ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
raichur
raichur
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತೆರಿಗೆ ಸಂಗ್ರಹ ಕಾರ್ಯವನ್ನು ಜವಾಬ್ಧಾರಿಯುತವಾಗಿ ನಿರ್ವಹಿಸಿ: ಡಿಸಿ
ರಾಯಚೂರು ನಗರಸಭೆ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಬಜೆಟ್ ತಯಾರಿ ಕುರಿತ ಪೂರ್ವಭಾವಿ ಸಭೆಯು ಡಿಸಿ ಎಲ್.ಚಂದ್ರಶೇಖರ ನಾಯಕ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸಲು ಒತ್ತಾಯಿಸಿ ಸಾರ್ವಜನಿಕರು ಮನವಿ
ತುರ್ವಿಹಾಳ ಪಟ್ಟಣದ 11ನೇ ವಾರ್ಡಿನ ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಿರ್ಮಿಸಲು ಆಗ್ರಹಿಸಿ ಜನರು ಪಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪೇದೆ ಮೇಲೆ ಹಲ್ಲೆ ಪ್ರಕರಣ; ಧರಣಿ ಕುಳಿತ ಶಾಸಕಿ ಕರೆಮ್ಮ ಜಿ.ನಾಯಕ
ದೇವದುರ್ಗ ಪೊಲೀಸ್ ಠಾಣೆ ಆವರಣದಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಅಹೋರಾತ್ರಿ ಧರಣಿ ನಡೆಸಿದರು.
ಭಕ್ತರ ಸಂಕಲ್ಪದಂತೆ ನೂತನ ರಥ ನಿರ್ಮಾಣ: ವರರುದ್ರಮುನಿ ಶ್ರೀ
ಮಸ್ಕಿಯ ಮಲ್ಲಿಕಾರ್ಜುನ ದೇವರ ರಥೋತ್ಸವದ ಆಮಂತ್ರಣ ಪತ್ರಿಕೆ, ಪೋಸ್ಟರ್ನ್ನು ಮಸ್ಕಿ ಗಚ್ಚಿನ ಮಠದ ಶ್ರೀವರರುದ್ರಮುನಿ ಶಿವಾಚಾರ್ಯರು ಬಿಡುಗಡೆ ಮಾಡಿ ಮಾತನಾಡಿದರು.
ಲೋಕಸಭೆ ಬಿಜೆಪಿ ಟಿಕೆಟ್ ಹಾಲಿಗೋ -ಮಾಜಿಗೋ?
ಬಿಜೆಪಿಯ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ, ಮಾಜಿ ಸಂಸದ ಬಿ.ವಿ.ನಾಯಕ ಕಸರತ್ತು. ಮಾಜಿ ಶಾಸಕರಿಂದಲೂ ಟಿಕೆಟ್ಗಾಗಿ ಕಸರತ್ತು, ಹೈಕಮಾಂಡ್ಗೆ ಯಾರಿಗೆ ಮಣೆ ಎನ್ನುವ ಕುತೂಲಹ ಮೂಡಿದೆ.
ಸಹಕಾರಿ ಸಂಘ ಯಶಸ್ವಿಗೆ ಸೇವಾ ಮನೋಭಾವನೆ ಅಗತ್ಯ: ಹಂಪಯ್ಯ ನಾಯಕ
ಮಾನ್ವಿ ಪಟ್ಟಣದಲ್ಲಿ ನಮ್ಮ ಆಸರೆ ಪತ್ತಿನ ಸೌಹಾರ್ದ ಸಹಾಕರಿ ಸಂಘದ ನೂತನ ಕಚೇರಿಯನ್ನು ಶಾಸಕ ಹಂಪಯ್ಯ ನಾಯಕ ಉದ್ಘಾಟಿಸಿದರು.
ಜಾಲಹಳ್ಳಿಯಲ್ಲಿ ಡ್ರೋಣ್ ಮೂಲಕ ಗಾಂಜಾ ಪತ್ತೆ ಕಾರ್ಯಾಚರಣೆ
ದೇವದುರ್ಗ ತಾಲೂಕಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮಗಳಲ್ಲಿ ಡ್ರೋಣ್ ಕ್ಯಾಮೆರಾ ಮೂಲಕ ಗಾಂಜಾ ಬೆಳೆ ಪತ್ತೆ ಕಾರ್ಯಾಚರಣೆ ನಡೆಸಲಾಯಿತು.
ರಾಷ್ಟ್ರ, ರೈತರ ಅಭಿವೃದ್ಧಿಗೆ ಮೀನುಗಾರಿಕೆ ಸಹಕಾರಿ: ಡಾ.ಕೆ.ಸಿ ವೀರಣ್ಣ
ರಾಯಚೂರು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾ ಗೃಹದಲ್ಲಿ ಹಮ್ಮಿಕೊಂಡಿದ್ದ ಮತ್ಸ್ಯ ಸಂಪದ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಡಾ.ಕೆ.ಸಿ ವೀರಣ್ಣ ಉದ್ಘಾಟಿಸಿ ಮಾತನಾಡಿದರು.
ಪುರಂದರದಾಸರು ನಾರದರ ಪ್ರತಿರೂಪ: ಕೊಪ್ರೇಶಾಚಾರ್
ಲಿಂಗಸುಗೂರು ತಾಲೂಕಿನ ಹೂನೂರು (ಕಿಡದೂರು ಸೀಮಾ) ಬಳಿ ಇರುವ ಶ್ರೀಕ್ಷೇತ್ರ ಅಮ್ಮನಕಟ್ಟೆ ಶ್ರೀ ಸಾಧ್ವಿ ಶಿರೋಮಣಿ ತುರಡಗಿ ತಿಮ್ಮಮ್ಮನವರ 211ನೇ ಆರಾಧನಾ ಮಹೋತ್ಸವ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಗಳು ರಾಷ್ಟ್ರ ಕಟ್ಟುವ ಕೆಲಸ ಮಾಡಿ: ಕಿರಣಕುಮಾರ
ಸಿಂಧನೂರಿನ ಸಂಕೇತ ಸ್ವತಂತ್ರ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯ ವತಿಯಿಂದ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭವನ್ನು ತಿಡಿಗೋಳ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಕೆ.ಪಿ.ದಿನೇಶ ಉದ್ಘಾಟಿಸಿದರು.
< previous
1
...
106
107
108
109
110
111
112
113
114
...
137
next >
Top Stories
ಆರೆಸ್ಸೆಸ್, ಬಿಜೆಪಿ ಸಂವಿಧಾನ ಪರವಾಗಿಲ್ಲ : ಸಿಎಂ ಸಿದ್ದರಾಮಯ್ಯ
ದೇಶದಲ್ಲಿ ಮೀಸಲಾತಿ ಪ್ರಮಾಣ ಹೆಚ್ಚಿಸಿ : ಮಲ್ಲಿಕಾರ್ಜುನ ಖರ್ಗೆ
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ