂತನ ಶಾಲಾ ಕೊಠಡಿಗಳಿಗೆ ಕೊಪ್ಪಳ ರಾಯಚೂರು ವಿಭಾಗದ ಎಂಎಲ್ಸಿ ಶರಣಗೌಡ ಪಾಟೀಲ್ ಬಯ್ಯಾಪೂರ ಅಡಿಗಲ್ಲು ಪೂಜೆ ಸಲ್ಲಿಸಿದರು.
ಇಂದು ಗ್ಯಾರಂಟಿ ಯೋಜನೆ ಸಮಾವೇಶ: ಸಚಿವ ಬೋಸರಾಜು
ಸಾವಿರಾರು ಕೋಟಿ ಯೋಜನೆಗಳ ಉದ್ಘಾಟನೆ, ಶಂಕು ಸ್ಥಾಪನೆ ಮಾಡಲಿರುವ ಸಿಎಂ, ಡಿಸಿಎಂ, ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ವೀಕ್ಷಿಸಿದ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು.
ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಬದ್ಧ: ಶಾಸಕ ಬಸನಗೌಡ
ಜಾಮೀಯಾ ಮಸೀದ್ ಕಟ್ಟಡ ನವೀಕರಣ ಹಾಗೂ ಈದ್ಗಾ ಅಭಿವೃದ್ಧಿ ಕಾಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಬಳಿಕ ಜರುಗಿದ ಇಫ್ತಿಯಾರ್ ಕೂಟದಲ್ಲಿ ಶಾಸಕ ಆರ್.ಬಸನಗೌಡ ಭಾಗಿಯಾದರು.
ರೈತರ ಸಂಕಷ್ಟಗಳಿಗೆ ಸಹಕರಿಸದ ಸರ್ಕಾರ; ಆರೋಪ
ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ಬಿಜೆಪಿ ರೈತಮೋರ್ಚಾ ಘಟಕದಿಂದ ಗ್ರಾಮ ಪರಿಕ್ರಮ ಯಾತ್ರೆ ನಡೆಯಿತು
ಕಿತ್ತೂರ ಚೆನ್ನಮ್ಮ ಭಾವಚಿತ್ರ ಮೆರವಣಿಗೆ
ಮುದಗಲ್ ಸಮೀಪ ಬುದ್ದಿನ್ನಿ ಗ್ರಾಮದಲ್ಲಿ ವೀರರಾಣಿ ಕಿತ್ತೂರ ಚೆನ್ನಮ್ಮ ಭಾವಚಿತ್ರ ಮೆರವಣಿಗೆ ನಂತರ ಮೂರ್ತಿಯನ್ನು ಅನಾವರಣಗೊಳಿಸಿ ಬಸವಮೃತ್ಯುಂಜಯ ಸ್ವಾಮಿಗಳು ಭಗವಾಧ್ವಜವನ್ನು ಜನರತ್ತ ಬೀಸುತ್ತಿರುವದು.
ವಟಗಲ್ ಮತ್ತು ಬಸಾಪುರದಲ್ಲಿ ಶಾಸಕರಿಂದ ಜನಸ್ಪಂದನ ಸಭೆ
ಕವಿತಾಳ ಸಮೀಪದ ವಟಗಲ್ ಮತ್ತು ಬಸಾಪುರ ಗ್ರಾಮಗಳಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ ನಡೆಯಿತು.
ಕ್ಷೇತ್ರದ ಸರ್ವ ಜನಾಂಗದ ಅಭಿವೃದ್ಧಿಗೆ ಶ್ರಮಿಸುವೆ: ಶಾಸಕ ಆರ್.ಬಸನಗೌಡ ತುರ್ವಿಹಾಳ
ಮಸ್ಕಿ ತಾಲೂಕಿನ ಮುದ್ದಾಪೂರು ಗ್ರಾಮದಲ್ಲಿ ಈದ್ಗಾ ಮೈದಾನ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್.ಬಸನಗೌಡ ಚಾಲನೆ ನೀಡಿ ಮಾತನಾಡಿದರು.
ಶ್ರೀಗುರುವೈಭವೋತ್ಸವ ರಾಯರ 403ನೇ ಪಟ್ಟಾಭಿಷೇಕ ಮಹೋತ್ಸವ
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹಮ್ಮಿಕೊಂಡಿರುವ ಗುರುವೈವೋತ್ಸವದ ಎರಡನೇ ದಿನ ರಾಯರ ಪಟ್ಟಾಭಿಷೇಕ ಹಿನ್ನೆಲೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ರಾಯರ ಮೂರ್ತಿಗೆ, ಮೂಲ ಪಾದುಕೆಗಳಿಗೆ ವಿಶೇಷ ಪೂಜೆಯನ್ನು ನೆರವೇರಿಸಿದರು.
ಹಕ್ಕುಗಳಿಗಾಗಿ ಮಹಿಳೆಯರ ಸಂಘಟಿತ ಹೋರಾಟಕ್ಕೆ ಸಿದ್ಧರಾಗಿ: ಶ್ರೀದೇವಿ
ಸಿಂಧನೂರಿನಲ್ಲಿ ರಾಜ್ಯ ಮಟ್ಟದ ಮಹಿಳಾ ವಿಚಾರ ಸಂಕಿರಣ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀದೇವಿ ನಾಯಕ ಮಾತನಾಡಿದರು
ಮಂತ್ರಾಲಯದಲ್ಲಿ ಶ್ರೀಗುರುವೈಭವೋತ್ಸವಕ್ಕೆ ಚಾಲನೆ
ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಗುರುವೈಭವೋತ್ಸಕ್ಕೆ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಚಾಲನೆ ನೀಡಿದರು. ಗುರುವೈಭವೋತ್ಸದ ಮೊದಲ ದಿನ ವೇದಿಕೆ ಸಮಾರಂಭದಲ್ಲಿ ಶ್ರೀಗಳು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರಿಗೆ ಗುರುವೈಭವೋತ್ಸವದ ಪ್ರಶಸ್ತಿ ಪ್ರದಾನ ಮಾಡಿದರು.
< previous
1
...
104
105
106
107
108
109
110
111
112
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ