• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಮಾನ್ವಿ ರೇಣುಕಾ ಯಲ್ಲಮ್ಮ ಜಾತ್ರೆ, ಅದ್ಧೂರಿ ರಥೋತ್ಸವ
ಯಲ್ಲಮ್ಮ ದೇವಿಯ ಉತ್ಸವ ಮೂರ್ತಿ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ನಡೆಸಿ ರಥದಲ್ಲಿ ಕೂಡಿಸಿ ನಂತರ ಪದಗಟ್ಟೆಯವರೆಗೂ ಲಕ್ಷಾಂತರ ಭಕ್ತರು ರಥವನ್ನು ಎಳೆಯುವ ಮೂಲಕ ಜಾತ್ರೆ ಸಂಪನ್ನವಾಯಿತು.
ಭಾರತವನ್ನು ವಿಶ್ವದ 3ನೇ ಆರ್ಥಿಕ ರಾಷ್ಟ್ರವನ್ನಾಗಿಸಲು ಶ್ರಮಿಸಿ: ಗೆಹ್ಲೋಟ್‌
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅಭಿಪ್ರಾಯ ವ್ಯಕ್ತಪಡಿಸಿದರು. ನಂತರ ವಿದ್ಯಾರ್ಥಿಗಳಿಗೆ ಕೃಷಿ ಪದವಿ ಪ್ರಮಾಣ ಪತ್ರ, ಚಿನ್ನದ ಪದಕಗಳನ್ನು ಪ್ರದಾನ ಮಾಡಿದರು.
ಪಾಕ್‌ ಪರ ಘೋಷಣೆ ಖಂಡಿಸಿ ಪ್ರತಿಭಟನೆ, ಆಕ್ರೋಶ
ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ವಿರೋಧಿಸಿ ಹಾಗೂ ಮಾಧ್ಯಮದವರ ಮೇಲೆ ನಾಸೀರ್ ಹುಸೇನ್ ದರ್ಪ ತೋರಿರುವುದನ್ನು ಖಂಡಿಸಿ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನು ವಿರೋಧಿಸಿ ಹಾಗೂ ಮಾಧ್ಯಮದವರ ಮೇಲೆ ನಾಸೀರ್ ಹುಸೇನ್ ದರ್ಪ ತೋರಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು.
ಬಿಸಿಲ ನಾಡಿನಲ್ಲಿ ಬರದ ಜೊತೆ ಬೇಸಿಗೆ ಬವಣೆ
ಪ್ರಸಕ್ತ ಸಾಲಿನಲ್ಲಿ ಬಿಸಿಲ ನಾಡಿನಲ್ಲಿ ಬರದ ಜೊತೆಗೆ ಬೇಸಿಗೆ ಬವಣೆ ಖಾತರತೆಯ ಲಕ್ಷಣಗಳು ಎಲ್ಲೆಡೆ ಗೋಚರಿಸುತ್ತಿದೆ. ಕೈಕೊಟ್ಟ ಹಿಂಗಾರು-ಮುಂಗಾರು, ಕುಸಿತ ಕಂಡ ಅಂತರ್ಜಲ, ಬತ್ತುತ್ತಿರುವ ಕೃಷ್ಣಾ-ತುಂಗಭದ್ರಾ ನದಿಗಳು ಪರಿಣಾಮ ಕುಡಿಯುವ ನೀರಿಗಾಗಿ ಅಲೆದಾಟ ನಿಧಾನವಾಗಿ ವೇಗಪಡೆದುಕೊಳ್ಳುತ್ತಿದೆ.
ಮಾನ್ವಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಗತ್ಯಕ್ರಮ
ಮಾನ್ವಿ ಪಟ್ಟಣದಲ್ಲಿನ ಕೆಟ್ಟಿರುವ ಕೋಳವೆ ಬಾವಿಗಳ ದುರಸ್ತಿಯನ್ನು 46 ಲಕ್ಷ ರು. ವೆಚ್ಚದಲ್ಲಿ ಕೈಗೊಳ್ಳಲಾಗುವುದು
ಮಸ್ಕಿಯಲ್ಲಿ ಕುಡಿಯುವ ನೀರಿಗಾಗಿ ಜನರ ಪರದಾಟ
ಪಟ್ಟಣದಲ್ಲಿ 30 ಸಾವಿರ ಜನರಿಗೆ ಕುಡಿಯುವ ನೀರು ಪೂರೈಸುವ 29 ಅಡಿ ನೀರು ಸಂಗ್ರಹದ ಕೆರೆ ಸಂಪೂರ್ಣ ಖಾಲಿಯಾಗಿದ್ದು, ಕುಡಿಯುವ ನೀರಿನ ಅಭಾವದ ಭೀತಿ ಉಂಟಾಗಿದೆ.
ವಿವಿಧ ಗ್ರಾಪಂಗಳಿಗೆ ರಾಯಚೂರು ತಾಪಂ ಇಒ ಭೇಟಿ, ಪರಿಶೀಲನೆ
ತಾಲೂಕಿನ ಇಡಪನೂರು, ತಲಮಾರಿ, ಎನ್ ಮಲ್ಕಾಪೂರು, ಗ್ರಾಪಂಗಳಿಗೆ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ್ ಪವಾರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಾರದಲ್ಲಿ ಶೇ.100ರಷ್ಟು ಅನುದಾನ ಖರ್ಚು ಮಾಡಲು ತಾಕೀತು
ಇಲಾಖೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳಿಗೆ ಮತ್ತು ಯೋಜನೆಗಳ ಅನುಷ್ಠಾನಕ್ಕೆ ಬಿಡುಗಡೆಯಾದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಒಂದು ವಾರದೊಳಗೆ ಶೇ.100ರಷ್ಟು ಅನುದಾನ ಖರ್ಚು ಮಾಡಿಕೊಂಡು ಪ್ರಗತಿ ಸಾಧಿಸಬೇಕು
ಕಲಿಕೆಗೆ ಕೌಶಲ್ಯಗಳು ಮುಖ್ಯ: ಕುಲಕರ್ಣಿ
ಕಲಿಕೆಯಲ್ಲಿ ಅಕ್ಷರ ಅಭ್ಯಾಸದಷ್ಟೇ ಪಠ್ಯೇತರ ಚಟುವಟಿಕೆಗಳು ಮುಖ್ಯ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಅಧ್ಯಯನ ಜತೆಗೆ ಕೌಶಲ್ಯ ಹೆಚ್ಚಿಸುವ ಕಾರ್ಯಕ್ರಮಗಳು ನಡೆಯಬೇಕು.
ನಾಳೆ ಕೃಷಿವಿಜ್ಞಾನಗಳ ವಿವಿಯ 13ನೇ ಘಟಿಕೋತ್ಸವ: ಹನುಮಂತಪ್ಪ
ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವವನ್ನು ಫೆ.29 ಗುರುವಾರ ಬೆಳಗ್ಗೆ 11ಕ್ಕೆ ವಿವಿಯ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಮಾರಂಭದಲ್ಲಿ 363 ಸ್ನಾತಕ ಪದವಿ, 127 ಸ್ನಾತಕೋತ್ತರ ಹಾಗೂ 26 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುತ್ತಿದೆ
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 143
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved