• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ಕರ್ನಾಟಕಕ್ಕಾಗಿ ನಾವು’ ಬೈಕ್ ಜಾಥಾ
ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷಗಳನ್ನು ಜನರು ತಿರಸ್ಕರಿಸಿ, ಸ್ವಚ್ಛ, ಪ್ರಾಮಾಣಿಕ ಆಡಳಿತಕ್ಕಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ ಬೆಂಬಲಿಸಬೇಕು
ದೆಹಲಿಯ ಚಲೋ ರೈತರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ದೆಹಲಿ ಚಲೋ ಪ್ರತಿಭಟನೆಗಾಗಿ ತೆರಳಿದ್ದ ರೈತರ ಮೇಲೆ ದೌರ್ಜನ್ಯ ನಡೆಸುತ್ತಿರುವ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಸರ್ವಾಂಗೀಣ ಅಭಿವೃದ್ಧಿ ಚಿಂತನೆಯ ಸಾಹಿತ್ಯ ರಚನೆ ಅಗತ್ಯ: ಅಸದುಲ್ಲಾ ಬೇಗ್
ದೇವದುರ್ಗ ಪಟ್ಟಣದಲ್ಲಿ ತಾಲೂಕು ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನವನ್ನು ಶಾಹರಿ ಕವಿ ಅಸದುಲ್ಲಾ ಬೇಗ್ ಉದ್ಘಾಟಿಸಿದರು. ಸಮ್ಮೇಳನದ ಸರ್ವಾಧ್ಯಕ್ಷ ಶಂಕರರಾವ್ ಉಭಾಳೆ ಅವರ ಮೆರವಣಿಗೆಯನ್ನು ನಡೆಸಲಾಯಿತು.
ಮಾ.3ರಂದು ಮಸ್ಕಿಯಲ್ಲಿ ಸಂತ ಸೇವಲಾಲ್ ಜಯಂತಿ
ವಿಶೇಷವಾಗಿ ಮತ್ತು ಅದ್ಧೂರಿಯಾಗಿ ಜಯಂತಿ ಆಯೋಜನೆ ಮಾಡಲು ಸಮಾಜದಿಂದ ಉದ್ದೇಶಿಸಲಾಗಿದೆ.
ನ್ಯಾಯಾಂಗ, ಕಾರ್ಯಾಂಗ ಮೇಲ್ವರ್ಗದ ಹಿಡಿತದಲ್ಲಿ: ಯತೀಂದ್ರ ಸಿದ್ದರಾಮಯ್ಯ
ಲಿಂಗಸುಗೂರು ತಾಲೂಕಿನ ಈಚನಾಳ ಕ್ರಾಸ್ ಬಳಿಯಲ್ಲಿ ನಿರ್ಮಿಸಿದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯನವರು ಮಾತನಾಡಿದರು.
ಜಿಲ್ಲೆಯ ರೈಲ್ವೆ ಯೋಜನೆಗಳ ಕಾಮಗಾರಿಗಳಿಗೆ ವೇಗ: ಸಂಸದ
ರಾಜ್ಯದ 11 ಮತ್ತು ದೇಶದ 553 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಹಾಗೂ ಸುಮಾರು 1500 ಕ್ಕೂ ಅಧಿಕ ಸೇತುವೆಗಳನ್ನು ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು
ರಾಷ್ಟ್ರೀಯ ಪಲ್ಸ್ ಪೊಲೀಯೋ ದಿನಾಚರಣೆ: ಜಿಲ್ಲಾ ಮಟ್ಟದ ಟಾಸ್‌ ಫೋರ್ಸ್ ಸಭೆ
ರಾಯಚೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಟಾಸ್ಕ್‌ ಫೋರ್ಸ್‌ ಸಭೆಯಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೋ ದಿನಾಚರಣೆ ಪೋಸ್ಟರ್ ರನ್ನು ಬಿಡುಗಡೆಗೊಳಿಸಲಾಯಿತು.
ಛತ್ರಪತಿ ಶಿವಾಜಿ ಮಹರಾಜರ 394 ನೇ ಜಯಂತ್ಯೋತ್ಸವ
ಮಾನ್ವಿ ಪಟ್ಟಣದ ಧ್ಯಾನ ಮಂದಿರದಲ್ಲಿ ಛತ್ರಪತಿ ಶಿವಾಜಿ ಯುವಸೇನೆ ವತಿಯಿಂದ ನಡೆದ ಛತ್ರಪತಿ ಶಿವಾಜಿ ಮಹರಾಜರ 394ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕರಿಂದ ಚಾಲನೆ
ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು
ರೌಡಕುಂದಾದಲ್ಲಿ ಅದ್ಧೂರಿಯಾಗಿ ನಡೆದ ಲಕ್ಷ್ಮೀ ಬಂಡೆರಂಗನಾಥ ಜಾತ್ರೆ
ಸಿಂಧನೂರು ತಾಲೂಕಿನ ರೌಡಕುಂದಾ ಗ್ರಾಮದಲ್ಲಿ ಭಾರತ ಹುಣ್ಣಿಮೆಯಂದು ರಥೋತ್ಸವ ಅದ್ಧೂರಿಯಾಗಿ ಜರುಗಿತು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 143
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved