ಮುಂಬರುವ 2028ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದರು.
ಆಧುನಿಕ ರೀತಿಯಲ್ಲಿ ಪಶುಪಾಲನೆ ಹಾಗೂ ರೈತರಿಗೆ ಸರ್ಕಾರದ ಯೋಜನೆಗಳು ಸೇರಿದಂತೆ ಇನ್ನಿತರ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಇಲ್ಲಿನ ಕರ್ನಾಟಕ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ 17ರಿಂದ 19ರ ವರೆಗೆ ಮೂರು ದಿನಗಳ ವರೆಗೆ ಜಾನುವಾರು, ಕುಕ್ಕಟ ಹಾಗೂ ಮತ್ಸ್ಯ ಮೇಳ ಆಯೋಜಿಸಲಾಗಿದೆ