• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • raichur

raichur

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
20ಕ್ಕೆ ಮುದಗಲ್‌ಗೆ ಮಂತ್ರಾಲಯಶ್ರೀ
ಕಿಲ್ಲಾದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ 50 ವರ್ಷಗಳ ಸಂಭ್ರಮ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮಗಳೊಂದಿಗೆ ರಾಘವೇಂದ್ರಸ್ವಾಮಿಗಳ ಆರಾಧನೆ ಆಯೋಜಿಸಿದ್ದು, ಅದರ ಪ್ರಯುಕ್ತವಾಗಿ ಮಂತ್ರಾಲಯ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಇದೇ ಜು. 20ರಂದು ಪಟ್ಟಣಕ್ಕೆ ಆಗಮಸಲಿದ್ದಾರೆ ಎಂದು ಶ್ರೀಮಠದ ಅಧ್ಯಕ್ಷ ನಾರಾಯಣರಾವ್ ದೇಶಪಾಂಡೆ ತಿಳಿಸಿದರು.
ಸಿಂಧನೂರಿನಲ್ಲಿ ಸರಿಯಾಗಿ ಗೇಜ್ ನಿರ್ವಹಿಸಲು ಆಗ್ರಹಿಸಿ ಪ್ರತಿಭಟನೆ
ನಗರದ ಪಿಡಬ್ಲ್ಯೂಡಿ ಕ್ಯಾಂಪಿನಲ್ಲಿರುವ ನೀರಾವರಿ ಇಲಾಖೆಯ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಘಟಕದಿಂದ ಶುಕ್ರವಾರ ಸರಿಯಾಗಿ ಗೇಜ್ ನಿರ್ವಹಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ನವಿಲು ಗರಿ ಹಾರ ಧರಿಸಿ ಮಾಜಿ ಸಚಿವನ ವಿವಾದ
ಮಾಜಿ ಸಚಿವ ಕೆ.ಶಿವನಗೌಡ ನಾಯಕ ಅವರು ಹೊಸ ವಿವಾದವೊಂದನ್ನು ಹುಟ್ಟುಹಾಕಿದ್ದು, ನವಿಲು ಗರಿಗಳಿಂದ ತಯಾರಿಸಿದ ಹಾರ ಧರಿಸುವುದರ ಮುಖಾಂತರ ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದಡಿ ಅವರ ವಿರುದ್ಧ ದೂರು ದಾಖಲಾಗಿದೆ
ಡ್ರಗ್ಸ್ ಸಾಗಾಣಿಕೆ ಪ್ರಕರಣ: ಸಚಿವ ಖರ್ಗೆ ರಾಜೀನಾಮೆಗೆ ಆಗ್ರಹ
: ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ್ ಕಣ್ಣಿ ಅವರನ್ನು ಡ್ರಗ್ಸ್ ಸಾಗಾಣಿಕೆ ಪ್ರಕರಣದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದು, ಬಂಧಿತ ಕಣ್ಣಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಶಾಸಕ ಅಲ್ಲಮಪ್ರಭು ಪಾಟೀಲ್ ಅವರ ಆಪ್ತರು. ಈ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಕ್ಷಣವೇ ಇಬ್ಬರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ ಒತ್ತಾಯಿಸಿದರು.
ಬಾಸುಂಡೆ ಬರುವಂತೆ ವಿದ್ಯಾರ್ಥಿಗೆ ಥಳಿತ: ದೂರು ದಾಖಲು
ಸ್ಥಳೀಯ ವಿದ್ಯಾ ಸಂಸ್ಥೆಯೊಂದರ ದೈಹಿಕ ಶಿಕ್ಷಕ ಇಮಾಮ್‌ಸಾಬ್‌ ವಿದ್ಯಾರ್ಥಿಯ ಬೆನ್ನಿಗೆ ಬಾಸುಂಡೆ ಬರುವಂತೆ ಥಳಿಸಿದ್ದು, ಪಾಲಕರು ಶಹರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಎರಡು ದಿನದ ಹಿಂದೆ ಈ ಘಟನೆ ನಡೆದಿದೆ ಎಂದು ವಿದ್ಯಾರ್ಥಿಯ ತಂದೆ ಮಹಮ್ಮದ್ ವಲಿಪಾಷ ತಿಳಿಸಿದ್ದಾರೆ.
ಸೆಲ್ಫಿ ನೆಪದಲ್ಲಿ ಪತಿಯ ನದಿಗೆ ನೂಕಿದ ಪತ್ನಿ: ಸೆಲ್ಫಿಗಾಗಿ ಬಂದಿದ್ದ ದಂಪತಿ

ಸೇತುವೆ ಮೇಲೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ನವ ದಂಪತಿ ಸೆಲ್ಫಿ ವಿಚಾರಕ್ಕಾಗಿ ಜಗಳವಾಡಿದ್ದು, ಈ ವೇಳೆ ನನ್ನನ್ನು ನದಿಗೆ ತಳ್ಳಿದ್ದಾಳೆ ಎಂದು ಪತ್ನಿಯ ವಿರುದ್ಧ ಪತಿ ಆರೋಪ ಮಾಡಿರುವ ಘಟನೆ ತಾಲೂಕಿನ ಗುರ್ಜಾಪುರ ಸಮೀಪದ ಕೃಷ್ಣಾ ನದಿ ಸೇತುವೆ ಮೇಲೆ ಜರುಗಿದೆ.

ಮಹಾನ್‌ನಾಯಕರಿಗೆ ಅಗೌರವ:ಅಧಿಕಾರಿಯ ಅಮಾನತಿಗೆ ಆಗ್ರಹ
ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ್‌ರವರ ಪುಣ್ಯತಿಥಿಯಂದು ಪೂಜೆ, ಮಾಲಾರ್ಪಣೆ ಮಾಡದೇ, ಸ್ವಗ್ರಾಮ ಕಲಬುರಗಿಗೆ ಹೋಗಿರುವ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಡೋಣಿರನ್ನು ಕೂಡಲೇ ಅಮಾನತುಗೊಳಿಸಬೇಕೆಂದು ದಲಿತ ಪರ ಸಂಘಟನೆಗಳ ಒಕ್ಕೂಟ ಒತ್ತಾಯಿಸಿದೆ.
ರಾಯಚೂರಿನಲ್ಲಿ ಬೀದಿ ನಾಯಿ, ಬಿಡಾಡಿದನ ಕಾಟಕ್ಕೆ ಬೇಸತ್ತ ಜನ
ಜಿಲ್ಲಾ ಕೇಂದ್ರವಾರ ರಾಯಚೂರು ನಗರದಲ್ಲಿ ಬೀದಿ ನಾಯಿಗಳುಹಾಗೂ ಬಿಡಾಡಿದನಗಳ ಹಾವಳಿ ಮಿತಿಮೀರಿದ್ದು ಇದರಿಂದಾಗಿ ಮಂದಿ ರೋಸಿಹೋಗಿದ್ದಾರೆ.
ಐತಿಹಾಸಿಕ ಮುದಗಲ್ ಮೊಹರಂ ಹಬ್ಬಕ್ಕೆ ಅದ್ಧೂರಿ ತೆರೆ
ಭಾವೈಕ್ಯತೆಗೆ ಹೆಸರಾದ ಮುದಗಲ್ ಮೊಹರಂ ಹಬ್ಬವು ಶ್ರದ್ಧಾ- ಭಕ್ತಿಯಿಂದ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು.
ಪ್ರತಿ ತಿಂಗಳು 7 ಲಕ್ಷ ಕೆಜಿ ಅಕ್ಕಿ ಕಡಿತ: ವೆಂಕಟೇಶ ಆರ್.ಗುತ್ತೆದಾರ
ಪ್ರತಿ ತಿಂಗಳಿಗೆ 6 ಲಕ್ಷ ಕೆ.ಜಿ. ಆಗುತ್ತದೆ ಇಷ್ಟೊಂದು ಪ್ರಮಾಣದ ಅಕ್ಕಿ ಎಲ್ಲಿಗೆ ಹೋಗುತ್ತದೆ? ಎಂದು ಸೋಮವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವೆಂಕಟೇಶ ಆರ್.ಗುತ್ತೆದಾರ ಗರಂ ಆದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 152
  • next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್‌ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved