ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗಾಂಧಿನಗರದಲ್ಲಿ ಶ್ರದ್ಧಾಭಕ್ತಿ ಶಿವರಾತ್ರಿ
ಸಿಂಧನೂರು ತಾಲೂಕಿನ ಗಾಂಧಿನಗರದ ಶಿವ ದೇವಾಲಯದಲ್ಲಿ ಮೂರ್ತಿಗೆ ಅಲಂಕಾರ ಮಾಡಿರುವುದು
ಕುಡಿವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಬೋಸರಾಜು
ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಜಿಲ್ಲಾಧಿಕಾರಿ ತಂಡ ರಚನೆ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರ ಸಹ ಅಗತ್ಯ ಇರುವ ಅನುದಾನ ಬಿಡುಗಡೆ ಮಾಡಿದೆ.
ಸಿರಿಧಾನ್ಯ ಬೇಸಾಯಕ್ಕೆ ಉತ್ತೇಜಿಸಿ, ರೈತರಿಗೆ ಅನುಕೂಲ ಕಲ್ಪಿಸಿ: ಚೆಲುವರಾಯಸ್ವಾಮಿ
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಿರಿಧಾನ್ಯ ಮೌಲ್ಯ ಸರಪಳಿ ಉದ್ಯಾನದ ಶಂಕುಸ್ಥಾಪನೆಯನ್ನು ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಅವರು ವರ್ಚುವಲ್ ಮುಖಾಂತರ ನೆರವೇರಿಸಿದರು.
ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆ ಅಪಾರ: ಜಿಪಂ ಸಿಇಒ
ಕ್ರೀಡಾ ಕ್ಷೇತ್ರದಲ್ಲಿಯೂ ಸ್ತ್ರೀಯರು ಹೆಚ್ಚಾಗಿ ಸಾಧನೆ ಮಾಡಲಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅಭಿಮತ ವ್ಯಕ್ತಪಡಿಸಿದರು. ರಾಯಚೂರಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಕೃಷ್ಣಾ ಮೇಲ್ದಂಡೆ ಯೋಜನೆ ವಸತಿ ಗೃಹಗಳ ನಿರ್ವಹಣೆ ಅವ್ಯವಹಾರ
ಲಿಂಗಸುಗೂರಿನ ರೋಡಲಬಂಡಾ (ಯುಕೆಪಿ ಕ್ಯಾಂಪ್)ನಲ್ಲಿನ ಸರ್ಕಾರಿ ಕಚೇರಿ, ವಸತಿ ಗೃಹಗಳ ನಿರ್ವಹಣೆ ಅನುದಾನ ದುರ್ಬಳಕೆ ಆಗಿರುವ ಹಿನ್ನೆಲೆ ಸೂಕ್ತ ಕ್ರಮ ವಹಿಸಬೇಕೆಂದು ರೈತ ಸಂಘದಿಂದ ಮುಖ್ಯ ಎಂಜಿಯರ್ಗೆ ಮನವಿ ಸಲ್ಲಿಸಲಾಯಿತು.
ದೇವದುರ್ಗವನ್ನು ಮಾದರಿ ಪಟ್ಟಣವನ್ನಾಗಿಸುವ ಸಂಕಲ್ಪ: ಶಾಸಕಿ ಕರೆಮ್ಮ
ಹಂತ ಹಂತವಾಗಿ ಅಭಿವೃದ್ಧಿ ಮಾಡಲು ಪುರಸಭೆ ಸದಸ್ಯರು ಕೈಜೋಡಿಸಿ ಎಂದು ಶಾಸಕಿ ಕರೆಮ್ಮ ನಾಯಕ ಹೇಳಿದರು. ದೇವದುರ್ಗ ಪಟ್ಟಣದ ಜಹೀರುದ್ಧನ್ ದರ್ಗಾ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮುದಗಲ್: ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ಸಂಪನ್ನ
ಮುದಗಲ್ನ ರಾಮಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ನಿಮಿತ್ತ ಕಳಸ ಮೆರವಣಿಗೆ ನಡೆಯಿತು. ಭಕ್ತರಿಗೆ ಅನ್ನದಾಸೋಹ ಜರುಗಿತು.
ಕಾಂಗ್ರೆಸ್ ಸರ್ಕಾರ ಸದಾ ಬಡಜನರ, ಅಭಿವೃದ್ಧಿಪರ: ಶಾಸಕ ಆರ್.ಬಸನಗೌಡ
ಮಸ್ಕಿಯಲ್ಲಿ ಗಾಂಧಿನಗದಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ 22 ಲಕ್ಷಕ್ಕೂ ಅಧಿಕ ಅನುದಾನದಲ್ಲಿ ಇಂದಿರಾ ಕ್ಯಾಂಟೀನ್, ಹಾಗೂ ಶೌಚಾಲಯ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೇರವೇರಿಸಿದರು.
ಕವಿತಾಳ ಬಾಲಕಿಯರ ಸರ್ಕಾರಿ ಶಾಲೆಗೆ ಮೂಲ ಸವಲತ್ತು ಕಲ್ಪಿಸಿ
ಶಾಲೆಯಲ್ಲಿ ಇಂಗ್ಲೀಷ್ ಮಾಧ್ಯಮ ಆರಂಭಿಸಿ ನಾಲ್ಕು ವರ್ಷ ಕಳೆದರೂ ಪ್ರತ್ಯೇಕವಾಗಿ ಶಿಕ್ಷಕರನ್ನು ನೇಮಿಸಿಲ್ಲ. ಈ ಹಿನ್ನೆಲೆಯಲ್ಲಿ ಸದ್ಯ ಕನ್ನಡ ಮಾಧ್ಯಮದ ಶಿಕ್ಷಕರೇ ಇಂಗ್ಲೀಷ್ ಮಾಧ್ಯಮದ ಮಕ್ಕಳಿಗೆ ಪಾಠ ಮಾಡುತ್ತಿದ್ದಾರೆ ಎಂದು ಆರೋಪ
ನಿಯಮಾನುಸಾರ, ಪಾರದರ್ಶಕ ಚುನಾವಣೆಗೆ ಸಹಕರಿಸಿ: ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ
ಲೋಕಸಭೆ ಚುನಾವಣೆಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಮತ್ತು ಕಾನೂನು ಬಾಹೀರ ಚಟುವಟಿಕೆಗಳು ಹಾಗೂ ಸಂಶಯಾತ್ಮಕ ವಸ್ತುಗಳು ಸಾಗಾಣಿಕೆಯಾಗದಂತೆ ಮುಂಜಾಗೃತಾ ಕ್ರಮವಾಗಿ ಗಡಿ ಭಾಗದ ಚೆಕ್ ಪೋಸ್ಟ್ಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು ಎಂದು ಡಿಸಿ ಎಲ್.ಚಂದ್ರಶೇಖರ ನಾಯಕ ಹೇಳಿದರು.
< previous
1
...
106
107
108
109
110
111
112
113
114
...
149
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ