• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಜೆಟ್‌ನಲ್ಲಿ ಸಿಂಧನೂರಿಗೆ ಬಿಡಿಗಾಸಿಲ್ಲ: ನಾಡಗೌಡ ಟೀಕೆ
ಜಿಲ್ಲೆಯ ಬಹುತೇಕ ತಾಲೂಕುಗಳಿಗೆ ಸರ್ಕಾರ ಶುಕ್ರವಾರ ಮಂಡಿಸಿದ ಬಜೆಟ್‌ನಲ್ಲಿ ಹಣ ಘೋಷಣೆ ಮಾಡಿದೆ. ಆದರೆ ಸಿಂಧನೂರು ತಾಲೂಕಿಗೆ ಬಿಡಿಗಾಸನ್ನು ನೀಡಿಲ್ಲ.
ಒಳಬಳ್ಳಾರಿಯಲ್ಲಿ ಚನ್ನಬಸವ ತಾತನ ಜಾತ್ರಾ ಮಹೋತ್ಸವ
ತಾಲೂಕಿನ ಒಳಬಳ್ಳಾರಿ ಸುವರ್ಣಗಿರಿ ವಿರಕ್ತ ಮಠದ ಮಹಾ ತಪಸ್ವಿ ಲಿಂಗೈಕ್ಯ ಚನ್ನಬಸವ ಮಹಾಶಿವಯೋಗಿಗಳ 41ನೇ ಮಹಾರಥೋತ್ಸವ ಜನಸಾಗರದ ಮಧ್ಯೆ ಅದ್ಧೂರಿಯಾಗಿ ಜರುಗಿತು.
ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಸ್ತೆ ತಡೆದು ಪ್ರತಿಭಟನೆ
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ದಶಕದ ಆಡಳಿತದಲ್ಲಿ ಜನರ ಮೂಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಲ್ಲ. 50 ವರ್ಷಗಳ ಹಿಂದೆ ಇದ್ದ ನಿರುದ್ಯೋಗ ಪ್ರಮಾಣ ಇಂದು ಅತ್ಯಧಿಕವಾಗಿದೆ. ಅಚ್ಚೇ ದಿನ್, ಹೊಳೆಯುತ್ತಿರುವ ಭಾರತ ಎಂಬ ಬಿಜೆಪಿ ಘೋಷಣೆ ವಾಸ್ತವದಲ್ಲಿ ಅಪಹಾಸ್ಯಕ್ಕೆ ಗುರಿಯಾಗಿದೆ.
ವಿದ್ಯಾರ್ಥಿ ಆತ್ಮಹತ್ಯೆ, ಪ್ರತಿಭಟನೆ: ಮೇಲ್ವಿಚಾರಕ ಅಮಾನತು
ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ಫೆ.14ರಂದು ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಹಿರೇಹುಸೇನಪ್ಪ ಸಾವಿಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತೆದಾರ್ ಅವರು ಶುಕ್ರವಾರ ಮೇಲ್ವಿಚಾರಕ ರವಿಚಂದ್ರ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ಅಂಬೇಡ್ಕರ್‌ ವೃತ್ತ ನಾಮಫಲಕ ಉದ್ಘಾಟನೆ
ಪಟ್ಟಣದ ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಮಸ್ಕಿ ರಸ್ತೆಯ ವೃತ್ತಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ಎನ್ನುವ ನಾಮಫಲಕವನ್ನು ಪುರಸಭೆ ಸದಸ್ಯ ಅಮೀರಬೇಗ್ ಉಸ್ತಾದ, ಅಜಮೀರ ಬೆಳ್ಳಿಕಟ್ ಮತ್ತು ತಸ್ಲಿಂ ಮುಲ್ಲಾ, ದುರಗಪ್ಪ ಕಟ್ಟಿಮನಿ, ಗುಂಡಪ್ಪ ಗಂಗಾವತಿ, ಜಂಟಿಯಾಗಿ ಉದ್ಘಾಟಿಸುವ ಮೂಲಕ ನಾಮಫಲಕ ಅನಾವರಣಗೊಳಿಸಿದರು.
ಕಾರ್ಮಿಕ ಸಂಘಟನೆ ಜಂಟಿ ಸಮಿತಿಯಿಂದ ಪ್ರತಿಭಟನೆ
ಕೇಂದ್ರ ಬಿಜೆಪಿ ಸರ್ಕಾರದ ಜನ, ಕಾರ್ಮಿಕ, ರೈತ ವಿರೋಧಿ ನೀತಿ ಖಂಡಿಸಿ ಮತ್ತು ಸ್ವಾತಂತ್ರ, ಪ್ರಜಾಪ್ರಭುತ್ವ ಸಾಮಾಜಿಕ ನ್ಯಾಯ, ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣ ವಿರೋಧಿಸುತ್ತದೆ ಹಾಗೂ ಧರ್ಮ ನಿರಪೇಕ್ಷ ಪ್ರಜಾಪ್ರಭತ್ವ, ಗಣತಂತ್ರದ ಸಂವಿಧಾನ ರಕ್ಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ತಾಲೂಕು ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ರಾಯಚೂರು ಪಾಲಿಗೆ ಖಟ್ಟಾ ಮೀಠಾ ಬಜೆಟ್
ಗ್ಯಾರಂಟಿ ಸರ್ಕಾರದಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 15ನೇ ಬಜೆಟ್‌ ರಾಯಚೂರು ಜಿಲ್ಲೆಯ ಪಾಲಿಗೆ ಖಟ್ಟಾ-ಮೀಠಾ (ಸಿಹಿ-ಹುಳಿ)ಆಗಿ ಉಳಿದುಬಿಟ್ಟಿದೆ.
ಹಾಲಾಪೂರದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ಧೂರಿ ಸ್ವಾಗತ
ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಿಂದ ಕುಂಭ, ಕಳಸ, ಡೊಳ್ಳು ಕುಣಿತ ಮೂಲಕ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಕುಂಭ ಕಳಸ ಮತ್ತು ಡೊಳ್ಳು ಕುಣಿತ ಸೇರಿದಂತೆ ವಿವಿಧ ವೇಷಭೂಷಣ ಧರಿಸಿದ ವಿದ್ಯಾರ್ಥಿಗಳು ಮೆರವಣಿಗೆಗೆ ಮೆರಗು ತಂದರು.
ಪೇದೆ ಮೇಲೆ ಹಲ್ಲೆ ಪ್ರಕರಣ: ಸಾಮೂಹಿಕ ವರ್ಗಾವಣೆಗೆ ಪೊಲೀಸರ ಮನವಿ
ದೇವದುರ್ಗ ಶಾಸಕಿ ಕರೆಮ್ಮ ಪುತ್ರ ಹಾಗೂ ಸಹೋದರನಿಂದ ಪೇದೆ ಮೇಲೆ ಹಲ್ಲೆ ಮಾಡಿದ್ದರ ಹಿನ್ನೆಲೆ 59 ಪೊಲೀಸರ ಒಕ್ಕೊರಲು ಶಾಸಕಿ ಹಾಗೂ ಬೆಂಬಲಿಗರಿಂದ ರಕ್ಷಣೆ ನೀಡಬೇಕು, ಸಾಮೂಹಿಕ ವರ್ಗಾವಣೆ ಮಾಡಬೇ ಎಸ್ಪಿಗೆ ಒತ್ತಾಯಿಸಿದೆ.
ಮಂತ್ರಾಲಯ ಮಠದ ಗೋಶಾಲೆಗೆ ಜೋಳದ ಮೇವು ದೇಣಿಗೆ
ಸಿಂಧನೂರು ನಗರದ ಸುಕಾಲಪೇಟೆಯ ರೈತರು 25 ಟ್ರ್ಯಾಕ್ಟರ್‌ಗಳ ಜೋಳದ ಮೇವನ್ನು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಗೋಶಾಲೆಗೆ ದೇಣಿಗೆ ನೀಡಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 139
  • next >
Top Stories
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved