• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಯಚೂರು ಲೋಕಸಭಾ ಕ್ಷೇತ್ರ: ಕುಮಾರ ನಾಯಕಗೆ ಟಿಕೆಟ್‌
ನಿವೃತ್ತ ಐಎಎಸ್‌ ಅಧಿಕಾರಿಗೆ ಕಾಂಗ್ರೆಸ್ ಹೈಕಮಾಂಡ್‌ ಮಣೆ. ರಾಜ್ಯದ ಕಾಂಗ್ರೆಸ್ ಮುಖಂಡರು ಪಕ್ಷದಿಂದ ಅಸಂಭವನೀಯ ಪಟ್ಟಿ ಸಿದ್ಧಪಡಿಸಿದ ಸಮಯದಲ್ಲಿಯೇ ಜಿ.ಕುಮಾರ ನಾಯಕರ ಏಕೈಕ ಹೆಸರನ್ನು ಶಿಫಾರಸು ಮಾಡಿದ್ದರು.
ವಿವಿಧೆಡೆ ಅಬಕಾರಿ ದಾಳಿ: 4 ಪ್ರಕರಣ, 31 ಜನ ಬಂಧನ
ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದರು. ಒಟ್ಟು 121.350 ಲೀಟರ್ ಮದ್ಯ, 40.420 ಲೀಟರ್ ಬಿಯರ್, 180 ಲೀಟರ್ ಸೇಂದಿ, 0.980 ಕೆ.ಜಿ ಗಾಂಜಾ ಹಾಗೂ 4 ವಾಹನ ಸೇರಿ 7,95,601 ರು. ಮೌಲ್ಯದ ವಸ್ತುಗಳನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ.
ದೇವತಗಲ್ ಸರ್ಕಾರಿ ಶಾಲೆಯಲ್ಲಿ ಗುರುವಂದನೆ
ಕವಿತಾಳದ ದೇವತಗಲ್ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಹಾಗೂ ಗುರುವಂದನಾ 5ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಯಿತು.
ವಿದ್ಯುತ್ ಇಲಾಖೆ ಕೆಲಸದಲ್ಲಿ ಜಾಗೃತಿ, ಸುರಕ್ಷತೆ ಅಗತ್ಯ: ಎಇಇ ಬೆನ್ನಪ್ಪ
ಸಿರವಾರ ಜೆಸ್ಕಾಂ ಕಚೇರಿಯಲ್ಲಿ ಸಿರವಾರ ಮತ್ತು ಮಲ್ಲಟ ಶಾಖೆಯ ಲೈನ್‌ಮೆನ್‌ಗಳಿಗೆ ಸಮವಸ್ತ್ರ ಮತ್ತು ಸುರಕ್ಷತಾ ಕಿಟ್‌ಗಳನ್ನು ಜೆಸ್ಕಾಂ ಉಪವಿಭಾಗದ ಎಇಇ ಬೆನ್ನಪ್ಪ ಕರಿಬಂಟನಾಳ ವಿತರಣೆ ಮಾಡಿದರು.
ಅಂಚೆ ಮತಪತ್ರಕ್ಕಾಗಿ ಇಲಾಖಾವಾರು ಮಾಹಿತಿ ನೀಡಿ: ಎಡಿಸಿ ಅಶೋಕ ದುಡಗುಂಟಿ
ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಅಂಚೆ ಮತದಾನದ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮಾತನಾಡಿದರು.
ಪರಸ್ಪರ ಹೊಂದಾಣಿಕೆಯಿಂದ ಜೀವನ ನಡೆಸಿ: ಮಹಾಂತ ಸ್ವಾಮೀಜಿ
ಕವಿತಾಳ ಸಮೀಪದ ಇರಕಲ್ ಶಿವಶಕ್ತಿ ಪೀಠದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.
ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎಲ್ಲ ರೀತಿಯ ಕ್ರಮ ಜರುಗಿಸಿ
ರಾಯಚೂರು ಜಿಪಂ ಸಭಾಂಗಣದಲ್ಲಿ ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ ಕುರಿತ ಪೂರ್ವಭಾವಿ ಸಭೆಯಲ್ಲಿ ಜಿಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪಾಂಡ್ವೆ ರಾಹುಲ್‌ ತುಕಾರಾಮ್ ಅವರು ಅಧ್ಯಕ್ಷತೆವಹಿಸಿ ಮಾತನಾಡಿದರು.
ರಾಯಚೂರು: ಚುನಾವಣೆ ವೇಳಾಪಟ್ಟಿ ಘೋಷಣೆಯಾದ್ರೂ ಕಾವೇರದ ಕಣ
ಕಾಂಗ್ರೆಸ್‌-ಬಿಜೆಪಿ ಅಭ್ಯರ್ಥಿಗಳ ಘೋಷಿಸದ ಕಾರಣ ರಾಜಕೀಯ ಚಟುವಟಿಕೆಗಳಿಗೆ ಹಿನ್ನಡೆ, ಆಕಾಂಕ್ಷಿಗಳಲ್ಲಿ ಹೆಚ್ಚಿದ ಹೃದಯ ಬಡಿತ, ಕೊನೆ ಕ್ಷಣದಲ್ಲಿ ಪಕ್ಷಾಂತರ ಪರ್ವ ನಡೆಯುವ ಚರ್ಚೆ ನಡದಿದೆ.
ನೀರಿಗಾಗಿ ಗ್ರಾಪಂ ಮುಂದೆ ಎತ್ತು ಕಟ್ಟಿ ಪ್ರತಿಭಟನೆ
ಮುದಗಲ್‌ನ ನಾಗಲಾಪುರ ಗ್ರಾಪಂ ಮುಂದೆ ಗ್ರಾಪಂ ಸದಸ್ಯ ರುದ್ರಗೌಡ ಎತ್ತು ಕಟ್ಟಿ, ಕುಡಿವ ನೀರಿಗಾಗಿ ಪ್ರತಿಭಟಿಸಿದರು.
ಅರಕೇರಾ: ಹಾಸ್ಟೆಲ್‌ ಊಟ ಸೇವಿಸಿ 70 ವಿದ್ಯಾರ್ಥಿನಿಯರ ಅಸ್ವಸ್ಥ
ಅರಕೇರಾ ಪಟ್ಟಣದ ಪರಿಶಿಷ್ಟ ಪಂಗಡದ ಬಾಲಕಿಯರ ವಸತಿ ನಿಲಯದ ಅಸ್ವಸ್ಥಗೊಂಡಿರುವ ವಿದ್ಯಾರ್ಥಿನಿಯರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.
  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 152
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved